• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಮೊಘಲ್ ಅರಸ ಅಕ್ಬರನಿಗಿಂತ ರಾಜ ಮಹಾರಾಣ ಪ್ರತಾಪರೇ ಶ್ರೇಷ್ಠ ಎಂದಿದ್ದು ಯಾರು ಗೊತ್ತೇ?

TNN Correspondent Posted On June 16, 2018
0


0
Shares
  • Share On Facebook
  • Tweet It

ಲಖನೌ: ದೇಶದ ಹಿಂದೂ ದೇವಾಲಯಗಳನ್ನು ನಾಶ ಮಾಡಿದ, ಧರ್ಮದ ಹೆಸರಿನಲ್ಲಿ ಅಸಹಿಷ್ಣುತೆ ಮೆರೆದ, ದೇಶದ ಹಲವು ನಗರಗಳ ಹೆಸರುಗಳನ್ನುಇಸ್ಲಾಮೀಕರಣಗೊಳಿಸಿ ಸ್ವಾಭಿಮಾನಕ್ಕೆ ಧಕ್ಕೆ ತಂದ, ದೇಶದ ಸಂಪತ್ತು ಕೊಳ್ಳೆ ಹೊಡೆದ ಮುಸ್ಲಿಂ ಆಡಳಿತಗಾರರು ದೇಶದಲ್ಲಿ ಶ್ರೇಷ್ಠ ಎನ್ನುವ ಬುದ್ಧಿಗೇಡಿಗಳು ನಮ್ಮಲ್ಲಿದ್ದಾರೆ.

ಆದರೆ ಇವರಿಗೆಲ್ಲ ಮುಖ್ಯಮಂತ್ರಿ ಯೋಗಿ ಆದಿತ್ಯನಾಥರು ಛಾಟಿಯೇಟು ನೀಡಿದ್ದು, ದೇಶದಲ್ಲಿ ಮೊಘಲ್ ದೊರೆ ಅಕ್ಬರನಿಗಿಂತ ರಜಪೂತ ಅರಸ ಮಹಾರಾಣಾ ಪ್ರತಾಪರೇ ಶ್ರೇಷ್ಠ ಎಂದು ಹೇಳಿಕೆ ನೀಡಿದ್ದಾರೆ.

ಲಖನೌನಲ್ಲಿ ಆಯೋಜಿಸಿದ್ದ ಮಹಾರಾಣ ಪ್ರತಾಪ್ ಜಯಂತಿಯಲ್ಲಿ ಮಾತನಾಡಿದ ಆದಿತ್ಯನಾಥರು, ಮುಘಲ್ ಅರಸ ಅಕ್ಬರ್ ಶ್ರೇಷ್ಠನಲ್ಲ. ಆದರೆ ಮೊಘಲರ ಸೈನ್ಯದ ವಿರುದ್ಧ ದಿಟ್ಟತನದಿಂದ ಹೋರಾಡಿ ಶೌರ್ಯ ಮೆರೆದ ಮಹಾರಾಣಾ ಪ್ರತಾಪರು ಶ್ರೇಷ್ಠ ಎಂದು ಅಭಿಪ್ರಾಯಪಟ್ಟಿದ್ದಾರೆ.

ಹಲ್ದಿಘಾಟಿ ಯುದ್ಧದಲ್ಲಿ ಯಾರು ಗೆಲುವು ಸಾಧಿಸಿದರು ಎಂಬುದು ಪ್ರಮುಖ ಅಲ್ಲ. ಹಲವು ವರ್ಷಗಳವರೆಗೆ ಹೋರಾಡಿ ಅರವಳ್ಳಿ ಬೆಟ್ಟ ಹಾಗೂ ಕೋಟೆಗಳನ್ನು ವಶಪಡಿಸಿಕೊಳ್ಳುವ ಮೂಲಕ ಮಹಾರಾಣಾ ಪ್ರತಾಪರು ಶೌರ್ಯತನ ಮೆರೆದರು. ನಿಜವಾಗಿಯೂ ಯುದ್ಧದ ಗೆಲುವು ಅಂದರೆ ಇದು. ಇತಿಹಾಸದಲ್ಲಿ ಇಂತಹ ಉದಾಹರಣೆ ವಿರಳವಾಗಿರುವುದರಿಂದ ಪ್ರತಾಪರು ಶ್ರೇಷ್ಠ ಎಂದು ಮಾಹಿತಿ ನೀಡಿದ್ದಾರೆ.

ಮಹಾರಾಣಾ ಪ್ರತಾಪರು ಹೋರಾಡಿದ ಪ್ರತಿ ಯುದ್ಧದಲ್ಲೂ ಶೌರ್ಯತನ ಮೆರೆದಿದ್ದಾರೆ. ಸ್ವಾಭಿಮಾನಕ್ಕೂ ಅವರೂ ಪ್ರತಿರೂಪವಾಗಿದ್ದಾರೆ. ಹಾಗಾಗಿ ಇಂತಹ ಮಹಾರಾಣಾ ಪ್ರತಾಪರ ಆದರ್ಶ ರೂಢಿಸಿಕೊಳ್ಳುವುದು ಇಂದಿಗೂ ಪ್ರಸ್ತುತ ಎಂದು ಯೋಗಿ ಆದಿತ್ಯನಾಥರು ತಿಳಿಸಿದ್ದಾರೆ.

0
Shares
  • Share On Facebook
  • Tweet It




Trending Now
ಪಾಕ್ ವಿರುದ್ಧದ ಗೆಲುವನ್ನು ಭಾರತದ ಯೋಧರಿಗೆ ಅರ್ಪಿಸಿದ ಸೂರ್ಯ ಕುಮಾರ್ ಯಾದವ್!
Tulunadu News September 15, 2025
ಹಿಮಾಚಲ ಪ್ರವಾಹ ಪೀಡಿತರಿಗೆ 5 ಕೋಟಿ ನೆರವು – ಸಿಎಂ ಸಿದ್ದರಾಮಯ್ಯ ನಿರ್ಧಾರಕ್ಕೆ ಬಿಜೆಪಿ ಆಕ್ರೋಶ
Tulunadu News September 15, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಪಾಕ್ ವಿರುದ್ಧದ ಗೆಲುವನ್ನು ಭಾರತದ ಯೋಧರಿಗೆ ಅರ್ಪಿಸಿದ ಸೂರ್ಯ ಕುಮಾರ್ ಯಾದವ್!
    • ಹಿಮಾಚಲ ಪ್ರವಾಹ ಪೀಡಿತರಿಗೆ 5 ಕೋಟಿ ನೆರವು – ಸಿಎಂ ಸಿದ್ದರಾಮಯ್ಯ ನಿರ್ಧಾರಕ್ಕೆ ಬಿಜೆಪಿ ಆಕ್ರೋಶ
    • ವಿಷ್ಣುವರ್ಧನ್ ಹಾಗೂ ಬಿ ಸರೋಜಾ ದೇವಿಯವರಿಗೆ ಮರಣೋತ್ತರ "ಕರ್ನಾಟಕ ರತ್ನ" ಪ್ರಶಸ್ತಿ ಘೋಷಣೆ!
    • ಬಸ್ಸಿನಲ್ಲಿ ಮಗಳಿಗೆ ಲೈಂಗಿಕ ಕಿರುಕುಳ: ಬೆಂಗಳೂರಿನಲ್ಲಿ ಚಾಲಕನ ಬಟ್ಟೆ ಬಿಚ್ಚಿ ಥಳಿಸಿದ ತಾಯಿ
    • ಮದ್ದೂರು ಗಣೇಶ ಗಲಾಟೆಗೆ ಪೂರ್ತಿ ಮುಸ್ಲಿಮರೇ ಕಾರಣ: ಸಚಿವ ಚೆಲುವರಾಯ ಸ್ವಾಮಿ
    • ಹೆದ್ದಾರಿ ಸಮಸ್ಯೆ ನೋಡಬೇಕಾದ ಸಂಸದರು, ಶಾಸಕರು ಏನು ಮಾಡುತ್ತಿದ್ದಾರೆ- ಹೆಗ್ಡೆ
    • ಮೋದಿಯಂತಹ ಪ್ರಧಾನಿ ನಮಗೆ ಸಿಕ್ಕಿದ್ರೆ ನಾವು ಅಭಿವೃದ್ಧಿಯಾಗುತ್ತಿದ್ವಿ - ನೇಪಾಳಿ ಪ್ರತಿಭಟನಾಕಾರ
    • ನಂಗೆ ಸ್ವಲ್ಪ ವಿಷ ಕೊಡಿ ಎಂದು ನ್ಯಾಯಾಧೀಶರ ಮುಂದೆ ಕಣ್ಣೀರಿಟ್ಟ ದರ್ಶನ್ ಗೆ ಅಗತ್ಯ ಸೌಕರ್ಯ ನೀಡುವಂತೆ ನ್ಯಾಯಾಲಯ ಆದೇಶ!
    • ಮುಂದಿನ ಜನ್ಮದಲ್ಲಿ ಮುಸ್ಲಿಮನಾಗಿ ಹುಟ್ಟಲು ಆಸೆ- ಕೈ ಶಾಸಕ ಬಿ.ಕೆ.ಸಂಗಮೇಶ್ವರ್
    • ನೇಪಾಳ ಪ್ರಧಾನಿ ಕೆಪಿ ಶರ್ಮಾ ಒಲಿ ರಾಜೀನಾಮೆ!
  • Popular Posts

    • 1
      ಪಾಕ್ ವಿರುದ್ಧದ ಗೆಲುವನ್ನು ಭಾರತದ ಯೋಧರಿಗೆ ಅರ್ಪಿಸಿದ ಸೂರ್ಯ ಕುಮಾರ್ ಯಾದವ್!
    • 2
      ಹಿಮಾಚಲ ಪ್ರವಾಹ ಪೀಡಿತರಿಗೆ 5 ಕೋಟಿ ನೆರವು – ಸಿಎಂ ಸಿದ್ದರಾಮಯ್ಯ ನಿರ್ಧಾರಕ್ಕೆ ಬಿಜೆಪಿ ಆಕ್ರೋಶ
    • 3
      ವಿಷ್ಣುವರ್ಧನ್ ಹಾಗೂ ಬಿ ಸರೋಜಾ ದೇವಿಯವರಿಗೆ ಮರಣೋತ್ತರ "ಕರ್ನಾಟಕ ರತ್ನ" ಪ್ರಶಸ್ತಿ ಘೋಷಣೆ!
    • 4
      ಬಸ್ಸಿನಲ್ಲಿ ಮಗಳಿಗೆ ಲೈಂಗಿಕ ಕಿರುಕುಳ: ಬೆಂಗಳೂರಿನಲ್ಲಿ ಚಾಲಕನ ಬಟ್ಟೆ ಬಿಚ್ಚಿ ಥಳಿಸಿದ ತಾಯಿ
    • 5
      ಮದ್ದೂರು ಗಣೇಶ ಗಲಾಟೆಗೆ ಪೂರ್ತಿ ಮುಸ್ಲಿಮರೇ ಕಾರಣ: ಸಚಿವ ಚೆಲುವರಾಯ ಸ್ವಾಮಿ

  • Privacy Policy
  • Contact
© Tulunadu Infomedia.

Press enter/return to begin your search