• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಮೊಘಲ್ ಅರಸ ಅಕ್ಬರನಿಗಿಂತ ರಾಜ ಮಹಾರಾಣ ಪ್ರತಾಪರೇ ಶ್ರೇಷ್ಠ ಎಂದಿದ್ದು ಯಾರು ಗೊತ್ತೇ?

TNN Correspondent Posted On June 16, 2018
0


0
Shares
  • Share On Facebook
  • Tweet It

ಲಖನೌ: ದೇಶದ ಹಿಂದೂ ದೇವಾಲಯಗಳನ್ನು ನಾಶ ಮಾಡಿದ, ಧರ್ಮದ ಹೆಸರಿನಲ್ಲಿ ಅಸಹಿಷ್ಣುತೆ ಮೆರೆದ, ದೇಶದ ಹಲವು ನಗರಗಳ ಹೆಸರುಗಳನ್ನುಇಸ್ಲಾಮೀಕರಣಗೊಳಿಸಿ ಸ್ವಾಭಿಮಾನಕ್ಕೆ ಧಕ್ಕೆ ತಂದ, ದೇಶದ ಸಂಪತ್ತು ಕೊಳ್ಳೆ ಹೊಡೆದ ಮುಸ್ಲಿಂ ಆಡಳಿತಗಾರರು ದೇಶದಲ್ಲಿ ಶ್ರೇಷ್ಠ ಎನ್ನುವ ಬುದ್ಧಿಗೇಡಿಗಳು ನಮ್ಮಲ್ಲಿದ್ದಾರೆ.

ಆದರೆ ಇವರಿಗೆಲ್ಲ ಮುಖ್ಯಮಂತ್ರಿ ಯೋಗಿ ಆದಿತ್ಯನಾಥರು ಛಾಟಿಯೇಟು ನೀಡಿದ್ದು, ದೇಶದಲ್ಲಿ ಮೊಘಲ್ ದೊರೆ ಅಕ್ಬರನಿಗಿಂತ ರಜಪೂತ ಅರಸ ಮಹಾರಾಣಾ ಪ್ರತಾಪರೇ ಶ್ರೇಷ್ಠ ಎಂದು ಹೇಳಿಕೆ ನೀಡಿದ್ದಾರೆ.

ಲಖನೌನಲ್ಲಿ ಆಯೋಜಿಸಿದ್ದ ಮಹಾರಾಣ ಪ್ರತಾಪ್ ಜಯಂತಿಯಲ್ಲಿ ಮಾತನಾಡಿದ ಆದಿತ್ಯನಾಥರು, ಮುಘಲ್ ಅರಸ ಅಕ್ಬರ್ ಶ್ರೇಷ್ಠನಲ್ಲ. ಆದರೆ ಮೊಘಲರ ಸೈನ್ಯದ ವಿರುದ್ಧ ದಿಟ್ಟತನದಿಂದ ಹೋರಾಡಿ ಶೌರ್ಯ ಮೆರೆದ ಮಹಾರಾಣಾ ಪ್ರತಾಪರು ಶ್ರೇಷ್ಠ ಎಂದು ಅಭಿಪ್ರಾಯಪಟ್ಟಿದ್ದಾರೆ.

ಹಲ್ದಿಘಾಟಿ ಯುದ್ಧದಲ್ಲಿ ಯಾರು ಗೆಲುವು ಸಾಧಿಸಿದರು ಎಂಬುದು ಪ್ರಮುಖ ಅಲ್ಲ. ಹಲವು ವರ್ಷಗಳವರೆಗೆ ಹೋರಾಡಿ ಅರವಳ್ಳಿ ಬೆಟ್ಟ ಹಾಗೂ ಕೋಟೆಗಳನ್ನು ವಶಪಡಿಸಿಕೊಳ್ಳುವ ಮೂಲಕ ಮಹಾರಾಣಾ ಪ್ರತಾಪರು ಶೌರ್ಯತನ ಮೆರೆದರು. ನಿಜವಾಗಿಯೂ ಯುದ್ಧದ ಗೆಲುವು ಅಂದರೆ ಇದು. ಇತಿಹಾಸದಲ್ಲಿ ಇಂತಹ ಉದಾಹರಣೆ ವಿರಳವಾಗಿರುವುದರಿಂದ ಪ್ರತಾಪರು ಶ್ರೇಷ್ಠ ಎಂದು ಮಾಹಿತಿ ನೀಡಿದ್ದಾರೆ.

ಮಹಾರಾಣಾ ಪ್ರತಾಪರು ಹೋರಾಡಿದ ಪ್ರತಿ ಯುದ್ಧದಲ್ಲೂ ಶೌರ್ಯತನ ಮೆರೆದಿದ್ದಾರೆ. ಸ್ವಾಭಿಮಾನಕ್ಕೂ ಅವರೂ ಪ್ರತಿರೂಪವಾಗಿದ್ದಾರೆ. ಹಾಗಾಗಿ ಇಂತಹ ಮಹಾರಾಣಾ ಪ್ರತಾಪರ ಆದರ್ಶ ರೂಢಿಸಿಕೊಳ್ಳುವುದು ಇಂದಿಗೂ ಪ್ರಸ್ತುತ ಎಂದು ಯೋಗಿ ಆದಿತ್ಯನಾಥರು ತಿಳಿಸಿದ್ದಾರೆ.

0
Shares
  • Share On Facebook
  • Tweet It




Trending Now
ರಾಜ್ಯದಲ್ಲಿ ಕಳೆದ 3 ತಿಂಗಳಿಂದ ಪಿಂಚಣಿ ಸಿಗದೇ ಜನಸಾಮಾನ್ಯರ ಪರದಾಟ :- ಶಾಸಕ ವೇದವ್ಯಾಸ ಕಾಮತ್
Tulunadu News May 21, 2026
ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!
Tulunadu News May 12, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ರಾಜ್ಯದಲ್ಲಿ ಕಳೆದ 3 ತಿಂಗಳಿಂದ ಪಿಂಚಣಿ ಸಿಗದೇ ಜನಸಾಮಾನ್ಯರ ಪರದಾಟ :- ಶಾಸಕ ವೇದವ್ಯಾಸ ಕಾಮತ್
    • ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!
    • ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
  • Popular Posts

    • 1
      ರಾಜ್ಯದಲ್ಲಿ ಕಳೆದ 3 ತಿಂಗಳಿಂದ ಪಿಂಚಣಿ ಸಿಗದೇ ಜನಸಾಮಾನ್ಯರ ಪರದಾಟ :- ಶಾಸಕ ವೇದವ್ಯಾಸ ಕಾಮತ್

  • Privacy Policy
  • Contact
© Tulunadu Infomedia.

Press enter/return to begin your search