• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಜೆಎನ್ ಯು ವಿವಿಯಿಂದ ನಕ್ಸಲ್ ಗುಂಪಿಗೆ ನೇಮಕ ಮಾಡಲು ಮುಂದಾಗಿದ್ದಾರೆಯೇ ನಕ್ಸಲರು? ಏನೀ ಜಾಲ?

TNN Correspondent Posted On June 16, 2018
0


0
Shares
  • Share On Facebook
  • Tweet It

ಇತ್ತೀಚೆಗಷ್ಟೇ ನಕ್ಸಲರು ಪ್ರಧಾನಿ ನರೇಂದ್ರ ಮೋದಿ ಅವರ ಹತ್ಯೆಗೆ ಸಂಚು ರೂಪಿಸಿದ್ದಾರೆ ಎಂದು ಪೊಲೀಸರು ಬಹಿರಂಗಪಡಿಸಿದ ಮಾಹಿತಿ ದೇಶವನ್ನೇ ಬೆಚ್ಚಿಬೀಳಿಸಿತ್ತು. ನಕ್ಸಲರಿಗೇಕೆ ಮೋದಿ ವಿರುದ್ಧ ಇಷ್ಟು ದ್ವೇಷ ಎಂಬುದು ಅನುಮಾನ ಮೂಡಿಸಿತ್ತು.

ಆದರೆ ಈಗ ಪುಣೆ ಪೊಲೀಸರು ಇಂತಹುದೇ ಮತ್ತೊಂದು ಭಯಾನಕ ಸುದ್ದಿ ಬಹಿರಂಗ ಮಾಡಿದ್ದು, ದೆಹಲಿಯ ಜವಾಹರ ಲಾಲ್ ನೆಹರೂ ವಿಶ್ವವಿದ್ಯಾಲಯದಿಂದ ನಕ್ಸಲರ ಗುಂಪಿಗೆ ಕೆಲವು ವಿದ್ಯಾರ್ಥಿಗಳನ್ನು ನೇಮಕ ಮಾಡಿಕೊಳ್ಳಲು ಮುಂದಾಗಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.

ರೋಣಾ ವಿಲ್ಸನ್

ಈ ಕುರಿತ ವರದಿಯನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದು, ಜೆಎನ್ ಯು ವಿವಿಯಿಂದ ಆಸಕ್ತ ಕೆಲವು ವಿದ್ಯಾರ್ಥಿಗಳನ್ನು, ಉಪನ್ಯಾಸಕರನ್ನು ತಮ್ಮ ಗುಂಪಿಗೆ ನೇಮಕ ಮಾಡಿಕೊಳ್ಳಲು ಯೋಜನೆ ರೂಪಿಸಲಾಗಿತ್ತು ಎಂದು ತಿಳಿಸಿದ್ದಾರೆ.

ಅಷ್ಟೇ ಅಲ್ಲ, ಭದ್ರತಾ ಪಡೆ ಸಿಬ್ಬಂದಿ ಇತ್ತೀಚೆಗಷ್ಟೇ ಮಾವೋವಾದಿಯೊಬ್ಬನನ್ನು ಹತ್ಯೆ ಮಾಡಿದ್ದು, ಆತನ ಸ್ಮರಣೆಗಾಗಿ ಶೀಘ್ರದಲ್ಲೇ ಜೆಎನ್ ಯುನಲ್ಲಿ ಅಲ್ಲಿನ ಉಪನ್ಯಾಸಕರು ಕಾರ್ಯಕ್ರಮವೊಂದನ್ನು ಆಯೋಜಿಸುವವರಿದ್ದರು. ಹೀಗೆ ಕಾರ್ಯಕ್ರಮ ಆಯೋಜಿಸಿ ವಿದ್ಯಾರ್ಥಿಗಳನ್ನು ನಕ್ಸಲಿಸಂನತ್ತ ಸೆಳೆಯುವುದು ಅವರ ಉದ್ದೇಶವಾಗಿತ್ತು ಎಂದು ಮಾಹಿತಿ ನೀಡಿದ್ದಾರೆ.

ಈಗಾಗಲೇ ನರೇಂದ್ರ ಮೋದಿ ಅವರ ಹತ್ಯೆಗೆ ಸಂಚು ರೂಪಿಸಿದ ಆರೋಪದಲ್ಲಿ ಬಂಧನಕ್ಕೀಡಾಗಿರುವ ಮಾವೋವಾದಿ ರೋಣಾ ವಿಲ್ಸನ್ ಕೈವಾಡ ಸಹ ಇದರ ಹಿಂದೆ ಇದೆ ಎಂದು ಶಂಕಿಸಲಾಗಿದೆ. ಈ ಹಿನ್ನೆಲೆಯಲ್ಲಿ ಪೊಲೀಸರು ರೋಣಾ ವಿಲ್ಸನ್ ನನ್ನು ವಿಚಾರಣೆಗೆ ಒಳಪಡಿಸುತ್ತಿದ್ದಾರೆ.

0
Shares
  • Share On Facebook
  • Tweet It




Trending Now
ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
Tulunadu News February 4, 2026
ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
Tulunadu News January 30, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
  • Popular Posts

    • 1
      ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • 2
      ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!

  • Privacy Policy
  • Contact
© Tulunadu Infomedia.

Press enter/return to begin your search