• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ರಂಜಾನ್ ನಿಮಿತ್ತ ಸ್ಥಗಿತವಾಗಿದ್ದ ಕಾರ್ಯಾಚರಣೆ ಆರಂಭ, ಕಾಶ್ಮೀರದಲ್ಲಿ ಅಸಲಿ ಆಟ ‘ಆಪರೇಷನ್ ಆಲ್ ಔಟ್’ ಶುರು?

TNN Correspondent Posted On June 17, 2018
0


0
Shares
  • Share On Facebook
  • Tweet It

ದೆಹಲಿ: ಮುಸ್ಲಿಮರ ಪವಿತ್ರ ಮಾಸವಾದ ರಂಜಾನ್ ನಿಮಿತ್ತ ಕಾಶ್ಮೀರದಲ್ಲಿ ಭಾರತೀಯ ಸೇನೆ ಕೈಗೊಳ್ಳುತ್ತಿದ್ದ ಕಾರ್ಯಾಚರಣೆಯನ್ನು ಕೇಂದ್ರ ಸರ್ಕಾರ ಹಿಂಪಡೆದಿತ್ತು. ಮುಸ್ಲಿಮರು ನೆಮ್ಮದಿಯಿಂದ ಹಬ್ಬ ಆಚರಿಸಲು ಅವಕಾಶ ನೀಡಿತ್ತು. ಆದರೆ ಕಿಡಿಗೇಡಿ ಪಾಕಿ ಭಯೋತ್ಪಾದಕರು, ಸೈನಿಕರು ಭಾರತದ ನಿರ್ಧಾರವನ್ನೆ ದೌರ್ಬಲ್ಯವೆಂದು ತಿಳಿದು ದಾಳಿ ಮಾಡಿ, ಭಾರತೀಯ ಸೇನೆಯಿಂದ ಸರಿಯಾದ ಏಟನ್ನು ತಿಂದಿದ್ದಾರೆ.

ಇದೀಗ ರಂಜಾನ್ ಮಾಸ ಮುಕ್ತಾಯವಾಗಿದ್ದು ಕೇಂದ್ರ ಸರ್ಕಾರ ರಂಜಾನ್ ನಿಮಿತ್ತ ಕಣಿವೆ ರಾಜ್ಯ ಜಮ್ಮು ಕಾಶ್ಮೀರದಲ್ಲಿ ಹೇರಿದ್ದ ಸೇನಾ ಕಾರ್ಯಾಚರಣೆ ಸ್ಥಗಿತದ ನಿರ್ಧಾರವನ್ನು ಹಿಂಪಡೆದಿದೆ. ಅಲ್ಲದೇ ಕಣಿವೆಯಲ್ಲಿ ಭಯೋತ್ಪಾದಕರ, ಪ್ರತ್ಯೇಕವಾದಿಗಳ, ಪಾಕಿ ಉಗ್ರ ಸೈನಿಕರ ಅಟ್ಟಹಾಸಕ್ಕೆ ಬ್ರೇಕ್ ಹಾಕಲು ಕೇಂದ್ರ ಸರ್ಕಾರ ದೃಢ ನಿರ್ಧಾರ ಕೈಗೊಂಡಿದೆ. ಕೇವಲ ಒಂದು ತಿಂಗಳು ಸೇನೆ ಕಾರ್ಯಾಚರಣೆ ಸ್ಥಗಿತಗೊಳಿಸಿದಕ್ಕೆ ಆಟಾಟೋಪ ನಡೆಸಿದವರ ವಿರುದ್ಧ ಇದೀಗ ರಕ್ಷಣಾ ಪಡೆಗಳು ತಿರುಗಿ ಬೀಳಲಿದ್ದು, ಆಪರೇಷನ್ ಆಲ್ ಔಟ್ ಆರಂಭಿಸುವ ಚಿಂತನೆ ಕೇಂದ್ರ ಸರ್ಕಾರ ನಡೆಸಿದೆ ಎನ್ನಲಾಗಿದೆ.

ಸೈನಿಕ ಕಾರ್ಯಾಚರಣೆ ಆರಂಭಿಸುವ ಕುರಿತು ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಟ್ವೀಟ್ ಮಾಡಿದ್ದು, ಕಣಿವೆಯನ್ನು ಭಯೋತ್ಪಾದಕ ಮುಕ್ತ ಮಾಡಲು ಸೈನಿಕ ಕಾರ್ಯಾಚರಣೆ ಆರಂಭಿಸಲಾಗುತ್ತಿದೆ. ಕೇಂದ್ರ ಸರ್ಕಾರ ಎಲ್ಲರಿಗೂ ನೆಮ್ಮದಿಯ ಜೀವನ ನೀಡಲು ಭಯಸುತ್ತಿದ್ದು, ಭಾರತದ ಸೌರ್ವಭೌಮತ್ವವನ್ನು ರಕ್ಷಿಸಲು ಸೈನ್ಯಕ್ಕೆ ಕಾರ್ಯಾಚರಣೆ ನಡೆಸಲು ಅಧಿಕಾರ ನೀಡಲಾಗುತ್ತಿದೆ. ಕಾಶ್ಮೀರದಲ್ಲಿ ಭಯೋತ್ಪಾದನೆ ನಿಯಂತ್ರಣದ ಕಾರ್ಯಾವನ್ನು ರಕ್ಷಣಾ ಪಡೆಗಳು ಮುಂದುವರಿಸಲಿವೆ ಎಂದು ರಾಜನಾಥ್ ಸಿಂಗ್ ಟ್ವೀಟ್ ಮಾಡಿದ್ದಾರೆ.

The Security Forces are being directed to take all necessary actions as earlier to prevent terrorists from launching attacks and indulging in violence and killings.

— Rajnath Singh (@rajnathsingh) June 17, 2018

0
Shares
  • Share On Facebook
  • Tweet It




Trending Now
ಮೋದಿ ತೆಗಳಿ, ರಾಹುಲ್ ಮೆಚ್ಚಿದ ಪಾಕ್ ಕ್ರಿಕೆಟಿಗ!
Tulunadu News September 17, 2025
ಜಿಮಿನಿಯಿಂದ ಸೀರೆ ಉಡಿಸಿಕೊಳ್ಳುವ ಮುನ್ನ.. ಒಂದಿಷ್ಟು ಎಚ್ಚರಿಕೆ ಅಗತ್ಯ!
Tulunadu News September 17, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಮೋದಿ ತೆಗಳಿ, ರಾಹುಲ್ ಮೆಚ್ಚಿದ ಪಾಕ್ ಕ್ರಿಕೆಟಿಗ!
    • ಜಿಮಿನಿಯಿಂದ ಸೀರೆ ಉಡಿಸಿಕೊಳ್ಳುವ ಮುನ್ನ.. ಒಂದಿಷ್ಟು ಎಚ್ಚರಿಕೆ ಅಗತ್ಯ!
    • ಮುಗಿಯದ ಕೆಂಪುಕಲ್ಲು ಮತ್ತು ಮರಳು ಸಮಸ್ಯೆ; ಬಿಜೆಪಿಯಿಂದ ಮಂಗಳೂರಿನಲ್ಲಿ ಬೃಹತ್ ಪ್ರತಿಭಟನಾ ಧರಣಿ
    • ಎರಡು ಬಾರಿ ಕಚ್ಚುವ ನಾಯಿಗೆ ಜೀವಾವಧಿ ಶಿಕ್ಷೆ ನೀಡಲು ಯುಪಿ ಪ್ಲಾನ್!
    • ಪಾಕ್ ವಿರುದ್ಧದ ಗೆಲುವನ್ನು ಭಾರತದ ಯೋಧರಿಗೆ ಅರ್ಪಿಸಿದ ಸೂರ್ಯ ಕುಮಾರ್ ಯಾದವ್!
    • ಹಿಮಾಚಲ ಪ್ರವಾಹ ಪೀಡಿತರಿಗೆ 5 ಕೋಟಿ ನೆರವು – ಸಿಎಂ ಸಿದ್ದರಾಮಯ್ಯ ನಿರ್ಧಾರಕ್ಕೆ ಬಿಜೆಪಿ ಆಕ್ರೋಶ
    • ವಿಷ್ಣುವರ್ಧನ್ ಹಾಗೂ ಬಿ ಸರೋಜಾ ದೇವಿಯವರಿಗೆ ಮರಣೋತ್ತರ "ಕರ್ನಾಟಕ ರತ್ನ" ಪ್ರಶಸ್ತಿ ಘೋಷಣೆ!
    • ಬಸ್ಸಿನಲ್ಲಿ ಮಗಳಿಗೆ ಲೈಂಗಿಕ ಕಿರುಕುಳ: ಬೆಂಗಳೂರಿನಲ್ಲಿ ಚಾಲಕನ ಬಟ್ಟೆ ಬಿಚ್ಚಿ ಥಳಿಸಿದ ತಾಯಿ
    • ಮದ್ದೂರು ಗಣೇಶ ಗಲಾಟೆಗೆ ಪೂರ್ತಿ ಮುಸ್ಲಿಮರೇ ಕಾರಣ: ಸಚಿವ ಚೆಲುವರಾಯ ಸ್ವಾಮಿ
    • ಹೆದ್ದಾರಿ ಸಮಸ್ಯೆ ನೋಡಬೇಕಾದ ಸಂಸದರು, ಶಾಸಕರು ಏನು ಮಾಡುತ್ತಿದ್ದಾರೆ- ಹೆಗ್ಡೆ
  • Popular Posts

    • 1
      ಮೋದಿ ತೆಗಳಿ, ರಾಹುಲ್ ಮೆಚ್ಚಿದ ಪಾಕ್ ಕ್ರಿಕೆಟಿಗ!
    • 2
      ಜಿಮಿನಿಯಿಂದ ಸೀರೆ ಉಡಿಸಿಕೊಳ್ಳುವ ಮುನ್ನ.. ಒಂದಿಷ್ಟು ಎಚ್ಚರಿಕೆ ಅಗತ್ಯ!
    • 3
      ಮುಗಿಯದ ಕೆಂಪುಕಲ್ಲು ಮತ್ತು ಮರಳು ಸಮಸ್ಯೆ; ಬಿಜೆಪಿಯಿಂದ ಮಂಗಳೂರಿನಲ್ಲಿ ಬೃಹತ್ ಪ್ರತಿಭಟನಾ ಧರಣಿ
    • 4
      ಎರಡು ಬಾರಿ ಕಚ್ಚುವ ನಾಯಿಗೆ ಜೀವಾವಧಿ ಶಿಕ್ಷೆ ನೀಡಲು ಯುಪಿ ಪ್ಲಾನ್!
    • 5
      ಪಾಕ್ ವಿರುದ್ಧದ ಗೆಲುವನ್ನು ಭಾರತದ ಯೋಧರಿಗೆ ಅರ್ಪಿಸಿದ ಸೂರ್ಯ ಕುಮಾರ್ ಯಾದವ್!

  • Privacy Policy
  • Contact
© Tulunadu Infomedia.

Press enter/return to begin your search