• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ರಂಜಾನ್ ನಿಮಿತ್ತ ಸ್ಥಗಿತವಾಗಿದ್ದ ಕಾರ್ಯಾಚರಣೆ ಆರಂಭ, ಕಾಶ್ಮೀರದಲ್ಲಿ ಅಸಲಿ ಆಟ ‘ಆಪರೇಷನ್ ಆಲ್ ಔಟ್’ ಶುರು?

TNN Correspondent Posted On June 17, 2018
0


0
Shares
  • Share On Facebook
  • Tweet It

ದೆಹಲಿ: ಮುಸ್ಲಿಮರ ಪವಿತ್ರ ಮಾಸವಾದ ರಂಜಾನ್ ನಿಮಿತ್ತ ಕಾಶ್ಮೀರದಲ್ಲಿ ಭಾರತೀಯ ಸೇನೆ ಕೈಗೊಳ್ಳುತ್ತಿದ್ದ ಕಾರ್ಯಾಚರಣೆಯನ್ನು ಕೇಂದ್ರ ಸರ್ಕಾರ ಹಿಂಪಡೆದಿತ್ತು. ಮುಸ್ಲಿಮರು ನೆಮ್ಮದಿಯಿಂದ ಹಬ್ಬ ಆಚರಿಸಲು ಅವಕಾಶ ನೀಡಿತ್ತು. ಆದರೆ ಕಿಡಿಗೇಡಿ ಪಾಕಿ ಭಯೋತ್ಪಾದಕರು, ಸೈನಿಕರು ಭಾರತದ ನಿರ್ಧಾರವನ್ನೆ ದೌರ್ಬಲ್ಯವೆಂದು ತಿಳಿದು ದಾಳಿ ಮಾಡಿ, ಭಾರತೀಯ ಸೇನೆಯಿಂದ ಸರಿಯಾದ ಏಟನ್ನು ತಿಂದಿದ್ದಾರೆ.

ಇದೀಗ ರಂಜಾನ್ ಮಾಸ ಮುಕ್ತಾಯವಾಗಿದ್ದು ಕೇಂದ್ರ ಸರ್ಕಾರ ರಂಜಾನ್ ನಿಮಿತ್ತ ಕಣಿವೆ ರಾಜ್ಯ ಜಮ್ಮು ಕಾಶ್ಮೀರದಲ್ಲಿ ಹೇರಿದ್ದ ಸೇನಾ ಕಾರ್ಯಾಚರಣೆ ಸ್ಥಗಿತದ ನಿರ್ಧಾರವನ್ನು ಹಿಂಪಡೆದಿದೆ. ಅಲ್ಲದೇ ಕಣಿವೆಯಲ್ಲಿ ಭಯೋತ್ಪಾದಕರ, ಪ್ರತ್ಯೇಕವಾದಿಗಳ, ಪಾಕಿ ಉಗ್ರ ಸೈನಿಕರ ಅಟ್ಟಹಾಸಕ್ಕೆ ಬ್ರೇಕ್ ಹಾಕಲು ಕೇಂದ್ರ ಸರ್ಕಾರ ದೃಢ ನಿರ್ಧಾರ ಕೈಗೊಂಡಿದೆ. ಕೇವಲ ಒಂದು ತಿಂಗಳು ಸೇನೆ ಕಾರ್ಯಾಚರಣೆ ಸ್ಥಗಿತಗೊಳಿಸಿದಕ್ಕೆ ಆಟಾಟೋಪ ನಡೆಸಿದವರ ವಿರುದ್ಧ ಇದೀಗ ರಕ್ಷಣಾ ಪಡೆಗಳು ತಿರುಗಿ ಬೀಳಲಿದ್ದು, ಆಪರೇಷನ್ ಆಲ್ ಔಟ್ ಆರಂಭಿಸುವ ಚಿಂತನೆ ಕೇಂದ್ರ ಸರ್ಕಾರ ನಡೆಸಿದೆ ಎನ್ನಲಾಗಿದೆ.

ಸೈನಿಕ ಕಾರ್ಯಾಚರಣೆ ಆರಂಭಿಸುವ ಕುರಿತು ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಟ್ವೀಟ್ ಮಾಡಿದ್ದು, ಕಣಿವೆಯನ್ನು ಭಯೋತ್ಪಾದಕ ಮುಕ್ತ ಮಾಡಲು ಸೈನಿಕ ಕಾರ್ಯಾಚರಣೆ ಆರಂಭಿಸಲಾಗುತ್ತಿದೆ. ಕೇಂದ್ರ ಸರ್ಕಾರ ಎಲ್ಲರಿಗೂ ನೆಮ್ಮದಿಯ ಜೀವನ ನೀಡಲು ಭಯಸುತ್ತಿದ್ದು, ಭಾರತದ ಸೌರ್ವಭೌಮತ್ವವನ್ನು ರಕ್ಷಿಸಲು ಸೈನ್ಯಕ್ಕೆ ಕಾರ್ಯಾಚರಣೆ ನಡೆಸಲು ಅಧಿಕಾರ ನೀಡಲಾಗುತ್ತಿದೆ. ಕಾಶ್ಮೀರದಲ್ಲಿ ಭಯೋತ್ಪಾದನೆ ನಿಯಂತ್ರಣದ ಕಾರ್ಯಾವನ್ನು ರಕ್ಷಣಾ ಪಡೆಗಳು ಮುಂದುವರಿಸಲಿವೆ ಎಂದು ರಾಜನಾಥ್ ಸಿಂಗ್ ಟ್ವೀಟ್ ಮಾಡಿದ್ದಾರೆ.

The Security Forces are being directed to take all necessary actions as earlier to prevent terrorists from launching attacks and indulging in violence and killings.

— Rajnath Singh (@rajnathsingh) June 17, 2018

0
Shares
  • Share On Facebook
  • Tweet It




Trending Now
ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
Tulunadu News February 4, 2026
ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
Tulunadu News January 30, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
  • Popular Posts

    • 1
      ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • 2
      ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!

  • Privacy Policy
  • Contact
© Tulunadu Infomedia.

Press enter/return to begin your search