• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ನೋಟು ನಿಷೇಧ ವಿರೋಧಿಸಿದವರು ಓದಲೇಬೇಕಾದ ಸುದ್ದಿ ಇದು!

TNN Correspondent Posted On June 17, 2018
0


0
Shares
  • Share On Facebook
  • Tweet It

ಪ್ರಧಾನಿ ನರೇಂದ್ರ ಮೋದಿ ಅವರು ದೇಶದಲ್ಲಿರುವ ಕಪ್ಪುಹಣ ಹಾಗೂ ಕಪ್ಪು ಕುಳಗಳನ್ನು ಹೊರತೆಗೆಯಲು 2016ರ ನವೆಂಬರ್ 8ರಂದು ನೋಟು ನಿಷೇಧ ಮಾಡಿದಾಗ ತುಂಬ ಜನ ವಿರೋಧಿಸಿದರು. ಅದರಲ್ಲೂ ಇವರೆಲ್ಲ ಮೋದಿ ವಿರೋಧಿಗಳೇ ಆಗಿರುವುದರಿಂದ ಸುಖಾಸುಮ್ಮನೆ ಟೀಕಿಸಿದರು.

ಆದರೆ ಹೀಗೆ ವಿರೋಧಿಗಳ ಲೆಕ್ಕಾಚಾರವೆಲ್ಲವನ್ನೂ ಸುಳ್ಳು ಮಾಡುವಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ನಿಸ್ಸೀಮರು. ಹಾಗಾಗಿ ನೋಟು ನಿಷೇಧದ ಬಳಿಕ ದೇಶದಲ್ಲಿ ಕಪ್ಪು ಕುಳಗಳ ಉಪಟಳ ಕಡಿಮೆಯಾಗಿದೆ. ಕಪ್ಪು ಹಣ ಬ್ಯಾಂಕು ಸೇರಿದೆ. ಇಂತಹ ನೋಟು ನಿಷೇಧ ನಿರ್ಧಾರಕ್ಕೆ ಈಗ ಮತ್ತೊಂದು ಗರಿ ಸಿಕ್ಕಿದೆ.

ಹೌದು, ಆದಾಯ ಬಹಿರಂಗಪಡಿಸದ ಸುಮಾರು 10,767 ಕೋಟಿ ರೂಪಾಯಿಗಳನ್ನು ಆದಾಯ ಮತ್ತು ತೆರಿಗೆ ಇಲಾಖೆ ಪತ್ತೆಹಚ್ಚಿದ್ದು, ಇದು ಕಳೆದ ಬಾರಿ ಪತ್ತೆ ಹಚ್ಚಿದ್ದಕ್ಕಿಂತ ಶೇ.20ರಷ್ಟು ಜಾಸ್ತಿಯಾಗಿದೆ ಎಂದು ತಿಳಿದುಬಂದಿದೆ.

2017-18ನೇ ಸಾಲಿನಲ್ಲಿ ಆದಾಯ ಬಹಿರಂಗಪಡಿಸದ ಹಾಗೂ ತೆರಿಗೆ ಪಾವತಿಸದ ಇಷ್ಟು ಮೊತ್ತವನ್ನು ಆದಾಯ ತೆರಿಗೆ ಇಲಾಖೆಯ ಮಹಾ ನಿರ್ದೇಶಕ ಪತ್ತೆ ಹಚ್ಚಿದ್ದು, ಹೆಚ್ಚಿನ ತನಿಖೆ ಮಾಡುತ್ತಿದ್ದಾರೆ. 2016-17ರಲ್ಲಿ ಐಟಿ ಇಲಾಖೆ, ಹೀಗೆ ಆದಾಯ ಬಹಿರಂಗಪಡಿಸದ 9,051 ಕೋಟಿ ರೂಪಾಯಿ ಪತ್ತೆ ಹಚ್ಚಿತ್ತು.

ಪ್ಯಾನ್ ಕಾರ್ಡ್ ಹೊಂದಿರದೆ ಅತಿ ಹೆಚ್ಚು ಹಣ ಇರುವ ಬ್ಯಾಂಕ್ ಖಾತೆಗಳು, ವಿದೇಶಿ ಖಾತೆ ತೆರಿಗೆ ಅನುಸರಣೆ ಕಾಯ್ದೆ, ಸ್ವಯಂಕೃತವಾಗಿ ಮಾಹಿತಿ ವಿನಿಮಯ, ಸಾಮಾನ್ಯ ವಿನಿಮಯ ಮಾಪನದ ಅನ್ವಯ ಐಟಿ ಇಲಾಖೆ ಈ ಹಣ ಪತ್ತೆ ಹಚ್ಚಿದೆ ಎಂದು ತಿಳಿದುಬಂದಿದೆ. ಒಟ್ಟಿನಲ್ಲಿ ನೋಟು ನಿಷೇಧದಿಂದ ದೇಶದಲ್ಲಿ ಕಪ್ಪು ಹಣ ಪತ್ತೆಯಾಗುತ್ತಿರುವುದು ಶ್ಲಾಘನೀಯವಾಗಿದೆ.

0
Shares
  • Share On Facebook
  • Tweet It




Trending Now
ಜಿಎಸ್ಟಿ ಇಳಿಕೆ ಪರಿಣಾಮ- ದೀಪಾವಳಿಗೆ 6.05 ಲಕ್ಷ ಕೋಟಿ ವಸ್ತು ಮಾರಾಟ!
Tulunadu News October 22, 2025
ಪುತ್ತೂರು: ಅಕ್ರಮ ಗೋಸಾಗಾಟ, ಪೊಲೀಸರಿಂದ ಫೈರಿಂಗ್!
Tulunadu News October 22, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಜಿಎಸ್ಟಿ ಇಳಿಕೆ ಪರಿಣಾಮ- ದೀಪಾವಳಿಗೆ 6.05 ಲಕ್ಷ ಕೋಟಿ ವಸ್ತು ಮಾರಾಟ!
    • ಪುತ್ತೂರು: ಅಕ್ರಮ ಗೋಸಾಗಾಟ, ಪೊಲೀಸರಿಂದ ಫೈರಿಂಗ್!
    • ದೀಪಾವಳಿ ಬೋನಸ್ ಕಡಿಮೆ ಕೊಟ್ಟಿದ್ದಕ್ಕೆ ಟೋಲ್ ಸಿಬ್ಬಂದಿಗಳು ಮಾಡಿದ್ದೇನು?
    • ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಪಾದರಕ್ಷೆ ಎಸೆದ ವಕೀಲ ಬಂಧನ
    • ನಿಮ್ಮ ಮಗು ಕೆಮ್ಮುತ್ತಿದ್ದರೆ ಕಾಫ್ ಸಿರಪ್ ನೀಡುವ ಮೊದಲು ಎಚ್ಚರ!
    • "ಒಂದು ಶೋಗಾಗಿ ಕೈಕಾಲು ಹಿಡಿಯುತ್ತಿದ್ದ ಕಾಲದಿಂದ..." ರಿಷಬ್ ಶೆಟ್ಟಿ 2016 ರ ಘಟನೆಯನ್ನು ನೆನಪಿಸಿಕೊಂಡದ್ದು ಯಾಕೆ?
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಕ್ರಮ ಕಸಾಯಿಖಾನೆ ಮುಟ್ಟುಗೋಲು ಹಾಕಿದ ಪ್ರಥಮ ಪ್ರಕರಣ ದಾಖಲು - ಎಸ್ಪಿ
    • ಗೆದ್ದರೂ ಟ್ರೋಫಿ ಪಡೆಯದೇ ದಿಟ್ಟ ಉತ್ತರ ನೀಡಿದ ಭಾರತೀಯ ತಂಡಕ್ಕೆ ಭೇಷ್!
    • ಕೇವಲ ₹100 ಲಂಚದ ಪ್ರಕರಣದಲ್ಲಿ 39 ವರ್ಷಗಳ ಬಳಿಕ ನಿರ್ದೋಷಿ ಘೋಷಣೆ!
    • ನಮ್ಮ ಜಿಲ್ಲೆಗೆ ಕಳುಹಿಸಬೇಡಿ, ಬೇಕಾದರೆ ಕಾಡಿಗೆ ಕಳುಹಿಸಿ ಎಂದು ರಾಯಚೂರಿನಲ್ಲಿ ತಿಮರೋಡಿ ವಿರುದ್ಧ ಪ್ರತಿಭಟನೆ!
  • Popular Posts

    • 1
      ಜಿಎಸ್ಟಿ ಇಳಿಕೆ ಪರಿಣಾಮ- ದೀಪಾವಳಿಗೆ 6.05 ಲಕ್ಷ ಕೋಟಿ ವಸ್ತು ಮಾರಾಟ!
    • 2
      ಪುತ್ತೂರು: ಅಕ್ರಮ ಗೋಸಾಗಾಟ, ಪೊಲೀಸರಿಂದ ಫೈರಿಂಗ್!
    • 3
      ದೀಪಾವಳಿ ಬೋನಸ್ ಕಡಿಮೆ ಕೊಟ್ಟಿದ್ದಕ್ಕೆ ಟೋಲ್ ಸಿಬ್ಬಂದಿಗಳು ಮಾಡಿದ್ದೇನು?

  • Privacy Policy
  • Contact
© Tulunadu Infomedia.

Press enter/return to begin your search