• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ನೋಟು ನಿಷೇಧ ವಿರೋಧಿಸಿದವರು ಓದಲೇಬೇಕಾದ ಸುದ್ದಿ ಇದು!

TNN Correspondent Posted On June 17, 2018
0


0
Shares
  • Share On Facebook
  • Tweet It

ಪ್ರಧಾನಿ ನರೇಂದ್ರ ಮೋದಿ ಅವರು ದೇಶದಲ್ಲಿರುವ ಕಪ್ಪುಹಣ ಹಾಗೂ ಕಪ್ಪು ಕುಳಗಳನ್ನು ಹೊರತೆಗೆಯಲು 2016ರ ನವೆಂಬರ್ 8ರಂದು ನೋಟು ನಿಷೇಧ ಮಾಡಿದಾಗ ತುಂಬ ಜನ ವಿರೋಧಿಸಿದರು. ಅದರಲ್ಲೂ ಇವರೆಲ್ಲ ಮೋದಿ ವಿರೋಧಿಗಳೇ ಆಗಿರುವುದರಿಂದ ಸುಖಾಸುಮ್ಮನೆ ಟೀಕಿಸಿದರು.

ಆದರೆ ಹೀಗೆ ವಿರೋಧಿಗಳ ಲೆಕ್ಕಾಚಾರವೆಲ್ಲವನ್ನೂ ಸುಳ್ಳು ಮಾಡುವಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ನಿಸ್ಸೀಮರು. ಹಾಗಾಗಿ ನೋಟು ನಿಷೇಧದ ಬಳಿಕ ದೇಶದಲ್ಲಿ ಕಪ್ಪು ಕುಳಗಳ ಉಪಟಳ ಕಡಿಮೆಯಾಗಿದೆ. ಕಪ್ಪು ಹಣ ಬ್ಯಾಂಕು ಸೇರಿದೆ. ಇಂತಹ ನೋಟು ನಿಷೇಧ ನಿರ್ಧಾರಕ್ಕೆ ಈಗ ಮತ್ತೊಂದು ಗರಿ ಸಿಕ್ಕಿದೆ.

ಹೌದು, ಆದಾಯ ಬಹಿರಂಗಪಡಿಸದ ಸುಮಾರು 10,767 ಕೋಟಿ ರೂಪಾಯಿಗಳನ್ನು ಆದಾಯ ಮತ್ತು ತೆರಿಗೆ ಇಲಾಖೆ ಪತ್ತೆಹಚ್ಚಿದ್ದು, ಇದು ಕಳೆದ ಬಾರಿ ಪತ್ತೆ ಹಚ್ಚಿದ್ದಕ್ಕಿಂತ ಶೇ.20ರಷ್ಟು ಜಾಸ್ತಿಯಾಗಿದೆ ಎಂದು ತಿಳಿದುಬಂದಿದೆ.

2017-18ನೇ ಸಾಲಿನಲ್ಲಿ ಆದಾಯ ಬಹಿರಂಗಪಡಿಸದ ಹಾಗೂ ತೆರಿಗೆ ಪಾವತಿಸದ ಇಷ್ಟು ಮೊತ್ತವನ್ನು ಆದಾಯ ತೆರಿಗೆ ಇಲಾಖೆಯ ಮಹಾ ನಿರ್ದೇಶಕ ಪತ್ತೆ ಹಚ್ಚಿದ್ದು, ಹೆಚ್ಚಿನ ತನಿಖೆ ಮಾಡುತ್ತಿದ್ದಾರೆ. 2016-17ರಲ್ಲಿ ಐಟಿ ಇಲಾಖೆ, ಹೀಗೆ ಆದಾಯ ಬಹಿರಂಗಪಡಿಸದ 9,051 ಕೋಟಿ ರೂಪಾಯಿ ಪತ್ತೆ ಹಚ್ಚಿತ್ತು.

ಪ್ಯಾನ್ ಕಾರ್ಡ್ ಹೊಂದಿರದೆ ಅತಿ ಹೆಚ್ಚು ಹಣ ಇರುವ ಬ್ಯಾಂಕ್ ಖಾತೆಗಳು, ವಿದೇಶಿ ಖಾತೆ ತೆರಿಗೆ ಅನುಸರಣೆ ಕಾಯ್ದೆ, ಸ್ವಯಂಕೃತವಾಗಿ ಮಾಹಿತಿ ವಿನಿಮಯ, ಸಾಮಾನ್ಯ ವಿನಿಮಯ ಮಾಪನದ ಅನ್ವಯ ಐಟಿ ಇಲಾಖೆ ಈ ಹಣ ಪತ್ತೆ ಹಚ್ಚಿದೆ ಎಂದು ತಿಳಿದುಬಂದಿದೆ. ಒಟ್ಟಿನಲ್ಲಿ ನೋಟು ನಿಷೇಧದಿಂದ ದೇಶದಲ್ಲಿ ಕಪ್ಪು ಹಣ ಪತ್ತೆಯಾಗುತ್ತಿರುವುದು ಶ್ಲಾಘನೀಯವಾಗಿದೆ.

0
Shares
  • Share On Facebook
  • Tweet It




Trending Now
ಯುಕೆ ಪ್ರಧಾನಿ ಪದದಿಂದ ಇಳಿದ ಬಳಿಕ ಖಾಸಗಿ ಉದ್ಯೋಗಕ್ಕೆ ಮರಳಿದ ರಿಶಿ ಸುನಾಕ್!
Tulunadu News July 9, 2025
ಉದಯಪುರ್ ಫೈಲ್ಸ್ ಸಿನೆಮಾಗೆ ತಡೆಯಾಜ್ಞೆ ನೀಡಲು ಸುಪ್ರೀಂಕೋರ್ಟ್ ನಕಾರ!
Tulunadu News July 9, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಯುಕೆ ಪ್ರಧಾನಿ ಪದದಿಂದ ಇಳಿದ ಬಳಿಕ ಖಾಸಗಿ ಉದ್ಯೋಗಕ್ಕೆ ಮರಳಿದ ರಿಶಿ ಸುನಾಕ್!
    • ಉದಯಪುರ್ ಫೈಲ್ಸ್ ಸಿನೆಮಾಗೆ ತಡೆಯಾಜ್ಞೆ ನೀಡಲು ಸುಪ್ರೀಂಕೋರ್ಟ್ ನಕಾರ!
    • ಚರ್ಚಿನಲ್ಲಿ ಪ್ರಾರ್ಥನೆ: ಟಿಟಿಡಿ ಅಧಿಕಾರಿ ಸಸ್ಪೆಂಡ್!
    • ಹೇರ್ ಪಿನ್ ಹಾಗೂ ಪಾಕೆಟ್ ಚಾಕು ಬಳಸಿ ಪ್ಲಾಟ್ ಫಾರಂನಲ್ಲಿ ಹೆರಿಗೆ ಮಾಡಿದ ವೈದ್ಯ!
    • ಅನ್ನಭಾಗ್ಯ ಅಕ್ಕಿ ಸಾಗಿಸಿದ ಮಾಲೀಕರಿಗೆ ಹಣ ಬಾಕಿ.. ರಾಜ್ಯ ಸರಕಾರದ ವಿರುದ್ಧ ಅನಿರ್ದಿಷ್ಟಾವಧಿ ಲಾರಿ ಮುಷ್ಕರ!
    • ನನಗಾಗಿ ಚಿಂತಿಸಬೇಡಾ, ದೇಶಕ್ಕಾಗಿ ಆಡು.. ಆಕಾಶ್ ದೀಪ್ ತಂಗಿಯ ಭಾವನಾತ್ಮಕ ಮಾತು! ಏನಾಗಿದೆ ಆಕೆಗೆ...
    • ಕನ್ನಯ್ಯ ಲಾಲ್ ಹತ್ಯಾ ಕಥೆಯುಳ್ಳ ಉದಯಪುರ್ ಫೈಲ್ ಸಿನೆಮಾ ಬಿಡುಗಡೆಗೆ ತಡೆ ಕೋರಿ ಜಮಿಯತ್ ಉಲ್ಮಾ ಐ ಹಿಂದ್ ಉಚ್ಚನ್ಯಾಯಾಲಯಕ್ಕೆ!
    • ಕರ್ನಾಟಕದಲ್ಲಿ ಮುಸ್ಲಿಮರಿಲ್ಲದ ಊರಿನಲ್ಲಿ ಹಿಂದೂ ಸಮಾಜದಿಂದ ಮೊಹರಂ ಆಚರಣೆ!
    • ಗ್ಯಾರಂಟಿ ಅಥವಾ ಅಭಿವೃದ್ಧಿ: ಸಿಎಂ ಆರ್ಥಿಕ ಸಲಹೆಗಾರ ರಾಯರೆಡ್ಡಿ ಜನರ ಮುಂದೆ ಆಯ್ಕೆ ಇಟ್ರಾ?
    • 20 ವರ್ಷಗಳ ಬಳಿಕ ರಾಜ್ ಠಾಕ್ರೆ ಹಾಗೂ ಉದ್ದವ್ ಠಾಕ್ರೆ ಸಮ್ಮಿಲನ!
  • Popular Posts

    • 1
      ಯುಕೆ ಪ್ರಧಾನಿ ಪದದಿಂದ ಇಳಿದ ಬಳಿಕ ಖಾಸಗಿ ಉದ್ಯೋಗಕ್ಕೆ ಮರಳಿದ ರಿಶಿ ಸುನಾಕ್!
    • 2
      ಉದಯಪುರ್ ಫೈಲ್ಸ್ ಸಿನೆಮಾಗೆ ತಡೆಯಾಜ್ಞೆ ನೀಡಲು ಸುಪ್ರೀಂಕೋರ್ಟ್ ನಕಾರ!
    • 3
      ಚರ್ಚಿನಲ್ಲಿ ಪ್ರಾರ್ಥನೆ: ಟಿಟಿಡಿ ಅಧಿಕಾರಿ ಸಸ್ಪೆಂಡ್!
    • 4
      ಹೇರ್ ಪಿನ್ ಹಾಗೂ ಪಾಕೆಟ್ ಚಾಕು ಬಳಸಿ ಪ್ಲಾಟ್ ಫಾರಂನಲ್ಲಿ ಹೆರಿಗೆ ಮಾಡಿದ ವೈದ್ಯ!
    • 5
      ಅನ್ನಭಾಗ್ಯ ಅಕ್ಕಿ ಸಾಗಿಸಿದ ಮಾಲೀಕರಿಗೆ ಹಣ ಬಾಕಿ.. ರಾಜ್ಯ ಸರಕಾರದ ವಿರುದ್ಧ ಅನಿರ್ದಿಷ್ಟಾವಧಿ ಲಾರಿ ಮುಷ್ಕರ!

  • Privacy Policy
  • Contact
© Tulunadu Infomedia.

Press enter/return to begin your search