• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ನೋಟು ನಿಷೇಧ ವಿರೋಧಿಸಿದವರು ಓದಲೇಬೇಕಾದ ಸುದ್ದಿ ಇದು!

TNN Correspondent Posted On June 17, 2018
0


0
Shares
  • Share On Facebook
  • Tweet It

ಪ್ರಧಾನಿ ನರೇಂದ್ರ ಮೋದಿ ಅವರು ದೇಶದಲ್ಲಿರುವ ಕಪ್ಪುಹಣ ಹಾಗೂ ಕಪ್ಪು ಕುಳಗಳನ್ನು ಹೊರತೆಗೆಯಲು 2016ರ ನವೆಂಬರ್ 8ರಂದು ನೋಟು ನಿಷೇಧ ಮಾಡಿದಾಗ ತುಂಬ ಜನ ವಿರೋಧಿಸಿದರು. ಅದರಲ್ಲೂ ಇವರೆಲ್ಲ ಮೋದಿ ವಿರೋಧಿಗಳೇ ಆಗಿರುವುದರಿಂದ ಸುಖಾಸುಮ್ಮನೆ ಟೀಕಿಸಿದರು.

ಆದರೆ ಹೀಗೆ ವಿರೋಧಿಗಳ ಲೆಕ್ಕಾಚಾರವೆಲ್ಲವನ್ನೂ ಸುಳ್ಳು ಮಾಡುವಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ನಿಸ್ಸೀಮರು. ಹಾಗಾಗಿ ನೋಟು ನಿಷೇಧದ ಬಳಿಕ ದೇಶದಲ್ಲಿ ಕಪ್ಪು ಕುಳಗಳ ಉಪಟಳ ಕಡಿಮೆಯಾಗಿದೆ. ಕಪ್ಪು ಹಣ ಬ್ಯಾಂಕು ಸೇರಿದೆ. ಇಂತಹ ನೋಟು ನಿಷೇಧ ನಿರ್ಧಾರಕ್ಕೆ ಈಗ ಮತ್ತೊಂದು ಗರಿ ಸಿಕ್ಕಿದೆ.

ಹೌದು, ಆದಾಯ ಬಹಿರಂಗಪಡಿಸದ ಸುಮಾರು 10,767 ಕೋಟಿ ರೂಪಾಯಿಗಳನ್ನು ಆದಾಯ ಮತ್ತು ತೆರಿಗೆ ಇಲಾಖೆ ಪತ್ತೆಹಚ್ಚಿದ್ದು, ಇದು ಕಳೆದ ಬಾರಿ ಪತ್ತೆ ಹಚ್ಚಿದ್ದಕ್ಕಿಂತ ಶೇ.20ರಷ್ಟು ಜಾಸ್ತಿಯಾಗಿದೆ ಎಂದು ತಿಳಿದುಬಂದಿದೆ.

2017-18ನೇ ಸಾಲಿನಲ್ಲಿ ಆದಾಯ ಬಹಿರಂಗಪಡಿಸದ ಹಾಗೂ ತೆರಿಗೆ ಪಾವತಿಸದ ಇಷ್ಟು ಮೊತ್ತವನ್ನು ಆದಾಯ ತೆರಿಗೆ ಇಲಾಖೆಯ ಮಹಾ ನಿರ್ದೇಶಕ ಪತ್ತೆ ಹಚ್ಚಿದ್ದು, ಹೆಚ್ಚಿನ ತನಿಖೆ ಮಾಡುತ್ತಿದ್ದಾರೆ. 2016-17ರಲ್ಲಿ ಐಟಿ ಇಲಾಖೆ, ಹೀಗೆ ಆದಾಯ ಬಹಿರಂಗಪಡಿಸದ 9,051 ಕೋಟಿ ರೂಪಾಯಿ ಪತ್ತೆ ಹಚ್ಚಿತ್ತು.

ಪ್ಯಾನ್ ಕಾರ್ಡ್ ಹೊಂದಿರದೆ ಅತಿ ಹೆಚ್ಚು ಹಣ ಇರುವ ಬ್ಯಾಂಕ್ ಖಾತೆಗಳು, ವಿದೇಶಿ ಖಾತೆ ತೆರಿಗೆ ಅನುಸರಣೆ ಕಾಯ್ದೆ, ಸ್ವಯಂಕೃತವಾಗಿ ಮಾಹಿತಿ ವಿನಿಮಯ, ಸಾಮಾನ್ಯ ವಿನಿಮಯ ಮಾಪನದ ಅನ್ವಯ ಐಟಿ ಇಲಾಖೆ ಈ ಹಣ ಪತ್ತೆ ಹಚ್ಚಿದೆ ಎಂದು ತಿಳಿದುಬಂದಿದೆ. ಒಟ್ಟಿನಲ್ಲಿ ನೋಟು ನಿಷೇಧದಿಂದ ದೇಶದಲ್ಲಿ ಕಪ್ಪು ಹಣ ಪತ್ತೆಯಾಗುತ್ತಿರುವುದು ಶ್ಲಾಘನೀಯವಾಗಿದೆ.

0
Shares
  • Share On Facebook
  • Tweet It




Trending Now
ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!
Tulunadu News May 12, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!
    • ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
  • Popular Posts

    • 1
      ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!

  • Privacy Policy
  • Contact
© Tulunadu Infomedia.

Press enter/return to begin your search