• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ರಂಜಾನ್ ನಂತರ ಪ್ರಥಮ ದಾಳಿಯಲ್ಲೇ ನಾಲ್ವರು ಉಗ್ರರು ಉಡೀಸ್, ಸೇನೆಯ ಅಸಲಿ ಆಟ ಶುರು

TNN Correspondent Posted On June 18, 2018
0


0
Shares
  • Share On Facebook
  • Tweet It

ದೆಹಲಿ: ರಂಜಾನ್ ನಿಮಿತ್ತ ಕಣಿವೆ ರಾಜ್ಯ ಜಮ್ಮು ಕಾಶ್ಮೀರದಲ್ಲಿ  ಒಂದು ತಿಂಗಳಿಂದ ಸ್ಥಗಿತವಾಗಿದ್ದ ಸೇನೆಯ ಕಾರ್ಯಾಚರಣೆಯನ್ನು ಹಿಂಪಡೆದ ನಂತರ ಆರಂಭವಾದ ಪ್ರಥಮ ಕಾರ್ಯಾಚರಣೆಯಲ್ಲಿ ನಾಲ್ವರು ಉಗ್ರರನ್ನು ಭಾರತೀಯ ಸೇನೆ ಹತ್ಯೆ ಮಾಡಿದೆ. ದಕ್ಷಿಣ ಕಾಶ್ಮೀರದ ಬಂಡಿಪುರ ಜಿಲ್ಲೆಯಲ್ಲಿ ನಡೆದ ಕಾರ್ಯಾಚರಣೆಯಲ್ಲಿ ನಾಲ್ವರು ಭಯೋತ್ಪಾದಕರನ್ನು ರಕ್ಷಣಾ ಪಡೆಗಳು ಹೊಡೆದುರುಳಿಸಿದ್ದು, ಕಾರ್ಯಾಚರಣೆ ಮುಂದುವರಿದಿದೆ.

ಜೂನ್ 14ರಂದು ಭಾರತೀಯ ಸೇನೆಯ ಯೋಧ ಔರಂಗಜೇಬ್ ಅವರನ್ನು ಬಂಡಿಪುರಾ ಜಿಲ್ಲೆಯಲ್ಲಿ ರಂಜಾನ್ ತಿಂಗಳಲ್ಲೇ ಅಪಹರಿಸಿ ಬರ್ಬರವಾಗಿ ಕೊಲೆ ಮಾಡಿದ್ದರು. ಅವತ್ತೇ ಕೇಂದ್ರ ಸರ್ಕಾರ ಭಯೋತ್ಪಾದಕರನ್ನು ಸದೆಬಡಿಯಲು ನಿರ್ಧರಿಸಿತ್ತು. ರಂಜಾನ್ ಹಬ್ಬ ಮುಗಿದ ನಂತರದ ದಿನವೇ ನಿಷೇಧವನ್ನು ಕೇಂದ್ರ ಸರ್ಕಾರ ಹಿಂಪಡೆದಿತ್ತು. ಅಲ್ಲದೇ ಸೇನೆಗೆ ಭಯೋತ್ಪಾದಕರನ್ನು ಹತ್ತಿಕ್ಕಲು ಸಂಪೂರ್ಣ ಸ್ವಾತಂತ್ರ್ಯ ನೀಡಿತ್ತು. ಇದೀಗ ಅದರ ಫಲದಿಂದ ಹೊಸ ನಿರೀಕ್ಷೆಯೊಂದು ಮೂಡಿದ್ದು, ಕಾರ್ಯಾಚರಣೆ ಆರಂಭವಾದ ಮೊದಲ ಏಟಿನಲ್ಲೇ ನಾಲ್ವರು ಭಯೋತ್ಪಾದಕನ್ನು ರಕ್ಷಣಾ ಪಡೆಗಳು ಹತ್ಯೆ ಮಾಡಿ, ಶುಭ ಸುದ್ದಿ ನೀಡಿದ್ದು, ಕಾರ್ಯಾಚರಣೆಯನ್ನು ಮುಂದುವರಿಸಿವೆ.

0
Shares
  • Share On Facebook
  • Tweet It




Trending Now
ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
Tulunadu News March 27, 2026
ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
Tulunadu News March 20, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!
    • ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
    • ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
    • ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!
    • ಇರಾನ್ ನಾಯಕ‌ ಅಲಿ ಖಮೇನಿ ಆತ್ಮಕ್ಕೆ ಶಾಂತಿ ಕೋರಿದ ಸಿಎಂ ಸಿದ್ದರಾಮಯ್ಯ
  • Popular Posts

    • 1
      ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!

  • Privacy Policy
  • Contact
© Tulunadu Infomedia.

Press enter/return to begin your search