• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ರಂಜಾನ್ ನಂತರ ಪ್ರಥಮ ದಾಳಿಯಲ್ಲೇ ನಾಲ್ವರು ಉಗ್ರರು ಉಡೀಸ್, ಸೇನೆಯ ಅಸಲಿ ಆಟ ಶುರು

TNN Correspondent Posted On June 18, 2018
0


0
Shares
  • Share On Facebook
  • Tweet It

ದೆಹಲಿ: ರಂಜಾನ್ ನಿಮಿತ್ತ ಕಣಿವೆ ರಾಜ್ಯ ಜಮ್ಮು ಕಾಶ್ಮೀರದಲ್ಲಿ  ಒಂದು ತಿಂಗಳಿಂದ ಸ್ಥಗಿತವಾಗಿದ್ದ ಸೇನೆಯ ಕಾರ್ಯಾಚರಣೆಯನ್ನು ಹಿಂಪಡೆದ ನಂತರ ಆರಂಭವಾದ ಪ್ರಥಮ ಕಾರ್ಯಾಚರಣೆಯಲ್ಲಿ ನಾಲ್ವರು ಉಗ್ರರನ್ನು ಭಾರತೀಯ ಸೇನೆ ಹತ್ಯೆ ಮಾಡಿದೆ. ದಕ್ಷಿಣ ಕಾಶ್ಮೀರದ ಬಂಡಿಪುರ ಜಿಲ್ಲೆಯಲ್ಲಿ ನಡೆದ ಕಾರ್ಯಾಚರಣೆಯಲ್ಲಿ ನಾಲ್ವರು ಭಯೋತ್ಪಾದಕರನ್ನು ರಕ್ಷಣಾ ಪಡೆಗಳು ಹೊಡೆದುರುಳಿಸಿದ್ದು, ಕಾರ್ಯಾಚರಣೆ ಮುಂದುವರಿದಿದೆ.

ಜೂನ್ 14ರಂದು ಭಾರತೀಯ ಸೇನೆಯ ಯೋಧ ಔರಂಗಜೇಬ್ ಅವರನ್ನು ಬಂಡಿಪುರಾ ಜಿಲ್ಲೆಯಲ್ಲಿ ರಂಜಾನ್ ತಿಂಗಳಲ್ಲೇ ಅಪಹರಿಸಿ ಬರ್ಬರವಾಗಿ ಕೊಲೆ ಮಾಡಿದ್ದರು. ಅವತ್ತೇ ಕೇಂದ್ರ ಸರ್ಕಾರ ಭಯೋತ್ಪಾದಕರನ್ನು ಸದೆಬಡಿಯಲು ನಿರ್ಧರಿಸಿತ್ತು. ರಂಜಾನ್ ಹಬ್ಬ ಮುಗಿದ ನಂತರದ ದಿನವೇ ನಿಷೇಧವನ್ನು ಕೇಂದ್ರ ಸರ್ಕಾರ ಹಿಂಪಡೆದಿತ್ತು. ಅಲ್ಲದೇ ಸೇನೆಗೆ ಭಯೋತ್ಪಾದಕರನ್ನು ಹತ್ತಿಕ್ಕಲು ಸಂಪೂರ್ಣ ಸ್ವಾತಂತ್ರ್ಯ ನೀಡಿತ್ತು. ಇದೀಗ ಅದರ ಫಲದಿಂದ ಹೊಸ ನಿರೀಕ್ಷೆಯೊಂದು ಮೂಡಿದ್ದು, ಕಾರ್ಯಾಚರಣೆ ಆರಂಭವಾದ ಮೊದಲ ಏಟಿನಲ್ಲೇ ನಾಲ್ವರು ಭಯೋತ್ಪಾದಕನ್ನು ರಕ್ಷಣಾ ಪಡೆಗಳು ಹತ್ಯೆ ಮಾಡಿ, ಶುಭ ಸುದ್ದಿ ನೀಡಿದ್ದು, ಕಾರ್ಯಾಚರಣೆಯನ್ನು ಮುಂದುವರಿಸಿವೆ.

0
Shares
  • Share On Facebook
  • Tweet It




Trending Now
ಉಡುಪಿ: ದನದ ಕಳೇಬರ ಪತ್ತೆ ಪ್ರಕರಣ: ಆರು ಮಂದಿಯನ್ನು ಬಂಧಿಸಿದ ಉಡುಪಿ ಪೊಲೀಸರು
Tulunadu News June 30, 2025
ಫೈರ್ ಬ್ರಾಂಡ್ ನಾಯಕ, ಶಾಸಕ ಬಿಜೆಪಿಗೆ ರಾಜೀನಾಮೆ!
Tulunadu News June 30, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಉಡುಪಿ: ದನದ ಕಳೇಬರ ಪತ್ತೆ ಪ್ರಕರಣ: ಆರು ಮಂದಿಯನ್ನು ಬಂಧಿಸಿದ ಉಡುಪಿ ಪೊಲೀಸರು
    • ಫೈರ್ ಬ್ರಾಂಡ್ ನಾಯಕ, ಶಾಸಕ ಬಿಜೆಪಿಗೆ ರಾಜೀನಾಮೆ!
    • ಹೃದಯಾಘಾತ ಫೈನ್ ಅಂಡ್ ಫಿಟ್ ಇದ್ದ ತರುಣ, ತರುಣಿಯರಿಗೂ ಬರುತ್ತಿದೆ, ಹೇಗೆ?
    • ಸಂವಿಧಾನದಿಂದ "ಜಾತ್ಯಾತೀತತೆ" ಮತ್ತು "ಸಮಾಜವಾದ" ಶಬ್ದಗಳನ್ನು ತೆಗೆಯುವ ಬಗ್ಗೆ ಚರ್ಚೆ ನಡೆಯಲಿ - ಆರ್ ಎಸ್ ಎಸ್
    • PFI ಟಾರ್ಗೆಟ್- 950 ಜನರ ಹಿಟ್ ಲಿಸ್ಟ್ ರೆಡಿ! NIA ಕೋರ್ಟ್ ನಲ್ಲಿ ವಕೀಲರಿಂದ ಮಾಹಿತಿ...
    • ಎಮರ್ಜೆನ್ಸಿ ದಿನಗಳಲ್ಲಿ ಮೋದಿಯವರ ಅನುಭವ ಕಥನ "ದಿ ಎಮರ್ಜೆನ್ಸಿ ಡೈರಿಸ್"!
    • ಬಾಹ್ಯಕಾಶಕ್ಕೆ ಜಿಗಿಯುವ ಮೊದಲು ಪತ್ನಿಗೆ ಭಾವನಾತ್ಮಕ ಸಂದೇಶ: "ನೀನಿಲ್ಲದೆ..... " ಶುಭಾಂಶು ಹೇಳಿದ್ದೇನು?
    • ಪಹಲ್ಗಾಮ್ ಉಗ್ರರಿಗೆ ಆಹಾರ, ಆಶ್ರಯ: ಸ್ಥಳೀಯರಿಬ್ಬರ ಬಂಧನ!
    • ಬೊಮ್ಮಾಯಿ 40% ಲಂಚದ ಆರೋಪ ಬಂದಾಗ ಸುಮ್ಮನೆ ಕುಳಿತು ತಪ್ಪು ಮಾಡಿದ್ರು - ಮೋಹನದಾಸ್ ಪೈ
    • ನಿಜವಾಯ್ತು ದೈವದ ನುಡಿ: 36 ವರ್ಷಗಳ ಬಳಿಕ ತಾಯಿಯ ಮಡಿಲು ಸೇರಿದ ಹಿರಿಮಗ
  • Popular Posts

    • 1
      ಉಡುಪಿ: ದನದ ಕಳೇಬರ ಪತ್ತೆ ಪ್ರಕರಣ: ಆರು ಮಂದಿಯನ್ನು ಬಂಧಿಸಿದ ಉಡುಪಿ ಪೊಲೀಸರು
    • 2
      ಫೈರ್ ಬ್ರಾಂಡ್ ನಾಯಕ, ಶಾಸಕ ಬಿಜೆಪಿಗೆ ರಾಜೀನಾಮೆ!
    • 3
      ಹೃದಯಾಘಾತ ಫೈನ್ ಅಂಡ್ ಫಿಟ್ ಇದ್ದ ತರುಣ, ತರುಣಿಯರಿಗೂ ಬರುತ್ತಿದೆ, ಹೇಗೆ?
    • 4
      ಸಂವಿಧಾನದಿಂದ "ಜಾತ್ಯಾತೀತತೆ" ಮತ್ತು "ಸಮಾಜವಾದ" ಶಬ್ದಗಳನ್ನು ತೆಗೆಯುವ ಬಗ್ಗೆ ಚರ್ಚೆ ನಡೆಯಲಿ - ಆರ್ ಎಸ್ ಎಸ್
    • 5
      PFI ಟಾರ್ಗೆಟ್- 950 ಜನರ ಹಿಟ್ ಲಿಸ್ಟ್ ರೆಡಿ! NIA ಕೋರ್ಟ್ ನಲ್ಲಿ ವಕೀಲರಿಂದ ಮಾಹಿತಿ...

  • Privacy Policy
  • Contact
© Tulunadu Infomedia.

Press enter/return to begin your search