• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಅರವಿಂದ್ ಕೇಜ್ರಿವಾಲ್ ಅವರ ಧರಣಿಗೆ ದೆಹಲಿ ಹೈಕೋರ್ಟ್ ಛೀಮಾರಿ ಹಾಕಿದೆ ನೋಡಿ!

TNN Correspondent Posted On June 19, 2018
0


0
Shares
  • Share On Facebook
  • Tweet It

ನವದೆಹಲಿ: ಅರವಿಂದ್ ಕೇಜ್ರಿವಾಲ್ ಎಂದರೇನೆ ಹಾಗೆ. ಅವರು ದೆಹಲಿಯ ಅಭಿವೃದ್ಧಿಗಾಗಿ ಯಾವ ಯೋಜನೆ ಜಾರಿಗೊಳಿಸುತ್ತಾರೋ ಗೊತ್ತಿಲ್ಲ. ಕಳೆದ ಚುನಾವಣೆಯಲ್ಲಿ ಜನರಿಗೆ ನೀಡಿದ ಭರವಸೆ ಈಡೇರಿಸಿದ್ದಾರೋ, ಆ ಕುರಿತು ಅವರು ಮಾತನಾಡುವುದಿಲ್ಲ. ಆದರೂ ಸುದ್ದಿಯಲ್ಲಿ ಇರಬಯಸುವ ಅವರು ನರೇಂದ್ರ ಮೋದಿ ಅವರನ್ನು ಟೀಕಿಸುವ ಮೂಲಕವೋ, ಅಥವಾ ಇನ್ನಾವುದೋ ವಿವಾದಾತ್ಮಕ ಹೇಳಿಕೆ ನೀಡುವ ಮೂಲಕವೋ ಸುದ್ದಿಯಲ್ಲಿರುತ್ತಾರೆ.

ಆದರೆ ಹೀಗೆ ಸುದ್ದಿಯಲ್ಲಿ ಇರಬಯಸಿ ಕಳೆದ ಒಂದು ವಾರದಿಂದ ಪ್ರತಿಭಟನೆ ನಡೆಸುತ್ತಿದ್ದ ಅರವಿಂದ ಕೇಜ್ರಿವಾಲ್ ಅವರಿಗೆ ದೆಹಲಿ ಹೈಕೋರ್ಟ್ ತರಾಟೆಗೆ ತೆಗೆದುಕೊಂಡಿದೆ. ಕರ್ತವ್ಯಕ್ಕೆ ಹಾಜರಾಗದೆ ಪ್ರತಿಭಟನೆ ನಡೆಸುತ್ತಿರುವ ಐಎಎಸ್ ಅಧಿಕಾರಿಗಳ ವಿರುದ್ಧ ಲೆಫ್ಟಿನೆಂಟ್ ಗವರ್ನರ್ ಅನಿಲ್ ಬೈಜಾಲ್ ಅವರು ಕ್ರಮ ಕೈಗೊಳ್ಳಬೇಕು ಎಂದು ಬೈಜಾಲ್ ಕಚೇರಿಯಲ್ಲೇ ಕೇಜ್ರಿವಾಲ್ ಧರಣಿ ನಡೆಸುತ್ತಿದ್ದು, ಹೈಕೋರ್ಟ್ ಛೀಮಾರಿ ಹಾಕಿದೆ.

ಯಾವುದೇ ಪ್ರತಿಭಟನೆ ಕಚೇರಿ ಅಥವಾ ನಿವಾಸದ ಹೊರಗಡೆ ನಡೆಯಬೇಕು. ಆದರೆ ಒಂದು ವಾರದಿಂದ ಕೇಜ್ರಿವಾಲ್ ಎಲ್ ಜಿ ಕಚೇರಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ಇದನ್ನು ಪ್ರತಿಭಟನೆ ಎಂದು ಕರೆಯಲು ಸಾಧ್ಯ? ಕೇಜ್ರಿವಾಲ್ ಅವರಿಗೆ ಹೀಗೆ ನಿವಾಸದಲ್ಲಿ ಕುಳಿತು ಪ್ರತಿಭಟನೆ ಮಾಡಲು ಯಾರು ಅನುಮತಿ ನೀಡಿದ್ದಾರೆ ಎಂದು ಹೈಕೋರ್ಟ್ ಪ್ರಶ್ನಿಸಿದೆ.

ದೆಹಲಿ ಪ್ರತಿಪಕ್ಷ ನಾಯಕರಾಗಿರುವ ವಿಜೇಂದರ್ ಗುಪ್ತಾ ಅವರು ಹೀಗೆ ಪ್ರತಿಭಟನೆ ಮಾಡುತ್ತಿರುವ ಅರವಿಂದ ಕೇಜ್ರಿವಾಲ್ ವಿರುದ್ಧ ನ್ಯಾಯಾಲಯದಲ್ಲಿ ಅರ್ಜಿ ಅಲ್ಲಿಸಿದ್ದರು. ಈ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ಕೇಜ್ರಿವಾಲ್ ಅವರಿಗೆ ಛೀಮಾರಿ ಹಾಕಿದೆ.

0
Shares
  • Share On Facebook
  • Tweet It




Trending Now
ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
Tulunadu News March 5, 2026
ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
Tulunadu News March 3, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
    • ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
    • ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!
    • ಇರಾನ್ ನಾಯಕ‌ ಅಲಿ ಖಮೇನಿ ಆತ್ಮಕ್ಕೆ ಶಾಂತಿ ಕೋರಿದ ಸಿಎಂ ಸಿದ್ದರಾಮಯ್ಯ
    • ಅಪ್ರಾಪ್ತ ವಯಸ್ಸಿನವರ ಮೇಲೆ ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ
    • ಪಾಲಿಕೆಯಲ್ಲಿ ಅಧಿಕಾರಿಗಳ ಆಡಳಿತಕ್ಕೆ ಒಂದು ವರ್ಷ , ಪಾಲಿಕೆಗೆ ಚುನಾವಣೆ ಸದ್ಯಕ್ಕೆ ಅನುಮಾನ!
    • ಖಾಸಗಿ ವೀಡಿಯೋ ಮುಂದಿಟ್ಟು ಮಾಲೀಕನಿಗೆ ಬ್ಲ್ಯಾಕ್‌ಮೇಲ್: ಹೆಂಡತಿ ಅಕೌಂಟ್‌ಗೆ ಹಣ ಕೇಳಿದ್ದ ಅಭಿಷೇಕ್ ಸುರೇಂದ್ರ ಪೂಜಾರಿ!
    • ಕೇರಳ ಇನ್ನು ಮುಂದೆ ಕೇರಳಂ!
    • ಐರ್ಲೆಂಡ್‌ನಲ್ಲಿ ಕಡಬದ ಯುವಕ ನಿಗೂಢ ಸಾವು!
    • ಮೀಟರ್ ರೀಡಿಂಗಾಗಿ ಬಂದ ನೌಕರರ ಮೇಲೆ ಸಾಕು ನಾಯಿ ದಾಳಿ!
  • Popular Posts

    • 1
      ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
    • 2
      ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
    • 3
      ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!
    • 4
      ಇರಾನ್ ನಾಯಕ‌ ಅಲಿ ಖಮೇನಿ ಆತ್ಮಕ್ಕೆ ಶಾಂತಿ ಕೋರಿದ ಸಿಎಂ ಸಿದ್ದರಾಮಯ್ಯ

  • Privacy Policy
  • Contact
© Tulunadu Infomedia.

Press enter/return to begin your search