• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಅರವಿಂದ್ ಕೇಜ್ರಿವಾಲ್ ಅವರ ಧರಣಿಗೆ ದೆಹಲಿ ಹೈಕೋರ್ಟ್ ಛೀಮಾರಿ ಹಾಕಿದೆ ನೋಡಿ!

TNN Correspondent Posted On June 19, 2018
0


0
Shares
  • Share On Facebook
  • Tweet It

ನವದೆಹಲಿ: ಅರವಿಂದ್ ಕೇಜ್ರಿವಾಲ್ ಎಂದರೇನೆ ಹಾಗೆ. ಅವರು ದೆಹಲಿಯ ಅಭಿವೃದ್ಧಿಗಾಗಿ ಯಾವ ಯೋಜನೆ ಜಾರಿಗೊಳಿಸುತ್ತಾರೋ ಗೊತ್ತಿಲ್ಲ. ಕಳೆದ ಚುನಾವಣೆಯಲ್ಲಿ ಜನರಿಗೆ ನೀಡಿದ ಭರವಸೆ ಈಡೇರಿಸಿದ್ದಾರೋ, ಆ ಕುರಿತು ಅವರು ಮಾತನಾಡುವುದಿಲ್ಲ. ಆದರೂ ಸುದ್ದಿಯಲ್ಲಿ ಇರಬಯಸುವ ಅವರು ನರೇಂದ್ರ ಮೋದಿ ಅವರನ್ನು ಟೀಕಿಸುವ ಮೂಲಕವೋ, ಅಥವಾ ಇನ್ನಾವುದೋ ವಿವಾದಾತ್ಮಕ ಹೇಳಿಕೆ ನೀಡುವ ಮೂಲಕವೋ ಸುದ್ದಿಯಲ್ಲಿರುತ್ತಾರೆ.

ಆದರೆ ಹೀಗೆ ಸುದ್ದಿಯಲ್ಲಿ ಇರಬಯಸಿ ಕಳೆದ ಒಂದು ವಾರದಿಂದ ಪ್ರತಿಭಟನೆ ನಡೆಸುತ್ತಿದ್ದ ಅರವಿಂದ ಕೇಜ್ರಿವಾಲ್ ಅವರಿಗೆ ದೆಹಲಿ ಹೈಕೋರ್ಟ್ ತರಾಟೆಗೆ ತೆಗೆದುಕೊಂಡಿದೆ. ಕರ್ತವ್ಯಕ್ಕೆ ಹಾಜರಾಗದೆ ಪ್ರತಿಭಟನೆ ನಡೆಸುತ್ತಿರುವ ಐಎಎಸ್ ಅಧಿಕಾರಿಗಳ ವಿರುದ್ಧ ಲೆಫ್ಟಿನೆಂಟ್ ಗವರ್ನರ್ ಅನಿಲ್ ಬೈಜಾಲ್ ಅವರು ಕ್ರಮ ಕೈಗೊಳ್ಳಬೇಕು ಎಂದು ಬೈಜಾಲ್ ಕಚೇರಿಯಲ್ಲೇ ಕೇಜ್ರಿವಾಲ್ ಧರಣಿ ನಡೆಸುತ್ತಿದ್ದು, ಹೈಕೋರ್ಟ್ ಛೀಮಾರಿ ಹಾಕಿದೆ.

ಯಾವುದೇ ಪ್ರತಿಭಟನೆ ಕಚೇರಿ ಅಥವಾ ನಿವಾಸದ ಹೊರಗಡೆ ನಡೆಯಬೇಕು. ಆದರೆ ಒಂದು ವಾರದಿಂದ ಕೇಜ್ರಿವಾಲ್ ಎಲ್ ಜಿ ಕಚೇರಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ಇದನ್ನು ಪ್ರತಿಭಟನೆ ಎಂದು ಕರೆಯಲು ಸಾಧ್ಯ? ಕೇಜ್ರಿವಾಲ್ ಅವರಿಗೆ ಹೀಗೆ ನಿವಾಸದಲ್ಲಿ ಕುಳಿತು ಪ್ರತಿಭಟನೆ ಮಾಡಲು ಯಾರು ಅನುಮತಿ ನೀಡಿದ್ದಾರೆ ಎಂದು ಹೈಕೋರ್ಟ್ ಪ್ರಶ್ನಿಸಿದೆ.

ದೆಹಲಿ ಪ್ರತಿಪಕ್ಷ ನಾಯಕರಾಗಿರುವ ವಿಜೇಂದರ್ ಗುಪ್ತಾ ಅವರು ಹೀಗೆ ಪ್ರತಿಭಟನೆ ಮಾಡುತ್ತಿರುವ ಅರವಿಂದ ಕೇಜ್ರಿವಾಲ್ ವಿರುದ್ಧ ನ್ಯಾಯಾಲಯದಲ್ಲಿ ಅರ್ಜಿ ಅಲ್ಲಿಸಿದ್ದರು. ಈ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ಕೇಜ್ರಿವಾಲ್ ಅವರಿಗೆ ಛೀಮಾರಿ ಹಾಕಿದೆ.

0
Shares
  • Share On Facebook
  • Tweet It




Trending Now
ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
Tulunadu News November 11, 2025
ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
Tulunadu News November 1, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
    • ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!
    • ಕಾಂತಾರಾ ಚಾಪ್ಟರ್ 1 ಒಟಿಟಿಯಲ್ಲಿ ರಿಲೀಸ್! ದಿನ ಫಿಕ್ಸ್!
    • ಜಿಎಸ್ಟಿ ಇಳಿಕೆ ಪರಿಣಾಮ- ದೀಪಾವಳಿಗೆ 6.05 ಲಕ್ಷ ಕೋಟಿ ವಸ್ತು ಮಾರಾಟ!
    • ಪುತ್ತೂರು: ಅಕ್ರಮ ಗೋಸಾಗಾಟ, ಪೊಲೀಸರಿಂದ ಫೈರಿಂಗ್!
  • Popular Posts

    • 1
      ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!

  • Privacy Policy
  • Contact
© Tulunadu Infomedia.

Press enter/return to begin your search