• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಅರವಿಂದ್ ಕೇಜ್ರಿವಾಲ್ ಅವರ ಧರಣಿಗೆ ದೆಹಲಿ ಹೈಕೋರ್ಟ್ ಛೀಮಾರಿ ಹಾಕಿದೆ ನೋಡಿ!

TNN Correspondent Posted On June 19, 2018


  • Share On Facebook
  • Tweet It

ನವದೆಹಲಿ: ಅರವಿಂದ್ ಕೇಜ್ರಿವಾಲ್ ಎಂದರೇನೆ ಹಾಗೆ. ಅವರು ದೆಹಲಿಯ ಅಭಿವೃದ್ಧಿಗಾಗಿ ಯಾವ ಯೋಜನೆ ಜಾರಿಗೊಳಿಸುತ್ತಾರೋ ಗೊತ್ತಿಲ್ಲ. ಕಳೆದ ಚುನಾವಣೆಯಲ್ಲಿ ಜನರಿಗೆ ನೀಡಿದ ಭರವಸೆ ಈಡೇರಿಸಿದ್ದಾರೋ, ಆ ಕುರಿತು ಅವರು ಮಾತನಾಡುವುದಿಲ್ಲ. ಆದರೂ ಸುದ್ದಿಯಲ್ಲಿ ಇರಬಯಸುವ ಅವರು ನರೇಂದ್ರ ಮೋದಿ ಅವರನ್ನು ಟೀಕಿಸುವ ಮೂಲಕವೋ, ಅಥವಾ ಇನ್ನಾವುದೋ ವಿವಾದಾತ್ಮಕ ಹೇಳಿಕೆ ನೀಡುವ ಮೂಲಕವೋ ಸುದ್ದಿಯಲ್ಲಿರುತ್ತಾರೆ.

ಆದರೆ ಹೀಗೆ ಸುದ್ದಿಯಲ್ಲಿ ಇರಬಯಸಿ ಕಳೆದ ಒಂದು ವಾರದಿಂದ ಪ್ರತಿಭಟನೆ ನಡೆಸುತ್ತಿದ್ದ ಅರವಿಂದ ಕೇಜ್ರಿವಾಲ್ ಅವರಿಗೆ ದೆಹಲಿ ಹೈಕೋರ್ಟ್ ತರಾಟೆಗೆ ತೆಗೆದುಕೊಂಡಿದೆ. ಕರ್ತವ್ಯಕ್ಕೆ ಹಾಜರಾಗದೆ ಪ್ರತಿಭಟನೆ ನಡೆಸುತ್ತಿರುವ ಐಎಎಸ್ ಅಧಿಕಾರಿಗಳ ವಿರುದ್ಧ ಲೆಫ್ಟಿನೆಂಟ್ ಗವರ್ನರ್ ಅನಿಲ್ ಬೈಜಾಲ್ ಅವರು ಕ್ರಮ ಕೈಗೊಳ್ಳಬೇಕು ಎಂದು ಬೈಜಾಲ್ ಕಚೇರಿಯಲ್ಲೇ ಕೇಜ್ರಿವಾಲ್ ಧರಣಿ ನಡೆಸುತ್ತಿದ್ದು, ಹೈಕೋರ್ಟ್ ಛೀಮಾರಿ ಹಾಕಿದೆ.

ಯಾವುದೇ ಪ್ರತಿಭಟನೆ ಕಚೇರಿ ಅಥವಾ ನಿವಾಸದ ಹೊರಗಡೆ ನಡೆಯಬೇಕು. ಆದರೆ ಒಂದು ವಾರದಿಂದ ಕೇಜ್ರಿವಾಲ್ ಎಲ್ ಜಿ ಕಚೇರಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ಇದನ್ನು ಪ್ರತಿಭಟನೆ ಎಂದು ಕರೆಯಲು ಸಾಧ್ಯ? ಕೇಜ್ರಿವಾಲ್ ಅವರಿಗೆ ಹೀಗೆ ನಿವಾಸದಲ್ಲಿ ಕುಳಿತು ಪ್ರತಿಭಟನೆ ಮಾಡಲು ಯಾರು ಅನುಮತಿ ನೀಡಿದ್ದಾರೆ ಎಂದು ಹೈಕೋರ್ಟ್ ಪ್ರಶ್ನಿಸಿದೆ.

ದೆಹಲಿ ಪ್ರತಿಪಕ್ಷ ನಾಯಕರಾಗಿರುವ ವಿಜೇಂದರ್ ಗುಪ್ತಾ ಅವರು ಹೀಗೆ ಪ್ರತಿಭಟನೆ ಮಾಡುತ್ತಿರುವ ಅರವಿಂದ ಕೇಜ್ರಿವಾಲ್ ವಿರುದ್ಧ ನ್ಯಾಯಾಲಯದಲ್ಲಿ ಅರ್ಜಿ ಅಲ್ಲಿಸಿದ್ದರು. ಈ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ಕೇಜ್ರಿವಾಲ್ ಅವರಿಗೆ ಛೀಮಾರಿ ಹಾಕಿದೆ.

  • Share On Facebook
  • Tweet It


- Advertisement -


Trending Now
ಶಾಸಕರು ಮುಂದಿನ ಅವಧಿಗೆ ಮಾಡಲೇಬೇಕಾದ ಕಾರ್ಯಗಳು ಇವು!!
Tulunadu News March 29, 2023
ಲಿಂಕ್ ಮಾಡಿ ಎಂದರೆ ಕುಂಬಳಕಾಯಿ ಕಳ್ಳರಂತೆ ವರ್ತಿಸುವುದು ಯಾಕೆ?
Tulunadu News March 27, 2023
Leave A Reply

  • Recent Posts

    • ಶಾಸಕರು ಮುಂದಿನ ಅವಧಿಗೆ ಮಾಡಲೇಬೇಕಾದ ಕಾರ್ಯಗಳು ಇವು!!
    • ಲಿಂಕ್ ಮಾಡಿ ಎಂದರೆ ಕುಂಬಳಕಾಯಿ ಕಳ್ಳರಂತೆ ವರ್ತಿಸುವುದು ಯಾಕೆ?
    • ಪೌರ ಕಾರ್ಮಿಕರು ಕೆಲಸಕ್ಕೆ ಮರಳಿದ್ದು ಹೇಗೆ?
    • ರಾಹುಲ್ ಮುತ್ತಜ್ಜ ಮಾಡಿದ್ದ ಕಾನೂನು ಇವರಿಗೆ ಮುಳುವಾಯಿತು!
    • ಎಲ್ಲಾ ಗಾಂಧಿಗಳು ಮಹಾತ್ಮ ಗಾಂಧಿಯಂತಲ್ಲ ಎಂದು ರಾಹುಲ್ ಗೊತ್ತಿರಬೇಕಿತ್ತು!!
    • ಉಚಿತ ಖಚಿತ ಎನ್ನುವುದು ಯಾವಾಗಲೂ ಡೌಟ್ ಆಯಿತಾ?
    • ಕಸ ಸಂಗ್ರಹಣೆಯ ಹಿಂದೆ ಕಾಂಗ್ರೆಸ್ ರಾಜಕೀಯ ವಾಸನೆ!!
    • ಯಾರು ಯಾವ ಕ್ಷೇತ್ರದಲ್ಲಿ ಎಂದು ಯಾರಿಗೂ ಗೊತ್ತಿಲ್ಲ!!
    • ಗುಳಿಗನಿಗೆ ತಮಾಷೆ ಮಾಡಿ ಬದುಕುವುದುಂಟೆ!!
    • ನಾವು ಅಂಡರ್ ಸ್ಟ್ಯಾಂಡಿಂಗ್ ಮಾಡಿಕೊಂಡಿದ್ದೇವು ಎಂದು ಒಪ್ಪಿದ ಎಸ್ ಡಿಪಿಐ!!
  • Popular Posts

    • 1
      ಶಾಸಕರು ಮುಂದಿನ ಅವಧಿಗೆ ಮಾಡಲೇಬೇಕಾದ ಕಾರ್ಯಗಳು ಇವು!!
    • 2
      ಲಿಂಕ್ ಮಾಡಿ ಎಂದರೆ ಕುಂಬಳಕಾಯಿ ಕಳ್ಳರಂತೆ ವರ್ತಿಸುವುದು ಯಾಕೆ?
    • 3
      ಪೌರ ಕಾರ್ಮಿಕರು ಕೆಲಸಕ್ಕೆ ಮರಳಿದ್ದು ಹೇಗೆ?
    • 4
      ರಾಹುಲ್ ಮುತ್ತಜ್ಜ ಮಾಡಿದ್ದ ಕಾನೂನು ಇವರಿಗೆ ಮುಳುವಾಯಿತು!
    • 5
      ಎಲ್ಲಾ ಗಾಂಧಿಗಳು ಮಹಾತ್ಮ ಗಾಂಧಿಯಂತಲ್ಲ ಎಂದು ರಾಹುಲ್ ಗೊತ್ತಿರಬೇಕಿತ್ತು!!


  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
© Tulunadu Infomedia · Tech-enabled by Ananthapuri Technologies

Press enter/return to begin your search