• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಪಕೋಡ ಮಾರಿಕೊಂಡು ಜೀವನ ಸಾಗಿಸಬಹುದು ಎಂಬ ಮೋದಿ ಸಲಹೆ ಕೈ ಕಾರ್ಯಕರ್ತನ ಜೀವನವೇ ಬದಲಿಸಿದೆ ನೋಡಿ!

TNN Correspondent Posted On June 19, 2018
0


0
Shares
  • Share On Facebook
  • Tweet It

ನಿರುದ್ಯೋಗಿಯಾಗಿರುವುದಕ್ಕಿಂತ ಪಕೋಡ ಮಾರಿಕೊಂಡು, ನಿತ್ಯ ನೂರಾರು ರೂಪಾಯಿ ಸಂಪಾದಿಸುವುದು ಲೇಸು ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಈ ಹಿಂದೆ ಹೇಳಿದಾಗ ವಿವಾದಕ್ಕೆ ಕಾರಣವಾಯಿತು. ಅದರಲ್ಲೂ ರಾಹುಲ್ ಗಾಂಧಿಯವರಂತೂ ನರೇಂದ್ರ ಮೋದಿ ವಿರುದ್ಧ ಹರಿಹಾಯ್ದರು. ಸಾಮಾಜಿಕ ಜಾಲತಾಣದಲ್ಲಿ ಟೀಕೆಗಳು ವ್ಯಕ್ತವಾದವು. ಜನರಿಗೆ ಪಕೋಡ ಮಾರಲು ಹಚ್ಚುವ ಪ್ರಧಾನಿ ಎಂದು ಜರಿದರು.

ನರೇಂದ್ರ ಮೋದಿ ಅವರು ವಾಸ್ತವದಲ್ಲಿ ಸುಮ್ಮನಿರುವುದಕ್ಕಿಂತ ಯಾವುದಾದರೂ ಉದ್ಯೋಗ ಕೈಗೊಳ್ಳುವುದು, ಕೆಲಸ ಮಾಡುವ ಮೂಲಕ ದುಡಿದು ತಿನ್ನುವ ದಾರಿ ತೋರಿಸಿದ್ದರು. ಇದಕ್ಕೆ ಕಾಂಗ್ರೆಸ್ ಸೇರಿ ಹಲವು ಪ್ರತಿಪಕ್ಷಗಳು ಸುಖಾಸುಮ್ಮನೆ ವಿವಾದ ಎಬ್ಬಿಸಿದ್ದವು.

ಆದರೆ ನರೇಂದ್ರ ಮೋದಿ ಅವರ ಈ ಸಲಹೆ ಈಗ ಕಾಂಗ್ರೆಸ್ ಕಾರ್ಯಕರ್ತನ ಜೀವನವನ್ನೇ ಬದಲಿಸಿದ್ದು, ಪಕೋಡ ಮಾರಿ ಹೆಮ್ಮೆಯ ಜೀವನ ನಡೆಸುತ್ತಿದ್ದಾನೆ. ನಿತ್ಯ ನೂರಾರು ರೂಪಾಯಿ ಸಂಪಾದಿಸುವ ಮೂಲಕ ತನ್ನ ಕಾಲ ಮೇಲೆ ತಾನು ನಿಂತುಕೊಂಡಿದ್ದಾನೆ. ಸ್ವಾವಲಂಬಿ ಜೀವನ ನಡೆಸುತ್ತಿದ್ದಾನೆ.

ಹೌದು, ವಡೋಧರಾದಲ್ಲಿ ಹಿಂದಿ ಸ್ನಾತಕೋತ್ತರ ಪದವಿ ಪಡೆದಿದ್ದ ನಾರಾಯಣ ಭಾಯಿ ರಜಪೂತ್, ಎಲ್ಲೂ ಕೆಲಸ ಸಿಗದೆ ನಿರುದ್ಯೋಗಿಯಾಗಿದ್ದರು. ಕಾಂಗ್ರೆಸ್ ಕಾರ್ಯಕರ್ತನಾಗಿ ಓಡಾಡಿಕೊಂಡಿದ್ದರು. ಕಲಿತ ವಿದ್ಯೆಗೆ ತಕ್ಕ ಉದ್ಯೋಗ ಸಿಗದೆ ಪರದಾಡುತ್ತಿದ್ದರು. ಆದರೆ ಯಾವಾಗ ನರೇಂದ್ರ ಮೋದಿ ಅವರು ಪಕೋಡ ಮಾಡಿಯೂ ಜೀವನ ಸಾಗಿಸಬಹುದು ಎಂದು ಸಲಹೆ ನೀಡಿದರೋ, ಅಲ್ಲಿಂದ ರಜಪೂತ್ ದಿಸೆಯೇ ಬದಲಾಗಿದೆ.

ಮೋದಿ ಮಾತಿನಿಂದ ಪ್ರೇರಣೆಗೊಂಡು ವಡೋದರಾದಲ್ಲಿ ಶ್ರೀರಾಮ ದಲ್ವಾಡ ಎಂಬ ಹೆಸರಿನಲ್ಲಿ ಪಕೋಡ ಅಂಗಡಿ ತೆರೆದಿರುವ ರಜಪೂತ್ ನಿತ್ಯ 500-600 ಕೆಜಿ ಪಕೋಡ ಮಾರುವ ಮೂಲಕ ಸಾವಿರಾರು ರೂಪಾಯಿ ಗಳಿಸುತ್ತಿದ್ದಾರೆ. ಆ ಮೂಲಕ ದುಡಿದು ತಿನ್ನುತ್ತಿದ್ದಾರೆ. ಈಗ ಹೇಳಿ ನರೇಂದ್ರ ಮೋದಿ ಅವರು ಹೇಳಿದ್ದರಲ್ಲಿ ಯಾವ ತಪ್ಪಿದೆ?

0
Shares
  • Share On Facebook
  • Tweet It




Trending Now
ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಪಾದರಕ್ಷೆ ಎಸೆದ ವಕೀಲ ಬಂಧನ
Tulunadu News October 6, 2025
ನಿಮ್ಮ ಮಗು ಕೆಮ್ಮುತ್ತಿದ್ದರೆ ಕಾಫ್ ಸಿರಪ್ ನೀಡುವ ಮೊದಲು ಎಚ್ಚರ!
Tulunadu News October 6, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಪಾದರಕ್ಷೆ ಎಸೆದ ವಕೀಲ ಬಂಧನ
    • ನಿಮ್ಮ ಮಗು ಕೆಮ್ಮುತ್ತಿದ್ದರೆ ಕಾಫ್ ಸಿರಪ್ ನೀಡುವ ಮೊದಲು ಎಚ್ಚರ!
    • "ಒಂದು ಶೋಗಾಗಿ ಕೈಕಾಲು ಹಿಡಿಯುತ್ತಿದ್ದ ಕಾಲದಿಂದ..." ರಿಷಬ್ ಶೆಟ್ಟಿ 2016 ರ ಘಟನೆಯನ್ನು ನೆನಪಿಸಿಕೊಂಡದ್ದು ಯಾಕೆ?
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಕ್ರಮ ಕಸಾಯಿಖಾನೆ ಮುಟ್ಟುಗೋಲು ಹಾಕಿದ ಪ್ರಥಮ ಪ್ರಕರಣ ದಾಖಲು - ಎಸ್ಪಿ
    • ಗೆದ್ದರೂ ಟ್ರೋಫಿ ಪಡೆಯದೇ ದಿಟ್ಟ ಉತ್ತರ ನೀಡಿದ ಭಾರತೀಯ ತಂಡಕ್ಕೆ ಭೇಷ್!
    • ಕೇವಲ ₹100 ಲಂಚದ ಪ್ರಕರಣದಲ್ಲಿ 39 ವರ್ಷಗಳ ಬಳಿಕ ನಿರ್ದೋಷಿ ಘೋಷಣೆ!
    • ನಮ್ಮ ಜಿಲ್ಲೆಗೆ ಕಳುಹಿಸಬೇಡಿ, ಬೇಕಾದರೆ ಕಾಡಿಗೆ ಕಳುಹಿಸಿ ಎಂದು ರಾಯಚೂರಿನಲ್ಲಿ ತಿಮರೋಡಿ ವಿರುದ್ಧ ಪ್ರತಿಭಟನೆ!
    • ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಸರ್ಪ ಸಂಸ್ಕಾರ: 6 ತಿಂಗಳಲ್ಲಿ ಕತ್ರೀನಾ ಕೈಪ್ ಸಂತಾನ ಭಾಗ್ಯ!
    • ಪ್ರಧಾನ ಮಂತ್ರಿಯವರ ನಿವಾಸದ ಮುಂಭಾಗದಲ್ಲಿಯೂ ಸಹ ಗುಂಡಿಗಳು ಇವೆ- ಡಿಸಿಎಂ ಡಿಕೆಶಿ.
    • ಹಿಂದೂ ದೇವರ ಹಾಡನ್ನು ಹಾಡಿದ್ದ ಸುಹಾನಾ ತಮ್ಮ ಭಾವಿ ಪತಿಯ ಬಗ್ಗೆ ಹೇಳಿದ್ದಾರೆ! ಆ ಹಿಂದೂ ಯುವಕ ಯಾರು ಗೊತ್ತಾ!

  • Privacy Policy
  • Contact
© Tulunadu Infomedia.

Press enter/return to begin your search