• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಪಕೋಡ ಮಾರಿಕೊಂಡು ಜೀವನ ಸಾಗಿಸಬಹುದು ಎಂಬ ಮೋದಿ ಸಲಹೆ ಕೈ ಕಾರ್ಯಕರ್ತನ ಜೀವನವೇ ಬದಲಿಸಿದೆ ನೋಡಿ!

TNN Correspondent Posted On June 19, 2018
0


0
Shares
  • Share On Facebook
  • Tweet It

ನಿರುದ್ಯೋಗಿಯಾಗಿರುವುದಕ್ಕಿಂತ ಪಕೋಡ ಮಾರಿಕೊಂಡು, ನಿತ್ಯ ನೂರಾರು ರೂಪಾಯಿ ಸಂಪಾದಿಸುವುದು ಲೇಸು ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಈ ಹಿಂದೆ ಹೇಳಿದಾಗ ವಿವಾದಕ್ಕೆ ಕಾರಣವಾಯಿತು. ಅದರಲ್ಲೂ ರಾಹುಲ್ ಗಾಂಧಿಯವರಂತೂ ನರೇಂದ್ರ ಮೋದಿ ವಿರುದ್ಧ ಹರಿಹಾಯ್ದರು. ಸಾಮಾಜಿಕ ಜಾಲತಾಣದಲ್ಲಿ ಟೀಕೆಗಳು ವ್ಯಕ್ತವಾದವು. ಜನರಿಗೆ ಪಕೋಡ ಮಾರಲು ಹಚ್ಚುವ ಪ್ರಧಾನಿ ಎಂದು ಜರಿದರು.

ನರೇಂದ್ರ ಮೋದಿ ಅವರು ವಾಸ್ತವದಲ್ಲಿ ಸುಮ್ಮನಿರುವುದಕ್ಕಿಂತ ಯಾವುದಾದರೂ ಉದ್ಯೋಗ ಕೈಗೊಳ್ಳುವುದು, ಕೆಲಸ ಮಾಡುವ ಮೂಲಕ ದುಡಿದು ತಿನ್ನುವ ದಾರಿ ತೋರಿಸಿದ್ದರು. ಇದಕ್ಕೆ ಕಾಂಗ್ರೆಸ್ ಸೇರಿ ಹಲವು ಪ್ರತಿಪಕ್ಷಗಳು ಸುಖಾಸುಮ್ಮನೆ ವಿವಾದ ಎಬ್ಬಿಸಿದ್ದವು.

ಆದರೆ ನರೇಂದ್ರ ಮೋದಿ ಅವರ ಈ ಸಲಹೆ ಈಗ ಕಾಂಗ್ರೆಸ್ ಕಾರ್ಯಕರ್ತನ ಜೀವನವನ್ನೇ ಬದಲಿಸಿದ್ದು, ಪಕೋಡ ಮಾರಿ ಹೆಮ್ಮೆಯ ಜೀವನ ನಡೆಸುತ್ತಿದ್ದಾನೆ. ನಿತ್ಯ ನೂರಾರು ರೂಪಾಯಿ ಸಂಪಾದಿಸುವ ಮೂಲಕ ತನ್ನ ಕಾಲ ಮೇಲೆ ತಾನು ನಿಂತುಕೊಂಡಿದ್ದಾನೆ. ಸ್ವಾವಲಂಬಿ ಜೀವನ ನಡೆಸುತ್ತಿದ್ದಾನೆ.

ಹೌದು, ವಡೋಧರಾದಲ್ಲಿ ಹಿಂದಿ ಸ್ನಾತಕೋತ್ತರ ಪದವಿ ಪಡೆದಿದ್ದ ನಾರಾಯಣ ಭಾಯಿ ರಜಪೂತ್, ಎಲ್ಲೂ ಕೆಲಸ ಸಿಗದೆ ನಿರುದ್ಯೋಗಿಯಾಗಿದ್ದರು. ಕಾಂಗ್ರೆಸ್ ಕಾರ್ಯಕರ್ತನಾಗಿ ಓಡಾಡಿಕೊಂಡಿದ್ದರು. ಕಲಿತ ವಿದ್ಯೆಗೆ ತಕ್ಕ ಉದ್ಯೋಗ ಸಿಗದೆ ಪರದಾಡುತ್ತಿದ್ದರು. ಆದರೆ ಯಾವಾಗ ನರೇಂದ್ರ ಮೋದಿ ಅವರು ಪಕೋಡ ಮಾಡಿಯೂ ಜೀವನ ಸಾಗಿಸಬಹುದು ಎಂದು ಸಲಹೆ ನೀಡಿದರೋ, ಅಲ್ಲಿಂದ ರಜಪೂತ್ ದಿಸೆಯೇ ಬದಲಾಗಿದೆ.

ಮೋದಿ ಮಾತಿನಿಂದ ಪ್ರೇರಣೆಗೊಂಡು ವಡೋದರಾದಲ್ಲಿ ಶ್ರೀರಾಮ ದಲ್ವಾಡ ಎಂಬ ಹೆಸರಿನಲ್ಲಿ ಪಕೋಡ ಅಂಗಡಿ ತೆರೆದಿರುವ ರಜಪೂತ್ ನಿತ್ಯ 500-600 ಕೆಜಿ ಪಕೋಡ ಮಾರುವ ಮೂಲಕ ಸಾವಿರಾರು ರೂಪಾಯಿ ಗಳಿಸುತ್ತಿದ್ದಾರೆ. ಆ ಮೂಲಕ ದುಡಿದು ತಿನ್ನುತ್ತಿದ್ದಾರೆ. ಈಗ ಹೇಳಿ ನರೇಂದ್ರ ಮೋದಿ ಅವರು ಹೇಳಿದ್ದರಲ್ಲಿ ಯಾವ ತಪ್ಪಿದೆ?

0
Shares
  • Share On Facebook
  • Tweet It




Trending Now
ಮುಗಿಯದ ಕೆಂಪುಕಲ್ಲು ಮತ್ತು ಮರಳು ಸಮಸ್ಯೆ; ಬಿಜೆಪಿಯಿಂದ ಮಂಗಳೂರಿನಲ್ಲಿ ಬೃಹತ್ ಪ್ರತಿಭಟನಾ ಧರಣಿ
Tulunadu News September 16, 2025
ಎರಡು ಬಾರಿ ಕಚ್ಚುವ ನಾಯಿಗೆ ಜೀವಾವಧಿ ಶಿಕ್ಷೆ ನೀಡಲು ಯುಪಿ ಪ್ಲಾನ್!
Tulunadu News September 16, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಮುಗಿಯದ ಕೆಂಪುಕಲ್ಲು ಮತ್ತು ಮರಳು ಸಮಸ್ಯೆ; ಬಿಜೆಪಿಯಿಂದ ಮಂಗಳೂರಿನಲ್ಲಿ ಬೃಹತ್ ಪ್ರತಿಭಟನಾ ಧರಣಿ
    • ಎರಡು ಬಾರಿ ಕಚ್ಚುವ ನಾಯಿಗೆ ಜೀವಾವಧಿ ಶಿಕ್ಷೆ ನೀಡಲು ಯುಪಿ ಪ್ಲಾನ್!
    • ಪಾಕ್ ವಿರುದ್ಧದ ಗೆಲುವನ್ನು ಭಾರತದ ಯೋಧರಿಗೆ ಅರ್ಪಿಸಿದ ಸೂರ್ಯ ಕುಮಾರ್ ಯಾದವ್!
    • ಹಿಮಾಚಲ ಪ್ರವಾಹ ಪೀಡಿತರಿಗೆ 5 ಕೋಟಿ ನೆರವು – ಸಿಎಂ ಸಿದ್ದರಾಮಯ್ಯ ನಿರ್ಧಾರಕ್ಕೆ ಬಿಜೆಪಿ ಆಕ್ರೋಶ
    • ವಿಷ್ಣುವರ್ಧನ್ ಹಾಗೂ ಬಿ ಸರೋಜಾ ದೇವಿಯವರಿಗೆ ಮರಣೋತ್ತರ "ಕರ್ನಾಟಕ ರತ್ನ" ಪ್ರಶಸ್ತಿ ಘೋಷಣೆ!
    • ಬಸ್ಸಿನಲ್ಲಿ ಮಗಳಿಗೆ ಲೈಂಗಿಕ ಕಿರುಕುಳ: ಬೆಂಗಳೂರಿನಲ್ಲಿ ಚಾಲಕನ ಬಟ್ಟೆ ಬಿಚ್ಚಿ ಥಳಿಸಿದ ತಾಯಿ
    • ಮದ್ದೂರು ಗಣೇಶ ಗಲಾಟೆಗೆ ಪೂರ್ತಿ ಮುಸ್ಲಿಮರೇ ಕಾರಣ: ಸಚಿವ ಚೆಲುವರಾಯ ಸ್ವಾಮಿ
    • ಹೆದ್ದಾರಿ ಸಮಸ್ಯೆ ನೋಡಬೇಕಾದ ಸಂಸದರು, ಶಾಸಕರು ಏನು ಮಾಡುತ್ತಿದ್ದಾರೆ- ಹೆಗ್ಡೆ
    • ಮೋದಿಯಂತಹ ಪ್ರಧಾನಿ ನಮಗೆ ಸಿಕ್ಕಿದ್ರೆ ನಾವು ಅಭಿವೃದ್ಧಿಯಾಗುತ್ತಿದ್ವಿ - ನೇಪಾಳಿ ಪ್ರತಿಭಟನಾಕಾರ
    • ನಂಗೆ ಸ್ವಲ್ಪ ವಿಷ ಕೊಡಿ ಎಂದು ನ್ಯಾಯಾಧೀಶರ ಮುಂದೆ ಕಣ್ಣೀರಿಟ್ಟ ದರ್ಶನ್ ಗೆ ಅಗತ್ಯ ಸೌಕರ್ಯ ನೀಡುವಂತೆ ನ್ಯಾಯಾಲಯ ಆದೇಶ!
  • Popular Posts

    • 1
      ಮುಗಿಯದ ಕೆಂಪುಕಲ್ಲು ಮತ್ತು ಮರಳು ಸಮಸ್ಯೆ; ಬಿಜೆಪಿಯಿಂದ ಮಂಗಳೂರಿನಲ್ಲಿ ಬೃಹತ್ ಪ್ರತಿಭಟನಾ ಧರಣಿ
    • 2
      ಎರಡು ಬಾರಿ ಕಚ್ಚುವ ನಾಯಿಗೆ ಜೀವಾವಧಿ ಶಿಕ್ಷೆ ನೀಡಲು ಯುಪಿ ಪ್ಲಾನ್!
    • 3
      ಪಾಕ್ ವಿರುದ್ಧದ ಗೆಲುವನ್ನು ಭಾರತದ ಯೋಧರಿಗೆ ಅರ್ಪಿಸಿದ ಸೂರ್ಯ ಕುಮಾರ್ ಯಾದವ್!
    • 4
      ಹಿಮಾಚಲ ಪ್ರವಾಹ ಪೀಡಿತರಿಗೆ 5 ಕೋಟಿ ನೆರವು – ಸಿಎಂ ಸಿದ್ದರಾಮಯ್ಯ ನಿರ್ಧಾರಕ್ಕೆ ಬಿಜೆಪಿ ಆಕ್ರೋಶ
    • 5
      ವಿಷ್ಣುವರ್ಧನ್ ಹಾಗೂ ಬಿ ಸರೋಜಾ ದೇವಿಯವರಿಗೆ ಮರಣೋತ್ತರ "ಕರ್ನಾಟಕ ರತ್ನ" ಪ್ರಶಸ್ತಿ ಘೋಷಣೆ!

  • Privacy Policy
  • Contact
© Tulunadu Infomedia.

Press enter/return to begin your search