• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

18 ಸಾವಿರ ಅಡಿ ಎತ್ತರ ಹಿಮಗಡ್ಡೆಯ ಮೇಲೆ ಯೋಧ ಮಾಡಿ ಸ್ಫೂರ್ತಿ ಸಾರಿದ ಯೋಧರಿಗೊಂದು ನಮನ!

TNN Correspondent Posted On June 21, 2018


  • Share On Facebook
  • Tweet It

ಭಾರತೀಯ ಯೋಧರೆಂದರೇನೇ ಹಾಗೆ. ಅವರು ದೇಶಕ್ಕಾಗಿ ಯೋರಾಡುವ ಮೂಲಕ ನಮ್ಮೆಲ್ಲರನ್ನು ಹೆಮ್ಮೆಪಡಿಸುವ ಜತೆಗೆ, ದೇಶದ ಗೌರವವನ್ನು ಆಗಸದೆತ್ತರಕ್ಕೆ ಹಾರಿಸಲು ಎಂದಿಗೂ ಮುಂದಾಗುತ್ತಾರೆ. ಆ ಮೂಲಕ ಅವರು ನಮ್ಮ ಮನದಲ್ಲಿ ಅಚ್ಚಳಿಯದೆ ಅಮರರಾಗುತ್ತಾರೆ.

ಇಂತಹ ಹೆಮ್ಮೆಯ ಯೋಧರು ನಾಲ್ಕನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯಲ್ಲೂ ಪಾಲ್ಗೊಳ್ಳುವ ಮೂಲಕ ಸ್ಫೂರ್ತಿ ಸಾರಿದ್ದಾರೆ. ಆ ಮೂಲಕ ದೇಶ ಹಾಗೂ ದೇಶದ ಘನತೆಯ ವಿಷಯ ಬಂದಾಗ ಯೋಧರು ಏನು ಮಾಡಲು ಸಹ ಸಿದ್ಧರು ಎಂಬುದನ್ನು ಸಾರಿ ತೋರಿಸಿದ್ದಾರೆ.

ಹೌದು, ಯೋಗ ದಿನಾಚರಣೆ ಹಿನ್ನೆಲೆಯಲ್ಲಿ ಇಂಡೋ-ಟಿಬೇಟಿಯನ್ ಬಾರ್ಡರ್ ಪೊಲೀಸ್ ಪಡೆಯ ಹಿಮವೀರರು ಲಢಾಕ್ ನ 18 ಸಾವಿರ ಅಡಿ ಎತ್ತರದ ಹಿಮಗುಡ್ಡದ ಮೇಲೆ ನಿಂತು ಸೂರ್ಯ ನಮಸ್ಕಾರ ಮಾಡುವ ಮೂಲಕ ಇಡೀ ದೇಶದ ಜನರಿಗೆ ಯೋಗ ಮಾಡಲು ಸ್ಫೂರ್ತಿ, ಉತ್ಸಾಹ ತುಂಬಿದ್ದಾರೆ.

ಅಲ್ಲದೆ ಇದೇ ಇಂಡೋ ಟಿಬೇಟಿಯನ್ ಬಾರ್ಡರ್ ಪೊಲೀಸರು ಅರುಣಾಚಲ ಪ್ರದೇಶದ ಲೋಹಿತ್ ಪುರದ ದಿಗಾರು ನದಿಯಲ್ಲಿ ಅರ್ಧ ಮುಳುಗಿ ನದಿಯೋಗ ಮಾಡುವ ಮೂಲಕ ಯೋಗದ ಮಹತ್ವದ ಸಾರಿದ್ದಾರೆ. ಮೈ ಕೊರೆಯುವ ಚಳಿ ಇದ್ದರೂ ಮೈ ಮುರಿದು ಯೋಗ ಮಾಡಿ ನಮಗೆಲ್ಲ ಸ್ಫೂರ್ತಿ ತುಂಬಿದ್ದಾರೆ.

ಅಷ್ಟೇ ಭಾರತೀಯ ನೌಕಾಪಡೆಯೂ ಯೋಗ ದಿನಾಚರಣೆಗೆ ಬೆಂಬಲ ಸೂಚಿಸಿದ್ದು, ವಿಶಾಖಪಟ್ಟಣದ ಸಮುದ್ರದಲ್ಲಿ ಭಾರತೀಯ ಯುದ್ಧನೌಕೆ ಐಎನ್ಎಸ್ ಜ್ಯೋಗಿ ಹಡಗಿನಲ್ಲಿ ಪೂರ್ವ ನೌಕಾಪಡೆಯ ಕಮಾಂಡೋಗಳು ಯೋಗ ಮಾಡುವ ಮೂಲಕ ಯೋಗದ ಮಹತ್ವ ಸಾರಿದ್ದಾರೆ. ಒಟ್ಟಿನಲ್ಲಿ ನರೇಂದ್ರ ಮೋದಿ ಅವರು ನೀಡಿದ ಕರೆಗೆ ಇಡೀ ವಿಶ್ವವೇ ಯೋಗ ದಿನ ಆರಿಸುತ್ತಿದ್ದು, ಇದಕ್ಕೆ ಯೋಧರು ಸಹ ಬೆಂಬಲ ನೀಡಿದ್ದು ಶ್ಲಾಘನೀಯವಾಗಿದೆ. ಇವರಿಗೊಂದು ಸೆಲ್ಯೂಟ್ ಇರಲಿ.

 

  • Share On Facebook
  • Tweet It


- Advertisement -


Trending Now
ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
Tulunadu News May 5, 2025
ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
Tulunadu News May 5, 2025
Leave A Reply

  • Recent Posts

    • ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!
    • ಕ್ಯಾನ್ಸರ್ ನಿಂದ ಚೇತರಿಸಿಕೊಂಡಿದ್ದ ತಾಯಿಗೆ ಮಗನ ಅಗಲುವಿಕೆಯ ಶಾಕ್!
    • ಬಾಂಗ್ಲಾ ಜೈಲಿನಿಂದ ಇಸ್ಕಾನ್ ಸಂತ ಚಿನ್ಮಯಿ ದಾಸ್ ಬಿಡುಗಡೆ, ಎಲ್ಲೆಡೆ ಹರ್ಷ!
    • ಹತ್ತನೇ ತರಗತಿ ದಕ್ಷಿಣ ಕನ್ನಡ ಪ್ರಥಮ, ಉಡುಪಿ ದ್ವಿತೀಯ, ಉತ್ತರ ಕನ್ನಡ ತೃತೀಯ!
    • ಹಾವೇರಿಯಲ್ಲಿ ಮಾರ್ಗ ಮಧ್ಯ ಬಸ್ ನಿಲ್ಲಿಸಿ ನಮಾಜ್ ಮಾಡಿದ ಚಾಲಕ!
    • ಪಾಕಿಸ್ತಾನದಲ್ಲಿ ಒಂದು ಲಕ್ಷಕ್ಕೆ ಸಮನಾಗಿರುವ ಒಬ್ಬ ವ್ಯಕ್ತಿಯನ್ನು ಹೊಡೆಯುತ್ತೇನೆ - ಲಾರೆನ್ಸ್ ಬಿಷ್ಣೋಯಿ
  • Popular Posts

    • 1
      ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • 2
      ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • 3
      ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search