• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

18 ಸಾವಿರ ಅಡಿ ಎತ್ತರ ಹಿಮಗಡ್ಡೆಯ ಮೇಲೆ ಯೋಧ ಮಾಡಿ ಸ್ಫೂರ್ತಿ ಸಾರಿದ ಯೋಧರಿಗೊಂದು ನಮನ!

TNN Correspondent Posted On June 21, 2018
0


0
Shares
  • Share On Facebook
  • Tweet It

ಭಾರತೀಯ ಯೋಧರೆಂದರೇನೇ ಹಾಗೆ. ಅವರು ದೇಶಕ್ಕಾಗಿ ಯೋರಾಡುವ ಮೂಲಕ ನಮ್ಮೆಲ್ಲರನ್ನು ಹೆಮ್ಮೆಪಡಿಸುವ ಜತೆಗೆ, ದೇಶದ ಗೌರವವನ್ನು ಆಗಸದೆತ್ತರಕ್ಕೆ ಹಾರಿಸಲು ಎಂದಿಗೂ ಮುಂದಾಗುತ್ತಾರೆ. ಆ ಮೂಲಕ ಅವರು ನಮ್ಮ ಮನದಲ್ಲಿ ಅಚ್ಚಳಿಯದೆ ಅಮರರಾಗುತ್ತಾರೆ.

ಇಂತಹ ಹೆಮ್ಮೆಯ ಯೋಧರು ನಾಲ್ಕನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯಲ್ಲೂ ಪಾಲ್ಗೊಳ್ಳುವ ಮೂಲಕ ಸ್ಫೂರ್ತಿ ಸಾರಿದ್ದಾರೆ. ಆ ಮೂಲಕ ದೇಶ ಹಾಗೂ ದೇಶದ ಘನತೆಯ ವಿಷಯ ಬಂದಾಗ ಯೋಧರು ಏನು ಮಾಡಲು ಸಹ ಸಿದ್ಧರು ಎಂಬುದನ್ನು ಸಾರಿ ತೋರಿಸಿದ್ದಾರೆ.

ಹೌದು, ಯೋಗ ದಿನಾಚರಣೆ ಹಿನ್ನೆಲೆಯಲ್ಲಿ ಇಂಡೋ-ಟಿಬೇಟಿಯನ್ ಬಾರ್ಡರ್ ಪೊಲೀಸ್ ಪಡೆಯ ಹಿಮವೀರರು ಲಢಾಕ್ ನ 18 ಸಾವಿರ ಅಡಿ ಎತ್ತರದ ಹಿಮಗುಡ್ಡದ ಮೇಲೆ ನಿಂತು ಸೂರ್ಯ ನಮಸ್ಕಾರ ಮಾಡುವ ಮೂಲಕ ಇಡೀ ದೇಶದ ಜನರಿಗೆ ಯೋಗ ಮಾಡಲು ಸ್ಫೂರ್ತಿ, ಉತ್ಸಾಹ ತುಂಬಿದ್ದಾರೆ.

ಅಲ್ಲದೆ ಇದೇ ಇಂಡೋ ಟಿಬೇಟಿಯನ್ ಬಾರ್ಡರ್ ಪೊಲೀಸರು ಅರುಣಾಚಲ ಪ್ರದೇಶದ ಲೋಹಿತ್ ಪುರದ ದಿಗಾರು ನದಿಯಲ್ಲಿ ಅರ್ಧ ಮುಳುಗಿ ನದಿಯೋಗ ಮಾಡುವ ಮೂಲಕ ಯೋಗದ ಮಹತ್ವದ ಸಾರಿದ್ದಾರೆ. ಮೈ ಕೊರೆಯುವ ಚಳಿ ಇದ್ದರೂ ಮೈ ಮುರಿದು ಯೋಗ ಮಾಡಿ ನಮಗೆಲ್ಲ ಸ್ಫೂರ್ತಿ ತುಂಬಿದ್ದಾರೆ.

ಅಷ್ಟೇ ಭಾರತೀಯ ನೌಕಾಪಡೆಯೂ ಯೋಗ ದಿನಾಚರಣೆಗೆ ಬೆಂಬಲ ಸೂಚಿಸಿದ್ದು, ವಿಶಾಖಪಟ್ಟಣದ ಸಮುದ್ರದಲ್ಲಿ ಭಾರತೀಯ ಯುದ್ಧನೌಕೆ ಐಎನ್ಎಸ್ ಜ್ಯೋಗಿ ಹಡಗಿನಲ್ಲಿ ಪೂರ್ವ ನೌಕಾಪಡೆಯ ಕಮಾಂಡೋಗಳು ಯೋಗ ಮಾಡುವ ಮೂಲಕ ಯೋಗದ ಮಹತ್ವ ಸಾರಿದ್ದಾರೆ. ಒಟ್ಟಿನಲ್ಲಿ ನರೇಂದ್ರ ಮೋದಿ ಅವರು ನೀಡಿದ ಕರೆಗೆ ಇಡೀ ವಿಶ್ವವೇ ಯೋಗ ದಿನ ಆರಿಸುತ್ತಿದ್ದು, ಇದಕ್ಕೆ ಯೋಧರು ಸಹ ಬೆಂಬಲ ನೀಡಿದ್ದು ಶ್ಲಾಘನೀಯವಾಗಿದೆ. ಇವರಿಗೊಂದು ಸೆಲ್ಯೂಟ್ ಇರಲಿ.

 

0
Shares
  • Share On Facebook
  • Tweet It




Trending Now
ಮೋದಿ ತೆಗಳಿ, ರಾಹುಲ್ ಮೆಚ್ಚಿದ ಪಾಕ್ ಕ್ರಿಕೆಟಿಗ!
Tulunadu News September 17, 2025
ಜಿಮಿನಿಯಿಂದ ಸೀರೆ ಉಡಿಸಿಕೊಳ್ಳುವ ಮುನ್ನ.. ಒಂದಿಷ್ಟು ಎಚ್ಚರಿಕೆ ಅಗತ್ಯ!
Tulunadu News September 17, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಮೋದಿ ತೆಗಳಿ, ರಾಹುಲ್ ಮೆಚ್ಚಿದ ಪಾಕ್ ಕ್ರಿಕೆಟಿಗ!
    • ಜಿಮಿನಿಯಿಂದ ಸೀರೆ ಉಡಿಸಿಕೊಳ್ಳುವ ಮುನ್ನ.. ಒಂದಿಷ್ಟು ಎಚ್ಚರಿಕೆ ಅಗತ್ಯ!
    • ಮುಗಿಯದ ಕೆಂಪುಕಲ್ಲು ಮತ್ತು ಮರಳು ಸಮಸ್ಯೆ; ಬಿಜೆಪಿಯಿಂದ ಮಂಗಳೂರಿನಲ್ಲಿ ಬೃಹತ್ ಪ್ರತಿಭಟನಾ ಧರಣಿ
    • ಎರಡು ಬಾರಿ ಕಚ್ಚುವ ನಾಯಿಗೆ ಜೀವಾವಧಿ ಶಿಕ್ಷೆ ನೀಡಲು ಯುಪಿ ಪ್ಲಾನ್!
    • ಪಾಕ್ ವಿರುದ್ಧದ ಗೆಲುವನ್ನು ಭಾರತದ ಯೋಧರಿಗೆ ಅರ್ಪಿಸಿದ ಸೂರ್ಯ ಕುಮಾರ್ ಯಾದವ್!
    • ಹಿಮಾಚಲ ಪ್ರವಾಹ ಪೀಡಿತರಿಗೆ 5 ಕೋಟಿ ನೆರವು – ಸಿಎಂ ಸಿದ್ದರಾಮಯ್ಯ ನಿರ್ಧಾರಕ್ಕೆ ಬಿಜೆಪಿ ಆಕ್ರೋಶ
    • ವಿಷ್ಣುವರ್ಧನ್ ಹಾಗೂ ಬಿ ಸರೋಜಾ ದೇವಿಯವರಿಗೆ ಮರಣೋತ್ತರ "ಕರ್ನಾಟಕ ರತ್ನ" ಪ್ರಶಸ್ತಿ ಘೋಷಣೆ!
    • ಬಸ್ಸಿನಲ್ಲಿ ಮಗಳಿಗೆ ಲೈಂಗಿಕ ಕಿರುಕುಳ: ಬೆಂಗಳೂರಿನಲ್ಲಿ ಚಾಲಕನ ಬಟ್ಟೆ ಬಿಚ್ಚಿ ಥಳಿಸಿದ ತಾಯಿ
    • ಮದ್ದೂರು ಗಣೇಶ ಗಲಾಟೆಗೆ ಪೂರ್ತಿ ಮುಸ್ಲಿಮರೇ ಕಾರಣ: ಸಚಿವ ಚೆಲುವರಾಯ ಸ್ವಾಮಿ
    • ಹೆದ್ದಾರಿ ಸಮಸ್ಯೆ ನೋಡಬೇಕಾದ ಸಂಸದರು, ಶಾಸಕರು ಏನು ಮಾಡುತ್ತಿದ್ದಾರೆ- ಹೆಗ್ಡೆ
  • Popular Posts

    • 1
      ಮೋದಿ ತೆಗಳಿ, ರಾಹುಲ್ ಮೆಚ್ಚಿದ ಪಾಕ್ ಕ್ರಿಕೆಟಿಗ!
    • 2
      ಜಿಮಿನಿಯಿಂದ ಸೀರೆ ಉಡಿಸಿಕೊಳ್ಳುವ ಮುನ್ನ.. ಒಂದಿಷ್ಟು ಎಚ್ಚರಿಕೆ ಅಗತ್ಯ!
    • 3
      ಮುಗಿಯದ ಕೆಂಪುಕಲ್ಲು ಮತ್ತು ಮರಳು ಸಮಸ್ಯೆ; ಬಿಜೆಪಿಯಿಂದ ಮಂಗಳೂರಿನಲ್ಲಿ ಬೃಹತ್ ಪ್ರತಿಭಟನಾ ಧರಣಿ
    • 4
      ಎರಡು ಬಾರಿ ಕಚ್ಚುವ ನಾಯಿಗೆ ಜೀವಾವಧಿ ಶಿಕ್ಷೆ ನೀಡಲು ಯುಪಿ ಪ್ಲಾನ್!
    • 5
      ಪಾಕ್ ವಿರುದ್ಧದ ಗೆಲುವನ್ನು ಭಾರತದ ಯೋಧರಿಗೆ ಅರ್ಪಿಸಿದ ಸೂರ್ಯ ಕುಮಾರ್ ಯಾದವ್!

  • Privacy Policy
  • Contact
© Tulunadu Infomedia.

Press enter/return to begin your search