• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

18 ಸಾವಿರ ಅಡಿ ಎತ್ತರ ಹಿಮಗಡ್ಡೆಯ ಮೇಲೆ ಯೋಧ ಮಾಡಿ ಸ್ಫೂರ್ತಿ ಸಾರಿದ ಯೋಧರಿಗೊಂದು ನಮನ!

TNN Correspondent Posted On June 21, 2018
0


0
Shares
  • Share On Facebook
  • Tweet It

ಭಾರತೀಯ ಯೋಧರೆಂದರೇನೇ ಹಾಗೆ. ಅವರು ದೇಶಕ್ಕಾಗಿ ಯೋರಾಡುವ ಮೂಲಕ ನಮ್ಮೆಲ್ಲರನ್ನು ಹೆಮ್ಮೆಪಡಿಸುವ ಜತೆಗೆ, ದೇಶದ ಗೌರವವನ್ನು ಆಗಸದೆತ್ತರಕ್ಕೆ ಹಾರಿಸಲು ಎಂದಿಗೂ ಮುಂದಾಗುತ್ತಾರೆ. ಆ ಮೂಲಕ ಅವರು ನಮ್ಮ ಮನದಲ್ಲಿ ಅಚ್ಚಳಿಯದೆ ಅಮರರಾಗುತ್ತಾರೆ.

ಇಂತಹ ಹೆಮ್ಮೆಯ ಯೋಧರು ನಾಲ್ಕನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯಲ್ಲೂ ಪಾಲ್ಗೊಳ್ಳುವ ಮೂಲಕ ಸ್ಫೂರ್ತಿ ಸಾರಿದ್ದಾರೆ. ಆ ಮೂಲಕ ದೇಶ ಹಾಗೂ ದೇಶದ ಘನತೆಯ ವಿಷಯ ಬಂದಾಗ ಯೋಧರು ಏನು ಮಾಡಲು ಸಹ ಸಿದ್ಧರು ಎಂಬುದನ್ನು ಸಾರಿ ತೋರಿಸಿದ್ದಾರೆ.

ಹೌದು, ಯೋಗ ದಿನಾಚರಣೆ ಹಿನ್ನೆಲೆಯಲ್ಲಿ ಇಂಡೋ-ಟಿಬೇಟಿಯನ್ ಬಾರ್ಡರ್ ಪೊಲೀಸ್ ಪಡೆಯ ಹಿಮವೀರರು ಲಢಾಕ್ ನ 18 ಸಾವಿರ ಅಡಿ ಎತ್ತರದ ಹಿಮಗುಡ್ಡದ ಮೇಲೆ ನಿಂತು ಸೂರ್ಯ ನಮಸ್ಕಾರ ಮಾಡುವ ಮೂಲಕ ಇಡೀ ದೇಶದ ಜನರಿಗೆ ಯೋಗ ಮಾಡಲು ಸ್ಫೂರ್ತಿ, ಉತ್ಸಾಹ ತುಂಬಿದ್ದಾರೆ.

ಅಲ್ಲದೆ ಇದೇ ಇಂಡೋ ಟಿಬೇಟಿಯನ್ ಬಾರ್ಡರ್ ಪೊಲೀಸರು ಅರುಣಾಚಲ ಪ್ರದೇಶದ ಲೋಹಿತ್ ಪುರದ ದಿಗಾರು ನದಿಯಲ್ಲಿ ಅರ್ಧ ಮುಳುಗಿ ನದಿಯೋಗ ಮಾಡುವ ಮೂಲಕ ಯೋಗದ ಮಹತ್ವದ ಸಾರಿದ್ದಾರೆ. ಮೈ ಕೊರೆಯುವ ಚಳಿ ಇದ್ದರೂ ಮೈ ಮುರಿದು ಯೋಗ ಮಾಡಿ ನಮಗೆಲ್ಲ ಸ್ಫೂರ್ತಿ ತುಂಬಿದ್ದಾರೆ.

ಅಷ್ಟೇ ಭಾರತೀಯ ನೌಕಾಪಡೆಯೂ ಯೋಗ ದಿನಾಚರಣೆಗೆ ಬೆಂಬಲ ಸೂಚಿಸಿದ್ದು, ವಿಶಾಖಪಟ್ಟಣದ ಸಮುದ್ರದಲ್ಲಿ ಭಾರತೀಯ ಯುದ್ಧನೌಕೆ ಐಎನ್ಎಸ್ ಜ್ಯೋಗಿ ಹಡಗಿನಲ್ಲಿ ಪೂರ್ವ ನೌಕಾಪಡೆಯ ಕಮಾಂಡೋಗಳು ಯೋಗ ಮಾಡುವ ಮೂಲಕ ಯೋಗದ ಮಹತ್ವ ಸಾರಿದ್ದಾರೆ. ಒಟ್ಟಿನಲ್ಲಿ ನರೇಂದ್ರ ಮೋದಿ ಅವರು ನೀಡಿದ ಕರೆಗೆ ಇಡೀ ವಿಶ್ವವೇ ಯೋಗ ದಿನ ಆರಿಸುತ್ತಿದ್ದು, ಇದಕ್ಕೆ ಯೋಧರು ಸಹ ಬೆಂಬಲ ನೀಡಿದ್ದು ಶ್ಲಾಘನೀಯವಾಗಿದೆ. ಇವರಿಗೊಂದು ಸೆಲ್ಯೂಟ್ ಇರಲಿ.

 

0
Shares
  • Share On Facebook
  • Tweet It




Trending Now
ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
Tulunadu News January 12, 2026
ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
Tulunadu News January 10, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
    • ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?
    • ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
    • ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನ ಭೇಟಿ: ನಟಿ ನುಶ್ರತ್ ಭರುಚ್ಚಾ ವಿರುದ್ಧ ಫತ್ವಾ – ಭಾರೀ ವಿವಾದ
    • ಐದು ದಿನಗಳಲ್ಲಿ ಏಳುನೂರಕ್ಕೂ ಹೆಚ್ಚು ಕಿ.ಮೀ. ಸೈಕಲ್ ತುಳಿದ 70 ರ ಹರೆಯದ ಶಾಸಕ!
    • ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ
    • ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
  • Popular Posts

    • 1
      ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • 2
      ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!

  • Privacy Policy
  • Contact
© Tulunadu Infomedia.

Press enter/return to begin your search