• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

18 ಸಾವಿರ ಅಡಿ ಎತ್ತರ ಹಿಮಗಡ್ಡೆಯ ಮೇಲೆ ಯೋಧ ಮಾಡಿ ಸ್ಫೂರ್ತಿ ಸಾರಿದ ಯೋಧರಿಗೊಂದು ನಮನ!

TNN Correspondent Posted On June 21, 2018
0


0
Shares
  • Share On Facebook
  • Tweet It

ಭಾರತೀಯ ಯೋಧರೆಂದರೇನೇ ಹಾಗೆ. ಅವರು ದೇಶಕ್ಕಾಗಿ ಯೋರಾಡುವ ಮೂಲಕ ನಮ್ಮೆಲ್ಲರನ್ನು ಹೆಮ್ಮೆಪಡಿಸುವ ಜತೆಗೆ, ದೇಶದ ಗೌರವವನ್ನು ಆಗಸದೆತ್ತರಕ್ಕೆ ಹಾರಿಸಲು ಎಂದಿಗೂ ಮುಂದಾಗುತ್ತಾರೆ. ಆ ಮೂಲಕ ಅವರು ನಮ್ಮ ಮನದಲ್ಲಿ ಅಚ್ಚಳಿಯದೆ ಅಮರರಾಗುತ್ತಾರೆ.

ಇಂತಹ ಹೆಮ್ಮೆಯ ಯೋಧರು ನಾಲ್ಕನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯಲ್ಲೂ ಪಾಲ್ಗೊಳ್ಳುವ ಮೂಲಕ ಸ್ಫೂರ್ತಿ ಸಾರಿದ್ದಾರೆ. ಆ ಮೂಲಕ ದೇಶ ಹಾಗೂ ದೇಶದ ಘನತೆಯ ವಿಷಯ ಬಂದಾಗ ಯೋಧರು ಏನು ಮಾಡಲು ಸಹ ಸಿದ್ಧರು ಎಂಬುದನ್ನು ಸಾರಿ ತೋರಿಸಿದ್ದಾರೆ.

ಹೌದು, ಯೋಗ ದಿನಾಚರಣೆ ಹಿನ್ನೆಲೆಯಲ್ಲಿ ಇಂಡೋ-ಟಿಬೇಟಿಯನ್ ಬಾರ್ಡರ್ ಪೊಲೀಸ್ ಪಡೆಯ ಹಿಮವೀರರು ಲಢಾಕ್ ನ 18 ಸಾವಿರ ಅಡಿ ಎತ್ತರದ ಹಿಮಗುಡ್ಡದ ಮೇಲೆ ನಿಂತು ಸೂರ್ಯ ನಮಸ್ಕಾರ ಮಾಡುವ ಮೂಲಕ ಇಡೀ ದೇಶದ ಜನರಿಗೆ ಯೋಗ ಮಾಡಲು ಸ್ಫೂರ್ತಿ, ಉತ್ಸಾಹ ತುಂಬಿದ್ದಾರೆ.

ಅಲ್ಲದೆ ಇದೇ ಇಂಡೋ ಟಿಬೇಟಿಯನ್ ಬಾರ್ಡರ್ ಪೊಲೀಸರು ಅರುಣಾಚಲ ಪ್ರದೇಶದ ಲೋಹಿತ್ ಪುರದ ದಿಗಾರು ನದಿಯಲ್ಲಿ ಅರ್ಧ ಮುಳುಗಿ ನದಿಯೋಗ ಮಾಡುವ ಮೂಲಕ ಯೋಗದ ಮಹತ್ವದ ಸಾರಿದ್ದಾರೆ. ಮೈ ಕೊರೆಯುವ ಚಳಿ ಇದ್ದರೂ ಮೈ ಮುರಿದು ಯೋಗ ಮಾಡಿ ನಮಗೆಲ್ಲ ಸ್ಫೂರ್ತಿ ತುಂಬಿದ್ದಾರೆ.

ಅಷ್ಟೇ ಭಾರತೀಯ ನೌಕಾಪಡೆಯೂ ಯೋಗ ದಿನಾಚರಣೆಗೆ ಬೆಂಬಲ ಸೂಚಿಸಿದ್ದು, ವಿಶಾಖಪಟ್ಟಣದ ಸಮುದ್ರದಲ್ಲಿ ಭಾರತೀಯ ಯುದ್ಧನೌಕೆ ಐಎನ್ಎಸ್ ಜ್ಯೋಗಿ ಹಡಗಿನಲ್ಲಿ ಪೂರ್ವ ನೌಕಾಪಡೆಯ ಕಮಾಂಡೋಗಳು ಯೋಗ ಮಾಡುವ ಮೂಲಕ ಯೋಗದ ಮಹತ್ವ ಸಾರಿದ್ದಾರೆ. ಒಟ್ಟಿನಲ್ಲಿ ನರೇಂದ್ರ ಮೋದಿ ಅವರು ನೀಡಿದ ಕರೆಗೆ ಇಡೀ ವಿಶ್ವವೇ ಯೋಗ ದಿನ ಆರಿಸುತ್ತಿದ್ದು, ಇದಕ್ಕೆ ಯೋಧರು ಸಹ ಬೆಂಬಲ ನೀಡಿದ್ದು ಶ್ಲಾಘನೀಯವಾಗಿದೆ. ಇವರಿಗೊಂದು ಸೆಲ್ಯೂಟ್ ಇರಲಿ.

 

0
Shares
  • Share On Facebook
  • Tweet It




Trending Now
ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
Tulunadu News March 11, 2026
ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
Tulunadu News March 11, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!
    • ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
    • ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
    • ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!
    • ಇರಾನ್ ನಾಯಕ‌ ಅಲಿ ಖಮೇನಿ ಆತ್ಮಕ್ಕೆ ಶಾಂತಿ ಕೋರಿದ ಸಿಎಂ ಸಿದ್ದರಾಮಯ್ಯ
    • ಅಪ್ರಾಪ್ತ ವಯಸ್ಸಿನವರ ಮೇಲೆ ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ
    • ಪಾಲಿಕೆಯಲ್ಲಿ ಅಧಿಕಾರಿಗಳ ಆಡಳಿತಕ್ಕೆ ಒಂದು ವರ್ಷ , ಪಾಲಿಕೆಗೆ ಚುನಾವಣೆ ಸದ್ಯಕ್ಕೆ ಅನುಮಾನ!
    • ಖಾಸಗಿ ವೀಡಿಯೋ ಮುಂದಿಟ್ಟು ಮಾಲೀಕನಿಗೆ ಬ್ಲ್ಯಾಕ್‌ಮೇಲ್: ಹೆಂಡತಿ ಅಕೌಂಟ್‌ಗೆ ಹಣ ಕೇಳಿದ್ದ ಅಭಿಷೇಕ್ ಸುರೇಂದ್ರ ಪೂಜಾರಿ!
  • Popular Posts

    • 1
      ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • 2
      ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • 3
      ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!

  • Privacy Policy
  • Contact
© Tulunadu Infomedia.

Press enter/return to begin your search