• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

18 ಸಾವಿರ ಅಡಿ ಎತ್ತರ ಹಿಮಗಡ್ಡೆಯ ಮೇಲೆ ಯೋಧ ಮಾಡಿ ಸ್ಫೂರ್ತಿ ಸಾರಿದ ಯೋಧರಿಗೊಂದು ನಮನ!

TNN Correspondent Posted On June 21, 2018
0


0
Shares
  • Share On Facebook
  • Tweet It

ಭಾರತೀಯ ಯೋಧರೆಂದರೇನೇ ಹಾಗೆ. ಅವರು ದೇಶಕ್ಕಾಗಿ ಯೋರಾಡುವ ಮೂಲಕ ನಮ್ಮೆಲ್ಲರನ್ನು ಹೆಮ್ಮೆಪಡಿಸುವ ಜತೆಗೆ, ದೇಶದ ಗೌರವವನ್ನು ಆಗಸದೆತ್ತರಕ್ಕೆ ಹಾರಿಸಲು ಎಂದಿಗೂ ಮುಂದಾಗುತ್ತಾರೆ. ಆ ಮೂಲಕ ಅವರು ನಮ್ಮ ಮನದಲ್ಲಿ ಅಚ್ಚಳಿಯದೆ ಅಮರರಾಗುತ್ತಾರೆ.

ಇಂತಹ ಹೆಮ್ಮೆಯ ಯೋಧರು ನಾಲ್ಕನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯಲ್ಲೂ ಪಾಲ್ಗೊಳ್ಳುವ ಮೂಲಕ ಸ್ಫೂರ್ತಿ ಸಾರಿದ್ದಾರೆ. ಆ ಮೂಲಕ ದೇಶ ಹಾಗೂ ದೇಶದ ಘನತೆಯ ವಿಷಯ ಬಂದಾಗ ಯೋಧರು ಏನು ಮಾಡಲು ಸಹ ಸಿದ್ಧರು ಎಂಬುದನ್ನು ಸಾರಿ ತೋರಿಸಿದ್ದಾರೆ.

ಹೌದು, ಯೋಗ ದಿನಾಚರಣೆ ಹಿನ್ನೆಲೆಯಲ್ಲಿ ಇಂಡೋ-ಟಿಬೇಟಿಯನ್ ಬಾರ್ಡರ್ ಪೊಲೀಸ್ ಪಡೆಯ ಹಿಮವೀರರು ಲಢಾಕ್ ನ 18 ಸಾವಿರ ಅಡಿ ಎತ್ತರದ ಹಿಮಗುಡ್ಡದ ಮೇಲೆ ನಿಂತು ಸೂರ್ಯ ನಮಸ್ಕಾರ ಮಾಡುವ ಮೂಲಕ ಇಡೀ ದೇಶದ ಜನರಿಗೆ ಯೋಗ ಮಾಡಲು ಸ್ಫೂರ್ತಿ, ಉತ್ಸಾಹ ತುಂಬಿದ್ದಾರೆ.

ಅಲ್ಲದೆ ಇದೇ ಇಂಡೋ ಟಿಬೇಟಿಯನ್ ಬಾರ್ಡರ್ ಪೊಲೀಸರು ಅರುಣಾಚಲ ಪ್ರದೇಶದ ಲೋಹಿತ್ ಪುರದ ದಿಗಾರು ನದಿಯಲ್ಲಿ ಅರ್ಧ ಮುಳುಗಿ ನದಿಯೋಗ ಮಾಡುವ ಮೂಲಕ ಯೋಗದ ಮಹತ್ವದ ಸಾರಿದ್ದಾರೆ. ಮೈ ಕೊರೆಯುವ ಚಳಿ ಇದ್ದರೂ ಮೈ ಮುರಿದು ಯೋಗ ಮಾಡಿ ನಮಗೆಲ್ಲ ಸ್ಫೂರ್ತಿ ತುಂಬಿದ್ದಾರೆ.

ಅಷ್ಟೇ ಭಾರತೀಯ ನೌಕಾಪಡೆಯೂ ಯೋಗ ದಿನಾಚರಣೆಗೆ ಬೆಂಬಲ ಸೂಚಿಸಿದ್ದು, ವಿಶಾಖಪಟ್ಟಣದ ಸಮುದ್ರದಲ್ಲಿ ಭಾರತೀಯ ಯುದ್ಧನೌಕೆ ಐಎನ್ಎಸ್ ಜ್ಯೋಗಿ ಹಡಗಿನಲ್ಲಿ ಪೂರ್ವ ನೌಕಾಪಡೆಯ ಕಮಾಂಡೋಗಳು ಯೋಗ ಮಾಡುವ ಮೂಲಕ ಯೋಗದ ಮಹತ್ವ ಸಾರಿದ್ದಾರೆ. ಒಟ್ಟಿನಲ್ಲಿ ನರೇಂದ್ರ ಮೋದಿ ಅವರು ನೀಡಿದ ಕರೆಗೆ ಇಡೀ ವಿಶ್ವವೇ ಯೋಗ ದಿನ ಆರಿಸುತ್ತಿದ್ದು, ಇದಕ್ಕೆ ಯೋಧರು ಸಹ ಬೆಂಬಲ ನೀಡಿದ್ದು ಶ್ಲಾಘನೀಯವಾಗಿದೆ. ಇವರಿಗೊಂದು ಸೆಲ್ಯೂಟ್ ಇರಲಿ.

 

0
Shares
  • Share On Facebook
  • Tweet It




Trending Now
ಜಿಎಸ್ಟಿ ಇಳಿಕೆ ಪರಿಣಾಮ- ದೀಪಾವಳಿಗೆ 6.05 ಲಕ್ಷ ಕೋಟಿ ವಸ್ತು ಮಾರಾಟ!
Tulunadu News October 22, 2025
ಪುತ್ತೂರು: ಅಕ್ರಮ ಗೋಸಾಗಾಟ, ಪೊಲೀಸರಿಂದ ಫೈರಿಂಗ್!
Tulunadu News October 22, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಜಿಎಸ್ಟಿ ಇಳಿಕೆ ಪರಿಣಾಮ- ದೀಪಾವಳಿಗೆ 6.05 ಲಕ್ಷ ಕೋಟಿ ವಸ್ತು ಮಾರಾಟ!
    • ಪುತ್ತೂರು: ಅಕ್ರಮ ಗೋಸಾಗಾಟ, ಪೊಲೀಸರಿಂದ ಫೈರಿಂಗ್!
    • ದೀಪಾವಳಿ ಬೋನಸ್ ಕಡಿಮೆ ಕೊಟ್ಟಿದ್ದಕ್ಕೆ ಟೋಲ್ ಸಿಬ್ಬಂದಿಗಳು ಮಾಡಿದ್ದೇನು?
    • ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಪಾದರಕ್ಷೆ ಎಸೆದ ವಕೀಲ ಬಂಧನ
    • ನಿಮ್ಮ ಮಗು ಕೆಮ್ಮುತ್ತಿದ್ದರೆ ಕಾಫ್ ಸಿರಪ್ ನೀಡುವ ಮೊದಲು ಎಚ್ಚರ!
    • "ಒಂದು ಶೋಗಾಗಿ ಕೈಕಾಲು ಹಿಡಿಯುತ್ತಿದ್ದ ಕಾಲದಿಂದ..." ರಿಷಬ್ ಶೆಟ್ಟಿ 2016 ರ ಘಟನೆಯನ್ನು ನೆನಪಿಸಿಕೊಂಡದ್ದು ಯಾಕೆ?
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಕ್ರಮ ಕಸಾಯಿಖಾನೆ ಮುಟ್ಟುಗೋಲು ಹಾಕಿದ ಪ್ರಥಮ ಪ್ರಕರಣ ದಾಖಲು - ಎಸ್ಪಿ
    • ಗೆದ್ದರೂ ಟ್ರೋಫಿ ಪಡೆಯದೇ ದಿಟ್ಟ ಉತ್ತರ ನೀಡಿದ ಭಾರತೀಯ ತಂಡಕ್ಕೆ ಭೇಷ್!
    • ಕೇವಲ ₹100 ಲಂಚದ ಪ್ರಕರಣದಲ್ಲಿ 39 ವರ್ಷಗಳ ಬಳಿಕ ನಿರ್ದೋಷಿ ಘೋಷಣೆ!
    • ನಮ್ಮ ಜಿಲ್ಲೆಗೆ ಕಳುಹಿಸಬೇಡಿ, ಬೇಕಾದರೆ ಕಾಡಿಗೆ ಕಳುಹಿಸಿ ಎಂದು ರಾಯಚೂರಿನಲ್ಲಿ ತಿಮರೋಡಿ ವಿರುದ್ಧ ಪ್ರತಿಭಟನೆ!
  • Popular Posts

    • 1
      ಜಿಎಸ್ಟಿ ಇಳಿಕೆ ಪರಿಣಾಮ- ದೀಪಾವಳಿಗೆ 6.05 ಲಕ್ಷ ಕೋಟಿ ವಸ್ತು ಮಾರಾಟ!
    • 2
      ಪುತ್ತೂರು: ಅಕ್ರಮ ಗೋಸಾಗಾಟ, ಪೊಲೀಸರಿಂದ ಫೈರಿಂಗ್!
    • 3
      ದೀಪಾವಳಿ ಬೋನಸ್ ಕಡಿಮೆ ಕೊಟ್ಟಿದ್ದಕ್ಕೆ ಟೋಲ್ ಸಿಬ್ಬಂದಿಗಳು ಮಾಡಿದ್ದೇನು?

  • Privacy Policy
  • Contact
© Tulunadu Infomedia.

Press enter/return to begin your search