• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಉಗ್ರ ಸಂಘಟನೆ ಲಷ್ಕರ್ ತಯ್ಯಬಾದಿಂದ ಪಾಕ್ ಇಂಜಿನಿಯರ್ ಗಳಿಗೆ ಮ್ಯಾನೆಜ್ ಮೆಂಟ್ ಕೋರ್ಸ್

TNN Correspondent Posted On June 21, 2018
0


0
Shares
  • Share On Facebook
  • Tweet It

ಇಸ್ಲಾಮಾಬಾದ್: ಪಾಕಿಸ್ತಾನದ ಭಯೋತ್ಪಾದಕರ ಮೂಲ ಸ್ಥಾನ ಎಂಬುದು ಜಗ್ಗಜಾಹಿರಾಗಿರುವ ಮಧ್ಯೆಯೇ, ಭಯೋತ್ಪಾದಕ ಚಟುವಟಿಕೆಗಳಿಗೆ ಪಾಕಿಸ್ತಾನ ಸದಾ ಆಶ್ರಯ ನೀಡುತ್ತಲೇ ಬರುತ್ತಿದೆ ಎಂಬುದು ಪದೇ ಪದೇ ಸಾಬೀತಾಗುತ್ತಿದೆ. ಇದಕ್ಕೆ ವಿಶ್ವಕ್ಕೆ ಕಂಟಕಟವಾಗಿರುವ ಲಷ್ಕರ್ ಈ ತಯ್ಯಬಾ ಉಗ್ರ ಸಂಘಟನೆ ಪಾಕಿಸ್ತಾನದ ಇಂಜಿನಿಯರ್ ವಿದ್ಯಾರ್ಥಿಗಳಿಗೆ ಮ್ಯಾನೆಜ್ ಮೆಂಟ್ ಕೋರ್ಸ್ ಗಳನ್ನು ಆರಂಭಿಸಿದ್ದು, ವಿಶ್ವಸಮುದಾಯಕ್ಕೆ ಮತ್ತೊಮ್ಮೆ ಭೀತಿ ಎದುರಾಗಿದೆ.

ಇಡೀ ತರಬೇತಿಯ ನೇತೃತ್ವವನ್ನು ಮುಂಬೈ ದಾಳಿಯ ಮಾಸ್ಟರ್ ಮೈಂಡ್ ಗಳಲ್ಲಿ ಒಬ್ಬನಾದ ಅಬ್ದುಲ್ ರೆಹೆಮಾನ್ ಮಕ್ಕಿ ವಹಿಸಿಕೊಂಡಿದ್ದು, ತರಬೇತಿ ಪಡೆದ ಇಂಜಿನಿಯರ್ ವಿದ್ಯಾರ್ಥಿಗಳಿಗೆ ಚೀನಾ ಪಾಕಿಸ್ತಾನ ಜಂಟಿ ಸಹಯೋಗದಲ್ಲಿ ನಡೆಸುತ್ತಿರುವ ಆರ್ಥಿಕ ಕಾರಿಡಾರ್ ನಲ್ಲಿ ಕೆಲಸ ದೊರಕಿಸಿ ಕೊಡಲಾಗುತ್ತದೆ. ಅವರು ತಾವು ನಿರ್ವಹಿಸುವ ಕೆಲಸಕ್ಕೆ ದೊರೆಯುವ ಸಂಭಾವನೆಯಲ್ಲಿ ಕೆಲವೊಂದಿಷ್ಟನ್ನು ತರಬೇತಿ ನೀಡಿದಕ್ಕಾಗಿ ಭಯೋತ್ಪಾದಕ ಸಂಘಟನೆಗೆ ದೇಣಿಗೆಯಾಗಿ ನೀಡಬೇಕು ಎಂಬ ಷರತ್ತನ್ನು ವಿಧಿಸಿ ತರಬೇತಿ ನೀಡಲಾಗುತ್ತಿದೆ.

ಪ್ರಸ್ತುತ ಕೇವಲ ಇಂಜನಿಯರ್ ಗಳು ತಮ್ಮ ಸ್ಯಾಲರಿಯ ಒಂದಿಷ್ಟು ಹಣವನ್ನು ಮಾತ್ರ ದೇಣಿಗೆಯಾಗಿ ನೀಡಬೇಕು ಎಂಬ ನಿಯಮವಿದ್ದರೂ ಸಹ, ಭವಿಷ್ಯದಲ್ಲಿ ಭಯೋತ್ಪಾದಕ ಸಂಘಟನೆಯೊಂದರಿಂದ ತರಬೇತಿ ಪಡೆದ ಇಂಜಿನಿಯರ್ ಗಳು ಉಗ್ರರಾಗುವ ಭೀತಿ ಭಾರತದ ಗುಪ್ತರಚ ಇಲಾಖೆಗಳು ಸೇರಿ ವಿಶ್ವ ಸಮುದಾಯಕ್ಕೆ ಎದುರಾಗಿದೆ.

0
Shares
  • Share On Facebook
  • Tweet It




Trending Now
ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
Tulunadu News March 27, 2026
ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
Tulunadu News March 20, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!
    • ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
    • ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
    • ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!
    • ಇರಾನ್ ನಾಯಕ‌ ಅಲಿ ಖಮೇನಿ ಆತ್ಮಕ್ಕೆ ಶಾಂತಿ ಕೋರಿದ ಸಿಎಂ ಸಿದ್ದರಾಮಯ್ಯ
  • Popular Posts

    • 1
      ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!

  • Privacy Policy
  • Contact
© Tulunadu Infomedia.

Press enter/return to begin your search