• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಉಗ್ರ ಸಂಘಟನೆ ಲಷ್ಕರ್ ತಯ್ಯಬಾದಿಂದ ಪಾಕ್ ಇಂಜಿನಿಯರ್ ಗಳಿಗೆ ಮ್ಯಾನೆಜ್ ಮೆಂಟ್ ಕೋರ್ಸ್

TNN Correspondent Posted On June 21, 2018
0


0
Shares
  • Share On Facebook
  • Tweet It

ಇಸ್ಲಾಮಾಬಾದ್: ಪಾಕಿಸ್ತಾನದ ಭಯೋತ್ಪಾದಕರ ಮೂಲ ಸ್ಥಾನ ಎಂಬುದು ಜಗ್ಗಜಾಹಿರಾಗಿರುವ ಮಧ್ಯೆಯೇ, ಭಯೋತ್ಪಾದಕ ಚಟುವಟಿಕೆಗಳಿಗೆ ಪಾಕಿಸ್ತಾನ ಸದಾ ಆಶ್ರಯ ನೀಡುತ್ತಲೇ ಬರುತ್ತಿದೆ ಎಂಬುದು ಪದೇ ಪದೇ ಸಾಬೀತಾಗುತ್ತಿದೆ. ಇದಕ್ಕೆ ವಿಶ್ವಕ್ಕೆ ಕಂಟಕಟವಾಗಿರುವ ಲಷ್ಕರ್ ಈ ತಯ್ಯಬಾ ಉಗ್ರ ಸಂಘಟನೆ ಪಾಕಿಸ್ತಾನದ ಇಂಜಿನಿಯರ್ ವಿದ್ಯಾರ್ಥಿಗಳಿಗೆ ಮ್ಯಾನೆಜ್ ಮೆಂಟ್ ಕೋರ್ಸ್ ಗಳನ್ನು ಆರಂಭಿಸಿದ್ದು, ವಿಶ್ವಸಮುದಾಯಕ್ಕೆ ಮತ್ತೊಮ್ಮೆ ಭೀತಿ ಎದುರಾಗಿದೆ.

ಇಡೀ ತರಬೇತಿಯ ನೇತೃತ್ವವನ್ನು ಮುಂಬೈ ದಾಳಿಯ ಮಾಸ್ಟರ್ ಮೈಂಡ್ ಗಳಲ್ಲಿ ಒಬ್ಬನಾದ ಅಬ್ದುಲ್ ರೆಹೆಮಾನ್ ಮಕ್ಕಿ ವಹಿಸಿಕೊಂಡಿದ್ದು, ತರಬೇತಿ ಪಡೆದ ಇಂಜಿನಿಯರ್ ವಿದ್ಯಾರ್ಥಿಗಳಿಗೆ ಚೀನಾ ಪಾಕಿಸ್ತಾನ ಜಂಟಿ ಸಹಯೋಗದಲ್ಲಿ ನಡೆಸುತ್ತಿರುವ ಆರ್ಥಿಕ ಕಾರಿಡಾರ್ ನಲ್ಲಿ ಕೆಲಸ ದೊರಕಿಸಿ ಕೊಡಲಾಗುತ್ತದೆ. ಅವರು ತಾವು ನಿರ್ವಹಿಸುವ ಕೆಲಸಕ್ಕೆ ದೊರೆಯುವ ಸಂಭಾವನೆಯಲ್ಲಿ ಕೆಲವೊಂದಿಷ್ಟನ್ನು ತರಬೇತಿ ನೀಡಿದಕ್ಕಾಗಿ ಭಯೋತ್ಪಾದಕ ಸಂಘಟನೆಗೆ ದೇಣಿಗೆಯಾಗಿ ನೀಡಬೇಕು ಎಂಬ ಷರತ್ತನ್ನು ವಿಧಿಸಿ ತರಬೇತಿ ನೀಡಲಾಗುತ್ತಿದೆ.

ಪ್ರಸ್ತುತ ಕೇವಲ ಇಂಜನಿಯರ್ ಗಳು ತಮ್ಮ ಸ್ಯಾಲರಿಯ ಒಂದಿಷ್ಟು ಹಣವನ್ನು ಮಾತ್ರ ದೇಣಿಗೆಯಾಗಿ ನೀಡಬೇಕು ಎಂಬ ನಿಯಮವಿದ್ದರೂ ಸಹ, ಭವಿಷ್ಯದಲ್ಲಿ ಭಯೋತ್ಪಾದಕ ಸಂಘಟನೆಯೊಂದರಿಂದ ತರಬೇತಿ ಪಡೆದ ಇಂಜಿನಿಯರ್ ಗಳು ಉಗ್ರರಾಗುವ ಭೀತಿ ಭಾರತದ ಗುಪ್ತರಚ ಇಲಾಖೆಗಳು ಸೇರಿ ವಿಶ್ವ ಸಮುದಾಯಕ್ಕೆ ಎದುರಾಗಿದೆ.

0
Shares
  • Share On Facebook
  • Tweet It




Trending Now
ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
Tulunadu News November 1, 2025
ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
Tulunadu News October 31, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
    • ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!
    • ಕಾಂತಾರಾ ಚಾಪ್ಟರ್ 1 ಒಟಿಟಿಯಲ್ಲಿ ರಿಲೀಸ್! ದಿನ ಫಿಕ್ಸ್!
    • ಜಿಎಸ್ಟಿ ಇಳಿಕೆ ಪರಿಣಾಮ- ದೀಪಾವಳಿಗೆ 6.05 ಲಕ್ಷ ಕೋಟಿ ವಸ್ತು ಮಾರಾಟ!
    • ಪುತ್ತೂರು: ಅಕ್ರಮ ಗೋಸಾಗಾಟ, ಪೊಲೀಸರಿಂದ ಫೈರಿಂಗ್!
    • ದೀಪಾವಳಿ ಬೋನಸ್ ಕಡಿಮೆ ಕೊಟ್ಟಿದ್ದಕ್ಕೆ ಟೋಲ್ ಸಿಬ್ಬಂದಿಗಳು ಮಾಡಿದ್ದೇನು?
  • Popular Posts

    • 1
      ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!

  • Privacy Policy
  • Contact
© Tulunadu Infomedia.

Press enter/return to begin your search