• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಕೆಂಪು ಉಗ್ರರ ಹುಟ್ಟಡಗಿಸಿದ ನಿವೃತ್ತ ಐಪಿಎಸ್ ಅಧಿಕಾರಿ ಕಾಶ್ಮೀರದತ್ತ: ಭಯೋತ್ಪಾದಕರ ಬೆವರಿಳಿಸಲು ಮುಂದಾದ ಕೇಂದ್ರ

TNN Correspondent Posted On June 21, 2018
0


0
Shares
  • Share On Facebook
  • Tweet It

ದೆಹಲಿ: ಜಮ್ಮು ಕಾಶ್ಮೀರದಲ್ಲಿ ರಾಷ್ಟ್ರಪತಿ ಆಡಳಿತ ಜಾರಿಯಾದ ಬೆನ್ನಲೇ ಕಣಿವೆಯಲ್ಲಿ ಭಯೋತ್ಪಾದಕರು ಮತ್ತು ಪ್ರತ್ಯೇಕತವಾದಿಗಳ ಹುಟ್ಟಡಗಿಲು ದಿಟ್ಟ ನಿಲುವುಗಳನ್ನು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಕೈಗೊಂಡಿದೆ. ದೇಶದ ಹಿತಾಸಕ್ತಿ ಮತ್ತು ಅಖಂಡತೆಯ ಉದ್ದೇಶವಿಟ್ಟುಕೊಂಡು ಜಮ್ಮು ಕಾಶ್ಮೀರದಲ್ಲಿ ಪಿಡಿಪಿಯೊಂದಿಗಿನ ಮೈತ್ರಿಯನ್ನು ಕಡಿದುಕೊಂಡಿದ್ದು, ಕಣಿವೆ ರಾಜ್ಯದಲ್ಲಿ ಶಾಶ್ವತವಾಗಿ ಶಾಂತಿ ಕಾಪಾಡಲು ಭಾರಿ ಕ್ರಮವನ್ನು ಕೈಗೊಂಡಿದೆ. ಕಣಿವೆಯಲ್ಲಿ ರಾಷ್ಟ್ರಪತಿ ಆಳ್ವಿಕೆ ಹೇರುವ ಮೂಲಕ ಪಿಡಿಪಿಯಿಂದ ಅಧಿಕಾರದಿಂದ ಕೆಳಗಿಳಿಸಿದ್ದು, ಶಾಂತಿ ಕಾಪಾಡಲು ಮಹತ್ವದ ನಿರ್ಧಾರವೊಂದನ್ನು ಕೈಗೊಂಡಿದ್ದು, ಮೋಸ್ಟ್ ವಾಂಟೆಡ್ ನಕ್ಸಲರನ್ನು ಹೊಡೆದುರುಳಿಸಿದ ನಿವೃತ್ತ ಐಪಿಎಸ್ ಅಧಿಕಾರಿಯೊಬ್ಬರನ್ನು ಜಮ್ಮು ಕಾಶ್ಮೀರ ರಾಜ್ಯಪಾಲರಿಗೆ ಸಲಹೆಗಾರರಾಗಿ ನೇಮಕವಾಗಿದ್ದಾರೆ..

ದಿಟ್ಟ ಕ್ರಮಗಳಿಂದಲೇ ಹೆಸರುವಾಸಿಯಾಗಿರುವ ಪ್ರಧಾನಿ ನರೇಂದ್ರ ಮೋದಿ ಅವರ ಸರ್ಕಾರ ಇದೀಗ ಕಣಿವೆ ರಾಜ್ಯದಲ್ಲಿ ಎದುರಾಗಿರುವ ರಾಷ್ಟ್ರಪತಿ ಆಡಳಿತ ಲಾಭವನ್ನು ಪಡೆದು, ಉಗ್ರ ಮತ್ತು ಪ್ರತ್ಯೇಕತವಾದಿಗಳ ಹುಟ್ಟಡಗಿಸಲು ಮಹತ್ವದ ನಿಲುವು ವ್ಯಕ್ತಪಡಿಸಿದೆ. ಆ ನಿಟ್ಟಿಲ್ಲಿ ಜಮ್ಮು ಕಾಶ್ಮೀರದ ರಾಜ್ಯಪಾಲ ಎನ್ ಎನ್ ವೊಹ್ರಾ ಅವರಿಗೆ ಆಪರೇಷನ್ ಕುಕೂನ್ ಮೂಲಕ ನಕ್ಸಲ್ ಕಿಂಗ್ ಪಿನ್ ಗಳನ್ನು ಸದೆಬಡೆಯುವುದು ಸೇರಿ ಮಹತ್ವದ ಕಾರ್ಯಾಚರಣೆಯಲ್ಲಿ ಭಾಗಿಯಾಗಿರುವ ಸೂಪರ್ ಕಾಪ್ ಕೆ.ವಿಜಯಕುಮಾರ್ ಅವರನ್ನು ಸಲಹೆಗಾರನಾಗಿ ಕೇಂದ್ರ ಸರ್ಕಾರ ನೇಮಿಸಿದೆ.

1975ರ ಐಪಿಎಸ್ ಬ್ಯಾಚನ್ ಅಧಿಕಾರಿಯಾಗಿರುವ ಕೆ.ವಿಜಯಕುಮಾರ ವೀರಪ್ಪನ್ ಅಷ್ಟೇ ಅಲ್ಲ, ಛತ್ತಿಸಘಡ್ ನಲ್ಲಿ ಹಲವು ನಕ್ಸಲರನ್ನು ಹೊಡೆದುರುಳಿಸಿದ ಖ್ಯಾತಿ ಹೊಂದಿದ್ದಾರೆ. ಅಲ್ಲದೇ ಬಿಎಸ್ಎಫ್ ಇನ್ಸ್‌ಪೆಕ್ಟರ್ ಜಬರಲ್ ಆಗಿ ಕಾಶ್ಮೀರದಲ್ಲಿ 1998 ರಿಂದ 2001 ರವರೆಗೆ ಕಾರ್ಯನಿರ್ವಹಿಸಿದ್ದಾರೆ. ಅಲ್ಲೂ ಕೌಂಟರ್ ಇನ್ಸರ್ಜೆನ್ಸಿ ಆಪರೇಷನ್ ನಲ್ಲಿ ಭಾಗಿಯಾಗಿದ್ದರು. 2010 ರಿಂದ 2012ರಲ್ಲಿ ಸಿಆರ್ ಫಿಎಫ್ ಡೈರೆಕ್ಟರ್ ಜನರಲ್ ಆಗಿ ಕಾರ್ಯನಿರ್ವಹಿಸಿದ್ದರು. ನಂತರ ಹಿರಿಯ ಭದ್ರತಾ ಸಲಹೆಗಾರರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.

0
Shares
  • Share On Facebook
  • Tweet It




Trending Now
ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
Tulunadu News January 12, 2026
ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
Tulunadu News January 10, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
    • ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?
    • ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
    • ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನ ಭೇಟಿ: ನಟಿ ನುಶ್ರತ್ ಭರುಚ್ಚಾ ವಿರುದ್ಧ ಫತ್ವಾ – ಭಾರೀ ವಿವಾದ
    • ಐದು ದಿನಗಳಲ್ಲಿ ಏಳುನೂರಕ್ಕೂ ಹೆಚ್ಚು ಕಿ.ಮೀ. ಸೈಕಲ್ ತುಳಿದ 70 ರ ಹರೆಯದ ಶಾಸಕ!
    • ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ
    • ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
  • Popular Posts

    • 1
      ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • 2
      ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
    • 3
      ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • 4
      ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • 5
      ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?

  • Privacy Policy
  • Contact
© Tulunadu Infomedia.

Press enter/return to begin your search