• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಕೆಂಪು ಉಗ್ರರ ಹುಟ್ಟಡಗಿಸಿದ ನಿವೃತ್ತ ಐಪಿಎಸ್ ಅಧಿಕಾರಿ ಕಾಶ್ಮೀರದತ್ತ: ಭಯೋತ್ಪಾದಕರ ಬೆವರಿಳಿಸಲು ಮುಂದಾದ ಕೇಂದ್ರ

TNN Correspondent Posted On June 21, 2018
0


0
Shares
  • Share On Facebook
  • Tweet It

ದೆಹಲಿ: ಜಮ್ಮು ಕಾಶ್ಮೀರದಲ್ಲಿ ರಾಷ್ಟ್ರಪತಿ ಆಡಳಿತ ಜಾರಿಯಾದ ಬೆನ್ನಲೇ ಕಣಿವೆಯಲ್ಲಿ ಭಯೋತ್ಪಾದಕರು ಮತ್ತು ಪ್ರತ್ಯೇಕತವಾದಿಗಳ ಹುಟ್ಟಡಗಿಲು ದಿಟ್ಟ ನಿಲುವುಗಳನ್ನು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಕೈಗೊಂಡಿದೆ. ದೇಶದ ಹಿತಾಸಕ್ತಿ ಮತ್ತು ಅಖಂಡತೆಯ ಉದ್ದೇಶವಿಟ್ಟುಕೊಂಡು ಜಮ್ಮು ಕಾಶ್ಮೀರದಲ್ಲಿ ಪಿಡಿಪಿಯೊಂದಿಗಿನ ಮೈತ್ರಿಯನ್ನು ಕಡಿದುಕೊಂಡಿದ್ದು, ಕಣಿವೆ ರಾಜ್ಯದಲ್ಲಿ ಶಾಶ್ವತವಾಗಿ ಶಾಂತಿ ಕಾಪಾಡಲು ಭಾರಿ ಕ್ರಮವನ್ನು ಕೈಗೊಂಡಿದೆ. ಕಣಿವೆಯಲ್ಲಿ ರಾಷ್ಟ್ರಪತಿ ಆಳ್ವಿಕೆ ಹೇರುವ ಮೂಲಕ ಪಿಡಿಪಿಯಿಂದ ಅಧಿಕಾರದಿಂದ ಕೆಳಗಿಳಿಸಿದ್ದು, ಶಾಂತಿ ಕಾಪಾಡಲು ಮಹತ್ವದ ನಿರ್ಧಾರವೊಂದನ್ನು ಕೈಗೊಂಡಿದ್ದು, ಮೋಸ್ಟ್ ವಾಂಟೆಡ್ ನಕ್ಸಲರನ್ನು ಹೊಡೆದುರುಳಿಸಿದ ನಿವೃತ್ತ ಐಪಿಎಸ್ ಅಧಿಕಾರಿಯೊಬ್ಬರನ್ನು ಜಮ್ಮು ಕಾಶ್ಮೀರ ರಾಜ್ಯಪಾಲರಿಗೆ ಸಲಹೆಗಾರರಾಗಿ ನೇಮಕವಾಗಿದ್ದಾರೆ..

ದಿಟ್ಟ ಕ್ರಮಗಳಿಂದಲೇ ಹೆಸರುವಾಸಿಯಾಗಿರುವ ಪ್ರಧಾನಿ ನರೇಂದ್ರ ಮೋದಿ ಅವರ ಸರ್ಕಾರ ಇದೀಗ ಕಣಿವೆ ರಾಜ್ಯದಲ್ಲಿ ಎದುರಾಗಿರುವ ರಾಷ್ಟ್ರಪತಿ ಆಡಳಿತ ಲಾಭವನ್ನು ಪಡೆದು, ಉಗ್ರ ಮತ್ತು ಪ್ರತ್ಯೇಕತವಾದಿಗಳ ಹುಟ್ಟಡಗಿಸಲು ಮಹತ್ವದ ನಿಲುವು ವ್ಯಕ್ತಪಡಿಸಿದೆ. ಆ ನಿಟ್ಟಿಲ್ಲಿ ಜಮ್ಮು ಕಾಶ್ಮೀರದ ರಾಜ್ಯಪಾಲ ಎನ್ ಎನ್ ವೊಹ್ರಾ ಅವರಿಗೆ ಆಪರೇಷನ್ ಕುಕೂನ್ ಮೂಲಕ ನಕ್ಸಲ್ ಕಿಂಗ್ ಪಿನ್ ಗಳನ್ನು ಸದೆಬಡೆಯುವುದು ಸೇರಿ ಮಹತ್ವದ ಕಾರ್ಯಾಚರಣೆಯಲ್ಲಿ ಭಾಗಿಯಾಗಿರುವ ಸೂಪರ್ ಕಾಪ್ ಕೆ.ವಿಜಯಕುಮಾರ್ ಅವರನ್ನು ಸಲಹೆಗಾರನಾಗಿ ಕೇಂದ್ರ ಸರ್ಕಾರ ನೇಮಿಸಿದೆ.

1975ರ ಐಪಿಎಸ್ ಬ್ಯಾಚನ್ ಅಧಿಕಾರಿಯಾಗಿರುವ ಕೆ.ವಿಜಯಕುಮಾರ ವೀರಪ್ಪನ್ ಅಷ್ಟೇ ಅಲ್ಲ, ಛತ್ತಿಸಘಡ್ ನಲ್ಲಿ ಹಲವು ನಕ್ಸಲರನ್ನು ಹೊಡೆದುರುಳಿಸಿದ ಖ್ಯಾತಿ ಹೊಂದಿದ್ದಾರೆ. ಅಲ್ಲದೇ ಬಿಎಸ್ಎಫ್ ಇನ್ಸ್‌ಪೆಕ್ಟರ್ ಜಬರಲ್ ಆಗಿ ಕಾಶ್ಮೀರದಲ್ಲಿ 1998 ರಿಂದ 2001 ರವರೆಗೆ ಕಾರ್ಯನಿರ್ವಹಿಸಿದ್ದಾರೆ. ಅಲ್ಲೂ ಕೌಂಟರ್ ಇನ್ಸರ್ಜೆನ್ಸಿ ಆಪರೇಷನ್ ನಲ್ಲಿ ಭಾಗಿಯಾಗಿದ್ದರು. 2010 ರಿಂದ 2012ರಲ್ಲಿ ಸಿಆರ್ ಫಿಎಫ್ ಡೈರೆಕ್ಟರ್ ಜನರಲ್ ಆಗಿ ಕಾರ್ಯನಿರ್ವಹಿಸಿದ್ದರು. ನಂತರ ಹಿರಿಯ ಭದ್ರತಾ ಸಲಹೆಗಾರರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.

0
Shares
  • Share On Facebook
  • Tweet It




Trending Now
ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
Tulunadu News January 30, 2026
ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
Tulunadu News January 28, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
    • ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
  • Popular Posts

    • 1
      ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • 2
      ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ

  • Privacy Policy
  • Contact
© Tulunadu Infomedia.

Press enter/return to begin your search