• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಕೆಂಪು ಉಗ್ರರ ಹುಟ್ಟಡಗಿಸಿದ ನಿವೃತ್ತ ಐಪಿಎಸ್ ಅಧಿಕಾರಿ ಕಾಶ್ಮೀರದತ್ತ: ಭಯೋತ್ಪಾದಕರ ಬೆವರಿಳಿಸಲು ಮುಂದಾದ ಕೇಂದ್ರ

TNN Correspondent Posted On June 21, 2018
0


0
Shares
  • Share On Facebook
  • Tweet It

ದೆಹಲಿ: ಜಮ್ಮು ಕಾಶ್ಮೀರದಲ್ಲಿ ರಾಷ್ಟ್ರಪತಿ ಆಡಳಿತ ಜಾರಿಯಾದ ಬೆನ್ನಲೇ ಕಣಿವೆಯಲ್ಲಿ ಭಯೋತ್ಪಾದಕರು ಮತ್ತು ಪ್ರತ್ಯೇಕತವಾದಿಗಳ ಹುಟ್ಟಡಗಿಲು ದಿಟ್ಟ ನಿಲುವುಗಳನ್ನು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಕೈಗೊಂಡಿದೆ. ದೇಶದ ಹಿತಾಸಕ್ತಿ ಮತ್ತು ಅಖಂಡತೆಯ ಉದ್ದೇಶವಿಟ್ಟುಕೊಂಡು ಜಮ್ಮು ಕಾಶ್ಮೀರದಲ್ಲಿ ಪಿಡಿಪಿಯೊಂದಿಗಿನ ಮೈತ್ರಿಯನ್ನು ಕಡಿದುಕೊಂಡಿದ್ದು, ಕಣಿವೆ ರಾಜ್ಯದಲ್ಲಿ ಶಾಶ್ವತವಾಗಿ ಶಾಂತಿ ಕಾಪಾಡಲು ಭಾರಿ ಕ್ರಮವನ್ನು ಕೈಗೊಂಡಿದೆ. ಕಣಿವೆಯಲ್ಲಿ ರಾಷ್ಟ್ರಪತಿ ಆಳ್ವಿಕೆ ಹೇರುವ ಮೂಲಕ ಪಿಡಿಪಿಯಿಂದ ಅಧಿಕಾರದಿಂದ ಕೆಳಗಿಳಿಸಿದ್ದು, ಶಾಂತಿ ಕಾಪಾಡಲು ಮಹತ್ವದ ನಿರ್ಧಾರವೊಂದನ್ನು ಕೈಗೊಂಡಿದ್ದು, ಮೋಸ್ಟ್ ವಾಂಟೆಡ್ ನಕ್ಸಲರನ್ನು ಹೊಡೆದುರುಳಿಸಿದ ನಿವೃತ್ತ ಐಪಿಎಸ್ ಅಧಿಕಾರಿಯೊಬ್ಬರನ್ನು ಜಮ್ಮು ಕಾಶ್ಮೀರ ರಾಜ್ಯಪಾಲರಿಗೆ ಸಲಹೆಗಾರರಾಗಿ ನೇಮಕವಾಗಿದ್ದಾರೆ..

ದಿಟ್ಟ ಕ್ರಮಗಳಿಂದಲೇ ಹೆಸರುವಾಸಿಯಾಗಿರುವ ಪ್ರಧಾನಿ ನರೇಂದ್ರ ಮೋದಿ ಅವರ ಸರ್ಕಾರ ಇದೀಗ ಕಣಿವೆ ರಾಜ್ಯದಲ್ಲಿ ಎದುರಾಗಿರುವ ರಾಷ್ಟ್ರಪತಿ ಆಡಳಿತ ಲಾಭವನ್ನು ಪಡೆದು, ಉಗ್ರ ಮತ್ತು ಪ್ರತ್ಯೇಕತವಾದಿಗಳ ಹುಟ್ಟಡಗಿಸಲು ಮಹತ್ವದ ನಿಲುವು ವ್ಯಕ್ತಪಡಿಸಿದೆ. ಆ ನಿಟ್ಟಿಲ್ಲಿ ಜಮ್ಮು ಕಾಶ್ಮೀರದ ರಾಜ್ಯಪಾಲ ಎನ್ ಎನ್ ವೊಹ್ರಾ ಅವರಿಗೆ ಆಪರೇಷನ್ ಕುಕೂನ್ ಮೂಲಕ ನಕ್ಸಲ್ ಕಿಂಗ್ ಪಿನ್ ಗಳನ್ನು ಸದೆಬಡೆಯುವುದು ಸೇರಿ ಮಹತ್ವದ ಕಾರ್ಯಾಚರಣೆಯಲ್ಲಿ ಭಾಗಿಯಾಗಿರುವ ಸೂಪರ್ ಕಾಪ್ ಕೆ.ವಿಜಯಕುಮಾರ್ ಅವರನ್ನು ಸಲಹೆಗಾರನಾಗಿ ಕೇಂದ್ರ ಸರ್ಕಾರ ನೇಮಿಸಿದೆ.

1975ರ ಐಪಿಎಸ್ ಬ್ಯಾಚನ್ ಅಧಿಕಾರಿಯಾಗಿರುವ ಕೆ.ವಿಜಯಕುಮಾರ ವೀರಪ್ಪನ್ ಅಷ್ಟೇ ಅಲ್ಲ, ಛತ್ತಿಸಘಡ್ ನಲ್ಲಿ ಹಲವು ನಕ್ಸಲರನ್ನು ಹೊಡೆದುರುಳಿಸಿದ ಖ್ಯಾತಿ ಹೊಂದಿದ್ದಾರೆ. ಅಲ್ಲದೇ ಬಿಎಸ್ಎಫ್ ಇನ್ಸ್‌ಪೆಕ್ಟರ್ ಜಬರಲ್ ಆಗಿ ಕಾಶ್ಮೀರದಲ್ಲಿ 1998 ರಿಂದ 2001 ರವರೆಗೆ ಕಾರ್ಯನಿರ್ವಹಿಸಿದ್ದಾರೆ. ಅಲ್ಲೂ ಕೌಂಟರ್ ಇನ್ಸರ್ಜೆನ್ಸಿ ಆಪರೇಷನ್ ನಲ್ಲಿ ಭಾಗಿಯಾಗಿದ್ದರು. 2010 ರಿಂದ 2012ರಲ್ಲಿ ಸಿಆರ್ ಫಿಎಫ್ ಡೈರೆಕ್ಟರ್ ಜನರಲ್ ಆಗಿ ಕಾರ್ಯನಿರ್ವಹಿಸಿದ್ದರು. ನಂತರ ಹಿರಿಯ ಭದ್ರತಾ ಸಲಹೆಗಾರರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.

0
Shares
  • Share On Facebook
  • Tweet It




Trending Now
ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
Tulunadu News December 27, 2025
ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
Tulunadu News December 23, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
    • ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
    • ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
    • ಭಾರತ ಒಂದು ‘ಹಿಂದೂ ರಾಷ್ಟ್ರ’ – ಸಂವಿಧಾನಿಕ ಮಾನ್ಯತೆ ಅಗತ್ಯವಿಲ್ಲ: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್
    • ಸೋನಿಯಾ ಗಾಂಧಿ ಕುರಿತು ರೇವಂತ್ ರೆಡ್ಡಿ ಹೇಳಿಕೆ: ಬಿಜೆಪಿ ತೀವ್ರ ಟೀಕೆ
    • ಬಾಂಡ್ ರದ್ದಾದ ಬಳಿಕ ರಾಜಕೀಯ ಪಕ್ಷಗಳಿಗೆ ಬಂದ 3811 ಕೋಟಿಯಲ್ಲಿ ಬಿಜೆಪಿಯ ಪಾಲು 82%!
    • ಭಕ್ತಿಗೀತೆ ಹಾಡುತ್ತಿದ್ದ ಗಾಯಕಿಯ ಮೇಲೆ ದರ್ಪ! ಜಾತ್ಯಾತೀತ ಗೀತೆ ಹಾಡಲು ಒತ್ತಾಯ!
    • ರೈತರ ಮಕ್ಕಳನ್ನು ಮದುವೆಯಾಗುವ ಹೆಣ್ಮಕ್ಕಳಿಗೆ 10 ಲಕ್ಷ ನೀಡಿ - ಸರಕಾರಕ್ಕೆ ಶಾಸಕ ಆಗ್ರಹ!
    • ವಿಡಿಯೋ ಕಾಲ್ ನಲ್ಲಿ ನಿಶ್ಚಿತಾರ್ಥ-ಎಲ್ ಇಡಿ ಸ್ಕ್ರೀನ್ ಗೆ ಆರತಿ!
    • ಅಜಾನ್ ಚರ್ಚೆಯ ಸಂದರ್ಭದಲ್ಲಿ ದೀಪಾವಳಿ ಪಟಾಕಿ ವಿಷಯ ಎತ್ತಿದ ಸಚಿವ!
  • Popular Posts

    • 1
      ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
    • 2
      ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
    • 3
      ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
    • 4
      ಭಾರತ ಒಂದು ‘ಹಿಂದೂ ರಾಷ್ಟ್ರ’ – ಸಂವಿಧಾನಿಕ ಮಾನ್ಯತೆ ಅಗತ್ಯವಿಲ್ಲ: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್
    • 5
      ಸೋನಿಯಾ ಗಾಂಧಿ ಕುರಿತು ರೇವಂತ್ ರೆಡ್ಡಿ ಹೇಳಿಕೆ: ಬಿಜೆಪಿ ತೀವ್ರ ಟೀಕೆ

  • Privacy Policy
  • Contact
© Tulunadu Infomedia.

Press enter/return to begin your search