• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ರಂಜಾನ್ ದಿನ ಈ ಶಾಲೆಯಲ್ಲಿ ಹಿಂದೂ ಮಕ್ಕಳೂ ಇಸ್ಲಾಂ ಟೋಪಿ ಹಾಕಬೇಕಂತೆ, ಇದೆಂಥ ಶೈಕ್ಷಣಿಕ ಇಸ್ಲಾಮೀಕರಣ?

TNN Correspondent Posted On June 22, 2018
0


0
Shares
  • Share On Facebook
  • Tweet It

ದೇಶದ ಯಾವುದೇ ಸರ್ಕಾರಿ ಹಾಗೂ ಅನುದಾನಿತ ಶೈಕ್ಷಣಿಕ ಸಂಸ್ಥೆಗಳಲ್ಲೂ ಧಾರ್ಮಿಕ ಶಿಕ್ಷಣ ಬೋಧಿಸಬಾರದು ಎಂಬ ನಿಯಮವಿದೆ. ಆದರೆ ಕೆಲವು ಕ್ರೈಸ್ತ ಮಿಶನರಿಗಳು ಹಾಗೂ ಇಸ್ಲಾಂ ಮೂಲಭೂತವಾದಗಳಿಂದ ಇಂದು ಹಲವು ಕ್ರೈಸ್ತ ಶಾಲೆ ಹಾಗೂ ಮದರಸಾಗಳಲ್ಲಿ ಇಸ್ಲಾಮೀಕರಣ ಬೋಧಿಸಲಾಗುತ್ತಿದೆ.

ಇದಕ್ಕೆ ಸಾಕ್ಷಿಯಾಗಿ ಜಾರ್ಖಂಡ್ ನ ಗಡ್ಡಾದಲ್ಲಿ ಡಾನ್ ಬಾಸ್ಕೋ ಶಾಲೆಯಲ್ಲಿ ಇಸ್ಲಾಮೀಕರಣ ಬೋಧಿಸುವ ಕೆಲಸವಾಗುತ್ತಿರುವುದು ಆತಂಕ ಮೂಡಿಸಿದೆ. ಹೌದು, ಇದೇ ಶಾಲೆಯಲ್ಲಿ ಕಳೆದ ವಾರ ಆಚರಿಸಿದ ರಂಜಾನ್ ವೇಳೆ ಹಿಂದೂ ಮಕ್ಕಳಿಗೂ ಸಹ ಒತ್ತಾಯಪೂರ್ವಕವಾಗಿ ಮುಸ್ಲಿಂ ಟೋಪಿ ಹಾಕಿದ್ದು ಈಗ ವಿವಾದವಾಗಿದೆ.

ಕಳೆದ ವಾರ ರಂಜಾನ್ ಆಚರಿಸಿದ್ದು, ಶಾಲೆಯಲ್ಲಿ ಮಕ್ಕಳಿಗೆ ಒತ್ತಾಯಪೂರ್ವಕವಾಗಿ ಇಸ್ಲಾಂ ಟೋಪಿ ಹಾಕಲಾಗಿದೆ. ಅಲ್ಲದೆ ಕೆಲವು ಮಕ್ಕಳು ಇನ್ನೂ ಚಿಕ್ಕವರಾಗಿರುವುದರಿಂದ ಸುಮ್ಮನೆ ಹಾಕಿಕೊಂಡಿವೆ. ಆದರೆ ಈ ಕುರಿತ ಚಿತ್ರವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಟೀಕೆಗಳು ವ್ಯಕ್ತವಾಗಿವೆ.

ಹೀಗೆ ಹಿಂದೂ ಮಕ್ಕಳಿಗೂ ಇಸ್ಲಾಂ ಟೋಪಿ ಹಾಕಿರುವ ಕುರಿತು ಯಾವಾಗ ಸಾಮಾಜಿಕ ಜಾಲತಾಣದಲ್ಲಿ ಟೀಕೆಗಳು ವ್ಯಕ್ತವಾದವೋ, ಆಗ ಶಾಲೆಯ ಆಡಳಿತ ಮಂಡಳಿ ಕ್ಷಮೆಯಾಚಿಸಿದೆ. ಆದರೆ ಇದಕ್ಕೂ ಮೊದಲು ಏಕೆ ಮಕ್ಕಳ ತಲೆಯಲ್ಲಿ ಧರ್ಮ ಬಿತ್ತಬೇಕಿತ್ತು? ಹೀಗೆ ಶೈಕ್ಷಣಿಕ ಸಂಸ್ಥೆಗಳಲ್ಲಿ ಧರ್ಮ ಬೋಧನೆ ಮಾಡುತ್ತಿರುವವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.

 

0
Shares
  • Share On Facebook
  • Tweet It




Trending Now
ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!
Tulunadu News November 21, 2025
ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ
Tulunadu News November 20, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!
    • ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ
    • ರಾಜದೀಪ್ ಸರದೇಸಾಯಿ ಕ್ಯಾನ್ಸರಿಗೆ ಚಿಕಿತ್ಸೆ ಪಡೆಯುತ್ತಿದ್ದಾಗ ಆರೋಗ್ಯ ವಿಚಾರಿಸಿದ ಮೋದಿ!
    • ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
    • ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!

  • Privacy Policy
  • Contact
© Tulunadu Infomedia.

Press enter/return to begin your search