• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಕಣಿವೆಯಲ್ಲಿ  ಮಾನವ ಹಕ್ಕುಗಳ ಬಗ್ಗೆ ಬೊಗಳೆ ಬಿಟ್ಟ ವಿಶ್ವಸಂಸ್ಥೆ, ಪಾಕಿಸ್ತಾನಕ್ಕೆ ಛೀಮಾರಿ

TNN Correspondent Posted On June 23, 2018
0


0
Shares
  • Share On Facebook
  • Tweet It

ವಿಶ್ವಸಂಸ್ಥೆ: ಕಣಿವೆ ರಾಜ್ಯ ಜಮ್ಮು ಕಾಶ್ಮೀರದಲ್ಲಿ ಮಾನವ ಹಕ್ಕುಗಳನ್ನು ಉಲ್ಲಂಘಿಸಲಾಗುತ್ತಿದೆ ಎಂದು ವರದಿ ನೀಡಿದ ವಿಶ್ವಸಂಸ್ಥೆ ಮಾನವ ಹಕ್ಕುಗಳ ಕಚೇರಿಯ ಮಾಹಿತಿಯನ್ನು, ಭಾರತ ಸೇರಿ ವಿಶ್ವಸಂಸ್ಥೆಯ ಆರು ರಾಷ್ಟ್ರಗಳು ವಿಶ್ವಸಂಸ್ಥೆಯ ಸಭೆಯಲ್ಲೇ ನಿರಾಕರಿಸುವ ಮೂಲಕ ವಿಶ್ವಸಂಸ್ಥೆ ಮತ್ತು ಪಾಕಿಸ್ತಾನಕ್ಕೆ ಭಾರಿ ಮುಖಭಂಗವಾಗಿದೆ.

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ಕಚೇರಿಯ ವರದಿಯ ಬಗ್ಗೆ ಭಾರತ ಸೇರಿ ಅಫ್ಘಾನಿಸ್ತಾನ, ಮಾರಿಷಸ್, ಬೆಲಾರಸ್, ಕ್ಯೂಬಾ, ಭೂತಾನ್ ಮತ್ತು ವೆನೆಜುವೆಲಾ ರಾಷ್ಟ್ರಗಳು ಆಕ್ಷೇಪ ವ್ಯಕ್ತಪಡಿಸಿದ್ದು, ಪಾಕಿಸ್ತಾನಕ್ಕೂ ಇದರಿಂದ ವಿಶ್ವಮಟ್ಟದಲ್ಲಿ ಭಾರಿ ಹಿನ್ನಡೆಯುಂಟಾಗಿದೆ. ವಿಶ್ವಸಂಸ್ಥೆ ಮಾನವ ಹಕ್ಕುಗಳ ಆಯುಕ್ತ ಜಿದ್ ರಾದ್ ಅಲ್ ಹುಸೇನ್ 49 ಪುಟಗಳ ವರದಿಯನ್ನು ಸಲ್ಲಿಸಿದ್ದರು. ವರದಿಯಲ್ಲಿ ಜಮ್ಮು ಕಾಶ್ಮೀರದಲ್ಲಿ ಅಮಾಯಕರ ಮೇಲೆ ದಾಳಿ ನಡೆಸಲಾಗುತ್ತಿದೆ. ಮಾನವ ಹಕ್ಕುಗಳನ್ನು ಉಲ್ಲಂಘಿಸಲಾಗುತ್ತಿದೆ ಎಂದು ಮಾಹಿತಿ ನೀಡಿದ್ದರು. ಈ ಕುರಿತು ವರದಿ ಪ್ರಕಟಿಸಿದ ದಿನವೇ ಭಾರತ ತೀವ್ರ ಆಕ್ಷೇಪ ವ್ಯಕ್ತಪಡಿಸಿತ್ತು. ಇದೀಗ ಭಾರತದ ನಿಲುವಿಗೆ ಆರು ರಾಷ್ಟ್ರಗಳು ಬೆಂಬಲಕ್ಕೆ ನಿಂತಿರುವುದು ಹೊಸ ಬಲ ನೀಡಿವೆ.

ವಿಶ್ವಸಂಸ್ಥೆ ವರದಿ ಪೂರ್ವಾಗ್ರಹ ಪೀಡಿತವಾಗಿದ್ದು, ವರದಿ ಆದರಿಸಿ ಯಾವುದೇ ಕ್ರಮಗಳನ್ನು ಕೈಗೊಳ್ಳಬಾರದು ಎಂದು ಭೂತಾನ್ ವಿಶ್ವಸಂಸ್ಥೆಗೆ ಆಗ್ರಹಿಸಿದೆ. ಇನ್ನು ವಿಶ್ವಸಂಸ್ಥೆಯಲ್ಲಿ ನಡೆದ ಸಭೆಯಲ್ಲಿ ಪಾಕಿಸ್ತಾನದ ಕಾಯಂ ಸದಸ್ಯ ಫಾರುಕ್ ಆಮಿಲ್ ‘ಜಮ್ಮು ಕಾಶ್ಮೀರದಲ್ಲಿ ನಡೆಯುತ್ತಿರುವ ಮಾನವ ಹಕ್ಕುಗಳ ಉಲ್ಲಂಘನೆಗೆ ಪ್ರತ್ಯೇಕ ತನಿಖಾ ಸಮಿತಿ ರಚಿಸಬೇಕು ಎಂದು ಆಗ್ರಹಿಸಿದ್ದರು. ಇದಕ್ಕೆ ಯಾವುದೇ ರಾಷ್ಟ್ರಗಳು ಬೆಂಬಲ ನೀಡದಿರುವುದರಿಂದ ಪಾಕಿಸ್ತಾನ ಏಕಾಂಗಿಯಾಗಿ, ತೀವ್ರ ಮುಖಭಂಗ ಎದುರಿಸಿತು.

0
Shares
  • Share On Facebook
  • Tweet It




Trending Now
ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
Tulunadu News February 12, 2026
ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
Tulunadu News February 12, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
    • ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
    • 'ವಂದೇ ಮಾತರಂ' ಅವಮಾನ ಮಾಡಿದವರಿಗೆ ಕಾದಿದೆ 3 ವರ್ಷಗಳ ಜೈಲು! ಕೇಂದ್ರ ಸರಕಾರದ ನೂತನ ನಿಯಮಾವಳಿ ಬಿಡುಗಡೆ
    • ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
    • ‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್
    • ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
  • Popular Posts

    • 1
      ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
    • 2
      ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
    • 3
      'ವಂದೇ ಮಾತರಂ' ಅವಮಾನ ಮಾಡಿದವರಿಗೆ ಕಾದಿದೆ 3 ವರ್ಷಗಳ ಜೈಲು! ಕೇಂದ್ರ ಸರಕಾರದ ನೂತನ ನಿಯಮಾವಳಿ ಬಿಡುಗಡೆ
    • 4
      ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್

  • Privacy Policy
  • Contact
© Tulunadu Infomedia.

Press enter/return to begin your search