• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಬಿಜೆಪಿಯವರು ಜೀವಂತವಿದ್ದಾಗ ಮಾತ್ರ ಸಿಪಿಎಂ ಸೇರುವ ಪ್ರಶ್ನೆ: ಕೇರಳ ಸಿಪಿಎಂ ಮುಖ್ಯಸ್ಥ ಬಾಲಕೃಷ್ಣನ್

TNN Correspondent Posted On June 23, 2018
0


0
Shares
  • Share On Facebook
  • Tweet It

ಕೊಚ್ಚಿ: ದೇವರ ನಾಡು ಎಂದೇ ಹೆಸರಾಗಿರುವ ಕೇರಳದಲ್ಲಿ ಅಧಿಕಾರದಲ್ಲಿರುವ ಕಮ್ಯುನಿಸ್ಟ್ ರ ಧರ್ಪ ದೌರ್ಜನ್ಯ ಮಿತಿ ಮೀರಿದ್ದು, ಇದುವರೆಗೆ ಸ್ಥಳೀಯ ಮಟ್ಟದಲ್ಲಿ ಬಿಜೆಪಿ, ಹಿಂದೂಪರ ಕಾರ್ಯಕರ್ತರ ಹತ್ಯೆಗಳು ಸಾಮಾನ್ಯವಾಗಿ ನಡೆಯುತ್ತಿದ್ದವು. ಆದರೆ ಇದೀಗ ಕೇರಳದ ಸಿಪಿಎಂ ಪಕ್ಷದ ಮುಖ್ಯಸ್ಥನೇ ಬಹಿರಂಗವಾಗಿ ಬಿಜೆಪಿ ಕಾರ್ಯರ್ತರಿಗೆ ಪರೋಕ್ಷವಾಗಿ ಕೊಲೆ ಬೆದರಿಕೆ ಹಾಕಿದ್ದಾರೆ.

ನಮ್ಮ ಪಕ್ಷದ ಕಾರ್ಯಕರ್ತರು ಎದುರಾಳಿಗಳನ್ನು ಹೊಡೆದುರುಳಿಸುವ ಸಾಮರ್ಥ್ಯವನ್ನು ಹೊಂದಿದ್ದಾರೆ. ಬಿಜೆಪಿ ಕಾರ್ಯಕರ್ತರು ಜೀವಂತವಾಗಿದ್ದರೇ ಮಾತ್ರ ಅವರು ನಮ್ಮ ಪಕ್ಷವನ್ನು ನಾಳೆ ಸೇರಬಹುದು ಎಂದು ಪರೋಕ್ಷವಾಗಿ ಬೆದರಿಕೆಯನ್ನು ಕೇರಳ ಸಿಪಿಎಂ ಮುಖಂಡ ಕೊಡಯೇರಿ ಬಾಲಕೃಷ್ಣನ್ ಒಡ್ಡಿದ್ದಾರೆ. ಈ ಮೂಲಕ ಬಹಿರಂಗವಾಗಿ ತಮ್ಮ ಕಾರ್ಯಕರ್ತರಿಗೆ ಹಿಂಸೆಗೆ ಪ್ರಚೋಧನೆಯನ್ನು ನೀಡಿದ್ದಾರೆ.

ಬಿಜೆಪಿ, ಆರ್ ಎಸ್ ಎಸ್ ನವರು ಕೇರಳದಲ್ಲಿ ಮಾರ್ಕಿಸ್ಟ್ ಪಕ್ಷವನ್ನು ಕೊನೆಗೊಳಿಸಲು ಮುಂದಾಗಿದ್ದಾರೆ. ಅದಕ್ಕೆ ನಾವು ಅವಕಾಶವನ್ನು ನೀಡುವುದಿಲ್ಲ. ಬಿಜೆಪಿ ಕಾರ್ಯರ್ತರು ಜೀವಂತವಾಗಿದ್ದಾಗ ಮಾತ್ರ ಕೇರಳದಲ್ಲಿ ಬದಲಾವಣೆಯ ಪರ್ವ ಬೀಸಲಿದೆ. ನಾವು ಅವರನ್ನು ಜೀವಂತವಾಗಿ ಇಟ್ಟುಕೊಳ್ಳಲು ಬಯಸುತ್ತೇವೆ ಎಂದು ಬೆದರಿಕೆ ಒಡ್ಡಿದ್ದಾರೆ.

0
Shares
  • Share On Facebook
  • Tweet It




Trending Now
ಮೀಟರ್ ರೀಡಿಂಗಾಗಿ ಬಂದ ನೌಕರರ ಮೇಲೆ ಸಾಕು ನಾಯಿ ದಾಳಿ!
Tulunadu News February 18, 2026
ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
Tulunadu News February 12, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಮೀಟರ್ ರೀಡಿಂಗಾಗಿ ಬಂದ ನೌಕರರ ಮೇಲೆ ಸಾಕು ನಾಯಿ ದಾಳಿ!
    • ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
    • ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
    • 'ವಂದೇ ಮಾತರಂ' ಅವಮಾನ ಮಾಡಿದವರಿಗೆ ಕಾದಿದೆ 3 ವರ್ಷಗಳ ಜೈಲು! ಕೇಂದ್ರ ಸರಕಾರದ ನೂತನ ನಿಯಮಾವಳಿ ಬಿಡುಗಡೆ
    • ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
    • ‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್
    • ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
  • Popular Posts

    • 1
      ಮೀಟರ್ ರೀಡಿಂಗಾಗಿ ಬಂದ ನೌಕರರ ಮೇಲೆ ಸಾಕು ನಾಯಿ ದಾಳಿ!
    • 2
      ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
    • 3
      ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!

  • Privacy Policy
  • Contact
© Tulunadu Infomedia.

Press enter/return to begin your search