• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಬಿಜೆಪಿಯವರು ಜೀವಂತವಿದ್ದಾಗ ಮಾತ್ರ ಸಿಪಿಎಂ ಸೇರುವ ಪ್ರಶ್ನೆ: ಕೇರಳ ಸಿಪಿಎಂ ಮುಖ್ಯಸ್ಥ ಬಾಲಕೃಷ್ಣನ್

TNN Correspondent Posted On June 23, 2018
0


0
Shares
  • Share On Facebook
  • Tweet It

ಕೊಚ್ಚಿ: ದೇವರ ನಾಡು ಎಂದೇ ಹೆಸರಾಗಿರುವ ಕೇರಳದಲ್ಲಿ ಅಧಿಕಾರದಲ್ಲಿರುವ ಕಮ್ಯುನಿಸ್ಟ್ ರ ಧರ್ಪ ದೌರ್ಜನ್ಯ ಮಿತಿ ಮೀರಿದ್ದು, ಇದುವರೆಗೆ ಸ್ಥಳೀಯ ಮಟ್ಟದಲ್ಲಿ ಬಿಜೆಪಿ, ಹಿಂದೂಪರ ಕಾರ್ಯಕರ್ತರ ಹತ್ಯೆಗಳು ಸಾಮಾನ್ಯವಾಗಿ ನಡೆಯುತ್ತಿದ್ದವು. ಆದರೆ ಇದೀಗ ಕೇರಳದ ಸಿಪಿಎಂ ಪಕ್ಷದ ಮುಖ್ಯಸ್ಥನೇ ಬಹಿರಂಗವಾಗಿ ಬಿಜೆಪಿ ಕಾರ್ಯರ್ತರಿಗೆ ಪರೋಕ್ಷವಾಗಿ ಕೊಲೆ ಬೆದರಿಕೆ ಹಾಕಿದ್ದಾರೆ.

ನಮ್ಮ ಪಕ್ಷದ ಕಾರ್ಯಕರ್ತರು ಎದುರಾಳಿಗಳನ್ನು ಹೊಡೆದುರುಳಿಸುವ ಸಾಮರ್ಥ್ಯವನ್ನು ಹೊಂದಿದ್ದಾರೆ. ಬಿಜೆಪಿ ಕಾರ್ಯಕರ್ತರು ಜೀವಂತವಾಗಿದ್ದರೇ ಮಾತ್ರ ಅವರು ನಮ್ಮ ಪಕ್ಷವನ್ನು ನಾಳೆ ಸೇರಬಹುದು ಎಂದು ಪರೋಕ್ಷವಾಗಿ ಬೆದರಿಕೆಯನ್ನು ಕೇರಳ ಸಿಪಿಎಂ ಮುಖಂಡ ಕೊಡಯೇರಿ ಬಾಲಕೃಷ್ಣನ್ ಒಡ್ಡಿದ್ದಾರೆ. ಈ ಮೂಲಕ ಬಹಿರಂಗವಾಗಿ ತಮ್ಮ ಕಾರ್ಯಕರ್ತರಿಗೆ ಹಿಂಸೆಗೆ ಪ್ರಚೋಧನೆಯನ್ನು ನೀಡಿದ್ದಾರೆ.

ಬಿಜೆಪಿ, ಆರ್ ಎಸ್ ಎಸ್ ನವರು ಕೇರಳದಲ್ಲಿ ಮಾರ್ಕಿಸ್ಟ್ ಪಕ್ಷವನ್ನು ಕೊನೆಗೊಳಿಸಲು ಮುಂದಾಗಿದ್ದಾರೆ. ಅದಕ್ಕೆ ನಾವು ಅವಕಾಶವನ್ನು ನೀಡುವುದಿಲ್ಲ. ಬಿಜೆಪಿ ಕಾರ್ಯರ್ತರು ಜೀವಂತವಾಗಿದ್ದಾಗ ಮಾತ್ರ ಕೇರಳದಲ್ಲಿ ಬದಲಾವಣೆಯ ಪರ್ವ ಬೀಸಲಿದೆ. ನಾವು ಅವರನ್ನು ಜೀವಂತವಾಗಿ ಇಟ್ಟುಕೊಳ್ಳಲು ಬಯಸುತ್ತೇವೆ ಎಂದು ಬೆದರಿಕೆ ಒಡ್ಡಿದ್ದಾರೆ.

0
Shares
  • Share On Facebook
  • Tweet It




Trending Now
ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!
Tulunadu News May 12, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!
    • ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
  • Popular Posts

    • 1
      ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!

  • Privacy Policy
  • Contact
© Tulunadu Infomedia.

Press enter/return to begin your search