• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಬಿಜೆಪಿಯವರು ಜೀವಂತವಿದ್ದಾಗ ಮಾತ್ರ ಸಿಪಿಎಂ ಸೇರುವ ಪ್ರಶ್ನೆ: ಕೇರಳ ಸಿಪಿಎಂ ಮುಖ್ಯಸ್ಥ ಬಾಲಕೃಷ್ಣನ್

TNN Correspondent Posted On June 23, 2018
0


0
Shares
  • Share On Facebook
  • Tweet It

ಕೊಚ್ಚಿ: ದೇವರ ನಾಡು ಎಂದೇ ಹೆಸರಾಗಿರುವ ಕೇರಳದಲ್ಲಿ ಅಧಿಕಾರದಲ್ಲಿರುವ ಕಮ್ಯುನಿಸ್ಟ್ ರ ಧರ್ಪ ದೌರ್ಜನ್ಯ ಮಿತಿ ಮೀರಿದ್ದು, ಇದುವರೆಗೆ ಸ್ಥಳೀಯ ಮಟ್ಟದಲ್ಲಿ ಬಿಜೆಪಿ, ಹಿಂದೂಪರ ಕಾರ್ಯಕರ್ತರ ಹತ್ಯೆಗಳು ಸಾಮಾನ್ಯವಾಗಿ ನಡೆಯುತ್ತಿದ್ದವು. ಆದರೆ ಇದೀಗ ಕೇರಳದ ಸಿಪಿಎಂ ಪಕ್ಷದ ಮುಖ್ಯಸ್ಥನೇ ಬಹಿರಂಗವಾಗಿ ಬಿಜೆಪಿ ಕಾರ್ಯರ್ತರಿಗೆ ಪರೋಕ್ಷವಾಗಿ ಕೊಲೆ ಬೆದರಿಕೆ ಹಾಕಿದ್ದಾರೆ.

ನಮ್ಮ ಪಕ್ಷದ ಕಾರ್ಯಕರ್ತರು ಎದುರಾಳಿಗಳನ್ನು ಹೊಡೆದುರುಳಿಸುವ ಸಾಮರ್ಥ್ಯವನ್ನು ಹೊಂದಿದ್ದಾರೆ. ಬಿಜೆಪಿ ಕಾರ್ಯಕರ್ತರು ಜೀವಂತವಾಗಿದ್ದರೇ ಮಾತ್ರ ಅವರು ನಮ್ಮ ಪಕ್ಷವನ್ನು ನಾಳೆ ಸೇರಬಹುದು ಎಂದು ಪರೋಕ್ಷವಾಗಿ ಬೆದರಿಕೆಯನ್ನು ಕೇರಳ ಸಿಪಿಎಂ ಮುಖಂಡ ಕೊಡಯೇರಿ ಬಾಲಕೃಷ್ಣನ್ ಒಡ್ಡಿದ್ದಾರೆ. ಈ ಮೂಲಕ ಬಹಿರಂಗವಾಗಿ ತಮ್ಮ ಕಾರ್ಯಕರ್ತರಿಗೆ ಹಿಂಸೆಗೆ ಪ್ರಚೋಧನೆಯನ್ನು ನೀಡಿದ್ದಾರೆ.

ಬಿಜೆಪಿ, ಆರ್ ಎಸ್ ಎಸ್ ನವರು ಕೇರಳದಲ್ಲಿ ಮಾರ್ಕಿಸ್ಟ್ ಪಕ್ಷವನ್ನು ಕೊನೆಗೊಳಿಸಲು ಮುಂದಾಗಿದ್ದಾರೆ. ಅದಕ್ಕೆ ನಾವು ಅವಕಾಶವನ್ನು ನೀಡುವುದಿಲ್ಲ. ಬಿಜೆಪಿ ಕಾರ್ಯರ್ತರು ಜೀವಂತವಾಗಿದ್ದಾಗ ಮಾತ್ರ ಕೇರಳದಲ್ಲಿ ಬದಲಾವಣೆಯ ಪರ್ವ ಬೀಸಲಿದೆ. ನಾವು ಅವರನ್ನು ಜೀವಂತವಾಗಿ ಇಟ್ಟುಕೊಳ್ಳಲು ಬಯಸುತ್ತೇವೆ ಎಂದು ಬೆದರಿಕೆ ಒಡ್ಡಿದ್ದಾರೆ.

0
Shares
  • Share On Facebook
  • Tweet It




Trending Now
ರಾಜದೀಪ್ ಸರದೇಸಾಯಿ ಕ್ಯಾನ್ಸರಿಗೆ ಚಿಕಿತ್ಸೆ ಪಡೆಯುತ್ತಿದ್ದಾಗ ಆರೋಗ್ಯ ವಿಚಾರಿಸಿದ ಮೋದಿ!
Tulunadu News November 18, 2025
ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
Tulunadu News November 11, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ರಾಜದೀಪ್ ಸರದೇಸಾಯಿ ಕ್ಯಾನ್ಸರಿಗೆ ಚಿಕಿತ್ಸೆ ಪಡೆಯುತ್ತಿದ್ದಾಗ ಆರೋಗ್ಯ ವಿಚಾರಿಸಿದ ಮೋದಿ!
    • ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
    • ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!
    • ಕಾಂತಾರಾ ಚಾಪ್ಟರ್ 1 ಒಟಿಟಿಯಲ್ಲಿ ರಿಲೀಸ್! ದಿನ ಫಿಕ್ಸ್!
    • ಜಿಎಸ್ಟಿ ಇಳಿಕೆ ಪರಿಣಾಮ- ದೀಪಾವಳಿಗೆ 6.05 ಲಕ್ಷ ಕೋಟಿ ವಸ್ತು ಮಾರಾಟ!
  • Popular Posts

    • 1
      ರಾಜದೀಪ್ ಸರದೇಸಾಯಿ ಕ್ಯಾನ್ಸರಿಗೆ ಚಿಕಿತ್ಸೆ ಪಡೆಯುತ್ತಿದ್ದಾಗ ಆರೋಗ್ಯ ವಿಚಾರಿಸಿದ ಮೋದಿ!

  • Privacy Policy
  • Contact
© Tulunadu Infomedia.

Press enter/return to begin your search