• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಮುಸ್ಲಿಂ ರಾಷ್ಟ್ರಗಳಲ್ಲೇ ಯೋಗ ಇದ್ದರೂ ಹೀನಾ ಖಾನ್ ಗೇಕೆ ವಿರೋಧ ಮುಸ್ಲಿಂ ಮೂಲಭೂತವಾದಿಗಳೇ?

TNN Correspondent Posted On June 23, 2018
0


0
Shares
  • Share On Facebook
  • Tweet It

ಪ್ರಧಾನಿ ನರೇಂದ್ರ ಮೋದಿ ಅವರ ಕರೆಯ ಮೇರೆಗೆ 2015ರ ಜೂನ್ 21ರಂದು ಮೊದಲ ಬಾರಿಗೆ ವಿಶ್ವ ಯೋಗ ದಿನ ಆಚರಿಸಲಾಯಿತು. ಸುಮಾರು 47 ರಾಷ್ಟ್ರಗಳು ಯೋಗದಿನಕ್ಕೆ ಬೆಂಬಲ ಸೂಚಿಸಿದವು. ಈ ಬಾರಿಯೂ ಪಾಕಿಸ್ತಾನ, ಬಾಂಗ್ಲಾದೇಶ, ಸೌದಿ ಅರೇಬಿಯಾ ಸೇರಿ ಹಲವು ಮುಸ್ಲಿಂ ರಾಷ್ಟ್ರಗಳಲ್ಲಿ ಯೋಗ ದಿನ ಆಚರಿಸಲಾಯಿತು. ಲಕ್ಷಾಂತರ ಜನ ಯೋಗ ಮಾಡುವ ಮೂಲಕ ಬೆಂಬಲ ಸೂಚಿಸಿದರು.

ಆದರೆ ಭಾರತದಲ್ಲಿರುವ ಮುಸ್ಲಿಂ ಮೂಲಭೂತವಾದಿಗಳು ಮಾತ್ರ ಯೋಗ ಮಾಡಲು ವಿರೋಧಿಸುತ್ತಿದ್ದಾರೆ. ಮುಸ್ಲಿಮರು ಯೋಗ ಮಾಡುವುದು ಇಸ್ಲಾಮೇತರ ಎಂಬ ಅಸಹಿಷ್ಣುತೆ ಪ್ರದರ್ಶಿಸುತ್ತಿದ್ದಾರೆ. ಆ ಮೂಲಕ ಮುಸ್ಲಿಮರು ಆರೋಗ್ಯವಂತ ಜೀವನ ಸಾಗಿಸಲು ಅಡ್ಡಗಾಲು ಹಾಕುತ್ತಿದ್ದಾರೆ. ಮೌಢ್ಯ ಮೆರೆಯುತ್ತಿದ್ದಾರೆ.

ಕಳೆದ ಗುರುವಾರ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಹಿನ್ನೆಲೆಯಲ್ಲಿ ನಟಿ ಹೀನಾ ಖಾನ್ ಯೋಗ ಮಾಡುತ್ತಿರುವ ಹಲವು ಚಿತ್ರಗಳನ್ನು ಸಾಮಾಜಿಕ ಜಾಲತಾಣದಲ್ಲಿ ಅಪ್ ಲೋಡ್ ಮಾಡಿದ್ದರು. ಅಲ್ಲದೆ ಹೀಗೆ ಯೋಗ ಮಾಡುವುದರಿಂದ ಮನಸ್ಸಿನಲ್ಲಿ ಆವರಿಸುವ ಶಾಂತಿಯನ್ನು ಯಾರೂ ಕಸಿದುಕೊಳ್ಳಲು ಸಾಧ್ಯವಿಲ್ಲ ಎಂಬ ಒಕ್ಕಣೆ ಸಹ ಬರೆದಿದ್ದರು.

ಆದರೆ ಇದಕ್ಕೆ ಸಾಮಾಜಿಕ ಜಾಲತಾಣದಲ್ಲೇ ಹಲವು ಮುಸ್ಲಿಂ ಮೂಲಭೂತವಾದಿಗಳು ವಿರೋಧ ವ್ಯಕ್ತಪಡಿಸಿದ್ದಾರೆ. ಹೀನಾ ಖಾನ್ ಮುಸ್ಲಿಮಳೇ ಅಲ್ಲ, ಅವರು ಮುಸ್ಲಿಮರಾಗಿದ್ದರೆ ಹೀಗೆ ಮಾಡುತ್ತಿರಲಿಲ್ಲ, ಹೀಗೆ ಯೋಗ ಮಾಡುವ ಬದಲು ಐದು ಬಾರಿ ನಮಾಜು ಮಾಡಬೇಕಿತ್ತು, ನಮಾಜೇ ಮುಸ್ಲಿಮರಿಗೆ ಯೋಗ ಎಂಬಂತಹ ಹಲವು ಟೀಕೆ ಮಾಡಿದ್ದಾರೆ.

ಇಡೀ ವಿಶ್ವವೇ ಯೋಗ ದಿನ ಆಚರಿಸುತ್ತಿದೆ. ಜಗತ್ತಿನಾದ್ಯಂತ ಕೋಟ್ಯಂತರ ಜನ ಯೋಗ ಮಾಡುತ್ತಿದ್ದಾರೆ. ಮುಸ್ಲಿಂ ರಾಷ್ಟ್ರಗಳೂ ಆರೋಗ್ಯದ ಹಿತದೃಷ್ಟಿಯಿಂದ ಯೋಗಕ್ಕೆ ಪ್ರೋತ್ಸಾಹ ನೀಡಲಾಗುತ್ತಿದೆ. ಆದರೆ ಭಾರತದಲ್ಲಿ ಮಾತ್ರ ಮುಸ್ಲಿಂ ಮೂಲಭೂತವಾದಿಗಳಿಂದಾಗಿ ಮುಸ್ಲಿಮರು ಯೋಗ ಮಾಡಿದರೆ ಟೀಕೆಗಳು ವ್ಯಕ್ತವಾಗುತ್ತಿವೆ. ಇವರೆಲ್ಲ ಎಚ್ಚೆತ್ತುಕೊಳ್ಳುವುದು ಯಾವಾಗ?

0
Shares
  • Share On Facebook
  • Tweet It




Trending Now
ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
Tulunadu News December 23, 2025
ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
Tulunadu News December 23, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
    • ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
    • ಭಾರತ ಒಂದು ‘ಹಿಂದೂ ರಾಷ್ಟ್ರ’ – ಸಂವಿಧಾನಿಕ ಮಾನ್ಯತೆ ಅಗತ್ಯವಿಲ್ಲ: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್
    • ಸೋನಿಯಾ ಗಾಂಧಿ ಕುರಿತು ರೇವಂತ್ ರೆಡ್ಡಿ ಹೇಳಿಕೆ: ಬಿಜೆಪಿ ತೀವ್ರ ಟೀಕೆ
    • ಬಾಂಡ್ ರದ್ದಾದ ಬಳಿಕ ರಾಜಕೀಯ ಪಕ್ಷಗಳಿಗೆ ಬಂದ 3811 ಕೋಟಿಯಲ್ಲಿ ಬಿಜೆಪಿಯ ಪಾಲು 82%!
    • ಭಕ್ತಿಗೀತೆ ಹಾಡುತ್ತಿದ್ದ ಗಾಯಕಿಯ ಮೇಲೆ ದರ್ಪ! ಜಾತ್ಯಾತೀತ ಗೀತೆ ಹಾಡಲು ಒತ್ತಾಯ!
    • ರೈತರ ಮಕ್ಕಳನ್ನು ಮದುವೆಯಾಗುವ ಹೆಣ್ಮಕ್ಕಳಿಗೆ 10 ಲಕ್ಷ ನೀಡಿ - ಸರಕಾರಕ್ಕೆ ಶಾಸಕ ಆಗ್ರಹ!
    • ವಿಡಿಯೋ ಕಾಲ್ ನಲ್ಲಿ ನಿಶ್ಚಿತಾರ್ಥ-ಎಲ್ ಇಡಿ ಸ್ಕ್ರೀನ್ ಗೆ ಆರತಿ!
    • ಅಜಾನ್ ಚರ್ಚೆಯ ಸಂದರ್ಭದಲ್ಲಿ ದೀಪಾವಳಿ ಪಟಾಕಿ ವಿಷಯ ಎತ್ತಿದ ಸಚಿವ!
    • ಇಷ್ಟು ಚಿಕ್ಕ ವಯಸ್ಸಿಗೆ ಭಾರತೀಯ ಜನತಾ ಪಾರ್ಟಿಯ ರಾಷ್ಟ್ರೀಯ ಕಾರ್ಯಾಧ್ಯಕ್ಷ ಪಟ್ಟ!
  • Popular Posts

    • 1
      ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
    • 2
      ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
    • 3
      ಭಾರತ ಒಂದು ‘ಹಿಂದೂ ರಾಷ್ಟ್ರ’ – ಸಂವಿಧಾನಿಕ ಮಾನ್ಯತೆ ಅಗತ್ಯವಿಲ್ಲ: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್
    • 4
      ಸೋನಿಯಾ ಗಾಂಧಿ ಕುರಿತು ರೇವಂತ್ ರೆಡ್ಡಿ ಹೇಳಿಕೆ: ಬಿಜೆಪಿ ತೀವ್ರ ಟೀಕೆ
    • 5
      ಬಾಂಡ್ ರದ್ದಾದ ಬಳಿಕ ರಾಜಕೀಯ ಪಕ್ಷಗಳಿಗೆ ಬಂದ 3811 ಕೋಟಿಯಲ್ಲಿ ಬಿಜೆಪಿಯ ಪಾಲು 82%!

  • Privacy Policy
  • Contact
© Tulunadu Infomedia.

Press enter/return to begin your search