• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಕಾಶ್ಮೀರದಲ್ಲಿ ಎರಡನೇ ಹಂತದ ಆಪರೇಷನ್ ಆಲೌಟ್ ಲಿಸ್ಟ್ ನಲ್ಲಿ ಯಾರ್ಯಾರಿದ್ದಾರೆ ಗೊತ್ತಾ?

TNN Correspondent Posted On June 23, 2018
0


0
Shares
  • Share On Facebook
  • Tweet It

ಶ್ರೀನಗರ: ಕಣಿವೆ ರಾಜ್ಯ ಕಾಶ್ಮೀರದಲ್ಲಿ ರಾಜ್ಯಪಾಲರ ಆಡಳಿತ ಜಾರಿ ಮಾಡಿದ್ದರೂ ಭಾರತೀಯ ಸೇನೆ ಮಾತ್ರ ಉಗ್ರರ ವಿರುದ್ಧ ಭರ್ಜರಿಯಾಗಿಯೇ ಕಾರ್ಯಾಚರಣೆ ಮಾಡುತ್ತಿದೆ. ಶುಕ್ರವಾರಷ್ಟೇ ನಾಲ್ವರು ಉಗ್ರರನ್ನು ಹತ್ಯೆ ಮಾಡಿರುವುದೇ ಇದಕ್ಕೆ ಸಾಕ್ಷಿಯಾಗಿದೆ.

ಅಷ್ಟೇ ಅಲ್ಲ, ಈ ಮೊದಲು ಉಗ್ರರ ವಿರುದ್ಧ ಕೈಗೊಂಡಿದ್ದ ಆಪರೇಷನ್ ಆಲೌಟ್ ಕಾರ್ಯಾಚರಣೆಯನ್ನು ಎರಡನೇ ಹಂತದಲ್ಲಿ ವಿಸ್ತರಿಸಲು ಸೇನೆ ಮುಂದಾಗಿದ್ದು, ವಿವಿಧ ಉಗ್ರ ಸಂಘಟನೆಗಳ ಸುಮಾರು 21 ಉಗ್ರರ ಪಟ್ಟಿಯನ್ನು ಮಾಡಿದ್ದು, ಕಾರ್ಯಾಚರಣೆ ಶುರುವಿಟ್ಟುಕೊಂಡಿದೆ.

ಜಮ್ಮು-ಕಾಶ್ಮೀರದ ಪ್ರಮುಖ 21 ಉಗ್ರರ ಪಟ್ಟಿ ಸಿದ್ಧಗೊಳಿಸಿದ್ದು, ಹಿಜ್ಬುಲ್ ಮುಜಾಹಿದ್ದೀನ್ ಉಗ್ರ ಸಂಘಟನೆಯ 11, ಲಷ್ಕರೆ ತಯ್ಯಬಾದ 7, ಜೈಷೆ ಮೊಹಮ್ಮದ್ ಸಂಘಟನೆಯ ಇಬ್ಬರು ಹಾಗೂ ಅನ್ಸರ್ ಘಜ್ವತ್ ಉಲ್ ಹಿಂದ್ ಸಂಘಟನೆಯ ಒಬ್ಬ ಉಗ್ರ ಪಟ್ಟಿಯಲ್ಲಿದ್ದು, ಯಾವಾಗ ಇವರ ಎದೆಗೆ ಗುಂಡು ಇಟ್ಟೆವೋ ಎಂದು ಸೈನಿಕರು ಹಾತೊರೆಯುತ್ತಿದ್ದಾರೆ.

ಈ ಪ್ರಮುಖ 21 ಉಗ್ರರಲ್ಲಿ ಎ ಪ್ಲಸ್ ಪ್ಲಸ್ ಕ್ಯಾಟಗರಿಯ ಸುಮಾರು ಆರು ಉಗ್ರರಿದ್ದು, ಇವರ ಕುರಿತು ಮಾಹಿತಿ ನೀಡಿದವರಿಗೆ 12 ಲಕ್ಷ ರೂಪಾಯಿ ನೀಡುವುದಾಗಿ ಸಹ ಭಾರತೀಯ ಸೇನೆ ಘೋಷಿಸಿದೆ.

ರಿಯಾಜ್ ಅಹ್ಮದ್ ನೈಕೂ (ಕಾಶ್ಮೀರದಲ್ಲಿ ಉಗ್ರ ಕಾರ್ಯಾಚರಣೆಯ ಮುಖ್ಯಸ್ಥ-ಹಿಜ್ಬುಲ್ ಮುಜಾಹಿದ್ದೀನ್), ಅಲ್ತಾಫ್ ಅಹ್ಮದ್ ದರ್ (ದಕ್ಷಿಣ ಕಾಶ್ಮೀರ ವಿಭಾಗದ ಕಮಾಂಡರ್), ಉಮರ್ ಮಜೀದ್ ಗನೈ (ಕುಲ್ಗಾಮ್ ನಿವಾಸಿ), ಜೀನತ್ ಉಲ್ ಇಸ್ಲಾಮ್ ಸೇರಿ ಆರು ಉಗ್ರರು ಎ ಪ್ಲಸ್ ಪ್ಲಸ್ ಕ್ಯಾಟಗರಿಯಲ್ಲಿದ್ದಾರೆ ಎಂದು ಮೂಲಗಳು ತಿಳಸಿವೆ.

ಒಟ್ಟಿನಲ್ಲಿ ಜಮ್ಮು-ಕಾಶ್ಮೀರದಲ್ಲಿ ಯಾವುದೇ ಸರ್ಕಾರವೇ ಇರಲಿ, ಸಮ್ಮಿಶ್ರ ಸರ್ಕಾರವೇ ಬರಲಿ,

0
Shares
  • Share On Facebook
  • Tweet It




Trending Now
ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಪಾದರಕ್ಷೆ ಎಸೆದ ವಕೀಲ ಬಂಧನ
Tulunadu News October 6, 2025
ನಿಮ್ಮ ಮಗು ಕೆಮ್ಮುತ್ತಿದ್ದರೆ ಕಾಫ್ ಸಿರಪ್ ನೀಡುವ ಮೊದಲು ಎಚ್ಚರ!
Tulunadu News October 6, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಪಾದರಕ್ಷೆ ಎಸೆದ ವಕೀಲ ಬಂಧನ
    • ನಿಮ್ಮ ಮಗು ಕೆಮ್ಮುತ್ತಿದ್ದರೆ ಕಾಫ್ ಸಿರಪ್ ನೀಡುವ ಮೊದಲು ಎಚ್ಚರ!
    • "ಒಂದು ಶೋಗಾಗಿ ಕೈಕಾಲು ಹಿಡಿಯುತ್ತಿದ್ದ ಕಾಲದಿಂದ..." ರಿಷಬ್ ಶೆಟ್ಟಿ 2016 ರ ಘಟನೆಯನ್ನು ನೆನಪಿಸಿಕೊಂಡದ್ದು ಯಾಕೆ?
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಕ್ರಮ ಕಸಾಯಿಖಾನೆ ಮುಟ್ಟುಗೋಲು ಹಾಕಿದ ಪ್ರಥಮ ಪ್ರಕರಣ ದಾಖಲು - ಎಸ್ಪಿ
    • ಗೆದ್ದರೂ ಟ್ರೋಫಿ ಪಡೆಯದೇ ದಿಟ್ಟ ಉತ್ತರ ನೀಡಿದ ಭಾರತೀಯ ತಂಡಕ್ಕೆ ಭೇಷ್!
    • ಕೇವಲ ₹100 ಲಂಚದ ಪ್ರಕರಣದಲ್ಲಿ 39 ವರ್ಷಗಳ ಬಳಿಕ ನಿರ್ದೋಷಿ ಘೋಷಣೆ!
    • ನಮ್ಮ ಜಿಲ್ಲೆಗೆ ಕಳುಹಿಸಬೇಡಿ, ಬೇಕಾದರೆ ಕಾಡಿಗೆ ಕಳುಹಿಸಿ ಎಂದು ರಾಯಚೂರಿನಲ್ಲಿ ತಿಮರೋಡಿ ವಿರುದ್ಧ ಪ್ರತಿಭಟನೆ!
    • ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಸರ್ಪ ಸಂಸ್ಕಾರ: 6 ತಿಂಗಳಲ್ಲಿ ಕತ್ರೀನಾ ಕೈಪ್ ಸಂತಾನ ಭಾಗ್ಯ!
    • ಪ್ರಧಾನ ಮಂತ್ರಿಯವರ ನಿವಾಸದ ಮುಂಭಾಗದಲ್ಲಿಯೂ ಸಹ ಗುಂಡಿಗಳು ಇವೆ- ಡಿಸಿಎಂ ಡಿಕೆಶಿ.
    • ಹಿಂದೂ ದೇವರ ಹಾಡನ್ನು ಹಾಡಿದ್ದ ಸುಹಾನಾ ತಮ್ಮ ಭಾವಿ ಪತಿಯ ಬಗ್ಗೆ ಹೇಳಿದ್ದಾರೆ! ಆ ಹಿಂದೂ ಯುವಕ ಯಾರು ಗೊತ್ತಾ!

  • Privacy Policy
  • Contact
© Tulunadu Infomedia.

Press enter/return to begin your search