• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಕಾಶ್ಮೀರದಲ್ಲಿ ಎರಡನೇ ಹಂತದ ಆಪರೇಷನ್ ಆಲೌಟ್ ಲಿಸ್ಟ್ ನಲ್ಲಿ ಯಾರ್ಯಾರಿದ್ದಾರೆ ಗೊತ್ತಾ?

TNN Correspondent Posted On June 23, 2018
0


0
Shares
  • Share On Facebook
  • Tweet It

ಶ್ರೀನಗರ: ಕಣಿವೆ ರಾಜ್ಯ ಕಾಶ್ಮೀರದಲ್ಲಿ ರಾಜ್ಯಪಾಲರ ಆಡಳಿತ ಜಾರಿ ಮಾಡಿದ್ದರೂ ಭಾರತೀಯ ಸೇನೆ ಮಾತ್ರ ಉಗ್ರರ ವಿರುದ್ಧ ಭರ್ಜರಿಯಾಗಿಯೇ ಕಾರ್ಯಾಚರಣೆ ಮಾಡುತ್ತಿದೆ. ಶುಕ್ರವಾರಷ್ಟೇ ನಾಲ್ವರು ಉಗ್ರರನ್ನು ಹತ್ಯೆ ಮಾಡಿರುವುದೇ ಇದಕ್ಕೆ ಸಾಕ್ಷಿಯಾಗಿದೆ.

ಅಷ್ಟೇ ಅಲ್ಲ, ಈ ಮೊದಲು ಉಗ್ರರ ವಿರುದ್ಧ ಕೈಗೊಂಡಿದ್ದ ಆಪರೇಷನ್ ಆಲೌಟ್ ಕಾರ್ಯಾಚರಣೆಯನ್ನು ಎರಡನೇ ಹಂತದಲ್ಲಿ ವಿಸ್ತರಿಸಲು ಸೇನೆ ಮುಂದಾಗಿದ್ದು, ವಿವಿಧ ಉಗ್ರ ಸಂಘಟನೆಗಳ ಸುಮಾರು 21 ಉಗ್ರರ ಪಟ್ಟಿಯನ್ನು ಮಾಡಿದ್ದು, ಕಾರ್ಯಾಚರಣೆ ಶುರುವಿಟ್ಟುಕೊಂಡಿದೆ.

ಜಮ್ಮು-ಕಾಶ್ಮೀರದ ಪ್ರಮುಖ 21 ಉಗ್ರರ ಪಟ್ಟಿ ಸಿದ್ಧಗೊಳಿಸಿದ್ದು, ಹಿಜ್ಬುಲ್ ಮುಜಾಹಿದ್ದೀನ್ ಉಗ್ರ ಸಂಘಟನೆಯ 11, ಲಷ್ಕರೆ ತಯ್ಯಬಾದ 7, ಜೈಷೆ ಮೊಹಮ್ಮದ್ ಸಂಘಟನೆಯ ಇಬ್ಬರು ಹಾಗೂ ಅನ್ಸರ್ ಘಜ್ವತ್ ಉಲ್ ಹಿಂದ್ ಸಂಘಟನೆಯ ಒಬ್ಬ ಉಗ್ರ ಪಟ್ಟಿಯಲ್ಲಿದ್ದು, ಯಾವಾಗ ಇವರ ಎದೆಗೆ ಗುಂಡು ಇಟ್ಟೆವೋ ಎಂದು ಸೈನಿಕರು ಹಾತೊರೆಯುತ್ತಿದ್ದಾರೆ.

ಈ ಪ್ರಮುಖ 21 ಉಗ್ರರಲ್ಲಿ ಎ ಪ್ಲಸ್ ಪ್ಲಸ್ ಕ್ಯಾಟಗರಿಯ ಸುಮಾರು ಆರು ಉಗ್ರರಿದ್ದು, ಇವರ ಕುರಿತು ಮಾಹಿತಿ ನೀಡಿದವರಿಗೆ 12 ಲಕ್ಷ ರೂಪಾಯಿ ನೀಡುವುದಾಗಿ ಸಹ ಭಾರತೀಯ ಸೇನೆ ಘೋಷಿಸಿದೆ.

ರಿಯಾಜ್ ಅಹ್ಮದ್ ನೈಕೂ (ಕಾಶ್ಮೀರದಲ್ಲಿ ಉಗ್ರ ಕಾರ್ಯಾಚರಣೆಯ ಮುಖ್ಯಸ್ಥ-ಹಿಜ್ಬುಲ್ ಮುಜಾಹಿದ್ದೀನ್), ಅಲ್ತಾಫ್ ಅಹ್ಮದ್ ದರ್ (ದಕ್ಷಿಣ ಕಾಶ್ಮೀರ ವಿಭಾಗದ ಕಮಾಂಡರ್), ಉಮರ್ ಮಜೀದ್ ಗನೈ (ಕುಲ್ಗಾಮ್ ನಿವಾಸಿ), ಜೀನತ್ ಉಲ್ ಇಸ್ಲಾಮ್ ಸೇರಿ ಆರು ಉಗ್ರರು ಎ ಪ್ಲಸ್ ಪ್ಲಸ್ ಕ್ಯಾಟಗರಿಯಲ್ಲಿದ್ದಾರೆ ಎಂದು ಮೂಲಗಳು ತಿಳಸಿವೆ.

ಒಟ್ಟಿನಲ್ಲಿ ಜಮ್ಮು-ಕಾಶ್ಮೀರದಲ್ಲಿ ಯಾವುದೇ ಸರ್ಕಾರವೇ ಇರಲಿ, ಸಮ್ಮಿಶ್ರ ಸರ್ಕಾರವೇ ಬರಲಿ,

0
Shares
  • Share On Facebook
  • Tweet It




Trending Now
ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
Tulunadu News March 5, 2026
ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
Tulunadu News March 3, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
    • ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
    • ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!
    • ಇರಾನ್ ನಾಯಕ‌ ಅಲಿ ಖಮೇನಿ ಆತ್ಮಕ್ಕೆ ಶಾಂತಿ ಕೋರಿದ ಸಿಎಂ ಸಿದ್ದರಾಮಯ್ಯ
    • ಅಪ್ರಾಪ್ತ ವಯಸ್ಸಿನವರ ಮೇಲೆ ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ
    • ಪಾಲಿಕೆಯಲ್ಲಿ ಅಧಿಕಾರಿಗಳ ಆಡಳಿತಕ್ಕೆ ಒಂದು ವರ್ಷ , ಪಾಲಿಕೆಗೆ ಚುನಾವಣೆ ಸದ್ಯಕ್ಕೆ ಅನುಮಾನ!
    • ಖಾಸಗಿ ವೀಡಿಯೋ ಮುಂದಿಟ್ಟು ಮಾಲೀಕನಿಗೆ ಬ್ಲ್ಯಾಕ್‌ಮೇಲ್: ಹೆಂಡತಿ ಅಕೌಂಟ್‌ಗೆ ಹಣ ಕೇಳಿದ್ದ ಅಭಿಷೇಕ್ ಸುರೇಂದ್ರ ಪೂಜಾರಿ!
    • ಕೇರಳ ಇನ್ನು ಮುಂದೆ ಕೇರಳಂ!
    • ಐರ್ಲೆಂಡ್‌ನಲ್ಲಿ ಕಡಬದ ಯುವಕ ನಿಗೂಢ ಸಾವು!
    • ಮೀಟರ್ ರೀಡಿಂಗಾಗಿ ಬಂದ ನೌಕರರ ಮೇಲೆ ಸಾಕು ನಾಯಿ ದಾಳಿ!
  • Popular Posts

    • 1
      ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!

  • Privacy Policy
  • Contact
© Tulunadu Infomedia.

Press enter/return to begin your search