• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಕಾಶ್ಮೀರದಲ್ಲಿ ಎರಡನೇ ಹಂತದ ಆಪರೇಷನ್ ಆಲೌಟ್ ಲಿಸ್ಟ್ ನಲ್ಲಿ ಯಾರ್ಯಾರಿದ್ದಾರೆ ಗೊತ್ತಾ?

TNN Correspondent Posted On June 23, 2018
0


0
Shares
  • Share On Facebook
  • Tweet It

ಶ್ರೀನಗರ: ಕಣಿವೆ ರಾಜ್ಯ ಕಾಶ್ಮೀರದಲ್ಲಿ ರಾಜ್ಯಪಾಲರ ಆಡಳಿತ ಜಾರಿ ಮಾಡಿದ್ದರೂ ಭಾರತೀಯ ಸೇನೆ ಮಾತ್ರ ಉಗ್ರರ ವಿರುದ್ಧ ಭರ್ಜರಿಯಾಗಿಯೇ ಕಾರ್ಯಾಚರಣೆ ಮಾಡುತ್ತಿದೆ. ಶುಕ್ರವಾರಷ್ಟೇ ನಾಲ್ವರು ಉಗ್ರರನ್ನು ಹತ್ಯೆ ಮಾಡಿರುವುದೇ ಇದಕ್ಕೆ ಸಾಕ್ಷಿಯಾಗಿದೆ.

ಅಷ್ಟೇ ಅಲ್ಲ, ಈ ಮೊದಲು ಉಗ್ರರ ವಿರುದ್ಧ ಕೈಗೊಂಡಿದ್ದ ಆಪರೇಷನ್ ಆಲೌಟ್ ಕಾರ್ಯಾಚರಣೆಯನ್ನು ಎರಡನೇ ಹಂತದಲ್ಲಿ ವಿಸ್ತರಿಸಲು ಸೇನೆ ಮುಂದಾಗಿದ್ದು, ವಿವಿಧ ಉಗ್ರ ಸಂಘಟನೆಗಳ ಸುಮಾರು 21 ಉಗ್ರರ ಪಟ್ಟಿಯನ್ನು ಮಾಡಿದ್ದು, ಕಾರ್ಯಾಚರಣೆ ಶುರುವಿಟ್ಟುಕೊಂಡಿದೆ.

ಜಮ್ಮು-ಕಾಶ್ಮೀರದ ಪ್ರಮುಖ 21 ಉಗ್ರರ ಪಟ್ಟಿ ಸಿದ್ಧಗೊಳಿಸಿದ್ದು, ಹಿಜ್ಬುಲ್ ಮುಜಾಹಿದ್ದೀನ್ ಉಗ್ರ ಸಂಘಟನೆಯ 11, ಲಷ್ಕರೆ ತಯ್ಯಬಾದ 7, ಜೈಷೆ ಮೊಹಮ್ಮದ್ ಸಂಘಟನೆಯ ಇಬ್ಬರು ಹಾಗೂ ಅನ್ಸರ್ ಘಜ್ವತ್ ಉಲ್ ಹಿಂದ್ ಸಂಘಟನೆಯ ಒಬ್ಬ ಉಗ್ರ ಪಟ್ಟಿಯಲ್ಲಿದ್ದು, ಯಾವಾಗ ಇವರ ಎದೆಗೆ ಗುಂಡು ಇಟ್ಟೆವೋ ಎಂದು ಸೈನಿಕರು ಹಾತೊರೆಯುತ್ತಿದ್ದಾರೆ.

ಈ ಪ್ರಮುಖ 21 ಉಗ್ರರಲ್ಲಿ ಎ ಪ್ಲಸ್ ಪ್ಲಸ್ ಕ್ಯಾಟಗರಿಯ ಸುಮಾರು ಆರು ಉಗ್ರರಿದ್ದು, ಇವರ ಕುರಿತು ಮಾಹಿತಿ ನೀಡಿದವರಿಗೆ 12 ಲಕ್ಷ ರೂಪಾಯಿ ನೀಡುವುದಾಗಿ ಸಹ ಭಾರತೀಯ ಸೇನೆ ಘೋಷಿಸಿದೆ.

ರಿಯಾಜ್ ಅಹ್ಮದ್ ನೈಕೂ (ಕಾಶ್ಮೀರದಲ್ಲಿ ಉಗ್ರ ಕಾರ್ಯಾಚರಣೆಯ ಮುಖ್ಯಸ್ಥ-ಹಿಜ್ಬುಲ್ ಮುಜಾಹಿದ್ದೀನ್), ಅಲ್ತಾಫ್ ಅಹ್ಮದ್ ದರ್ (ದಕ್ಷಿಣ ಕಾಶ್ಮೀರ ವಿಭಾಗದ ಕಮಾಂಡರ್), ಉಮರ್ ಮಜೀದ್ ಗನೈ (ಕುಲ್ಗಾಮ್ ನಿವಾಸಿ), ಜೀನತ್ ಉಲ್ ಇಸ್ಲಾಮ್ ಸೇರಿ ಆರು ಉಗ್ರರು ಎ ಪ್ಲಸ್ ಪ್ಲಸ್ ಕ್ಯಾಟಗರಿಯಲ್ಲಿದ್ದಾರೆ ಎಂದು ಮೂಲಗಳು ತಿಳಸಿವೆ.

ಒಟ್ಟಿನಲ್ಲಿ ಜಮ್ಮು-ಕಾಶ್ಮೀರದಲ್ಲಿ ಯಾವುದೇ ಸರ್ಕಾರವೇ ಇರಲಿ, ಸಮ್ಮಿಶ್ರ ಸರ್ಕಾರವೇ ಬರಲಿ,

0
Shares
  • Share On Facebook
  • Tweet It




Trending Now
ವಿದ್ಯುತ್ ಕ್ಷೇತ್ರದ ಖಾಸಗೀಕರಣ ವಿರೋಧಿಸಿ ವೇದವ್ಯಾಸ ಕಾಮತರಿಗೆ ಮನವಿ ಸಲ್ಲಿಸಿದ ಒಕ್ಕೂಟ
Tulunadu News June 29, 2026
ಉಡುಪಿ ಕಾಂಗ್ರೆಸ್ ಮುಖಂಡ ಅಮೃತ್ ಶೆಣೈಗೆ 3 ವರ್ಷ ಜೈಲು ಶಿಕ್ಷೆ!
Tulunadu News June 26, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ವಿದ್ಯುತ್ ಕ್ಷೇತ್ರದ ಖಾಸಗೀಕರಣ ವಿರೋಧಿಸಿ ವೇದವ್ಯಾಸ ಕಾಮತರಿಗೆ ಮನವಿ ಸಲ್ಲಿಸಿದ ಒಕ್ಕೂಟ
    • ಉಡುಪಿ ಕಾಂಗ್ರೆಸ್ ಮುಖಂಡ ಅಮೃತ್ ಶೆಣೈಗೆ 3 ವರ್ಷ ಜೈಲು ಶಿಕ್ಷೆ!
    • ಕರ್ನಾಟಕದ ಪ್ರತಿಭೆ ದೀಕ್ಷಿತ್ ಅಮೀನ್‌ಗೆ ವಿಶ್ವ ಶಾಲಾ ಬಾಸ್ಕೆಟ್‌ಬಾಲ್ ಚಾಂಪಿಯನ್‌ಶಿಪ್‌ನಲ್ಲಿ ಭಾರತವನ್ನು ಪ್ರತಿನಿಧಿಸುವ ಗೌರವ
    • Najlepsze bonusy i sloty w polskim kasynie online
    • ರಾಜ್ಯದಲ್ಲಿ ಕಳೆದ 3 ತಿಂಗಳಿಂದ ಪಿಂಚಣಿ ಸಿಗದೇ ಜನಸಾಮಾನ್ಯರ ಪರದಾಟ :- ಶಾಸಕ ವೇದವ್ಯಾಸ ಕಾಮತ್
    • ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!
    • ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ

  • Privacy Policy
  • Contact
© Tulunadu Infomedia.

Press enter/return to begin your search