• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಕಾಶ್ಮೀರದಲ್ಲಿ ಎರಡನೇ ಹಂತದ ಆಪರೇಷನ್ ಆಲೌಟ್ ಲಿಸ್ಟ್ ನಲ್ಲಿ ಯಾರ್ಯಾರಿದ್ದಾರೆ ಗೊತ್ತಾ?

TNN Correspondent Posted On June 23, 2018
0


0
Shares
  • Share On Facebook
  • Tweet It

ಶ್ರೀನಗರ: ಕಣಿವೆ ರಾಜ್ಯ ಕಾಶ್ಮೀರದಲ್ಲಿ ರಾಜ್ಯಪಾಲರ ಆಡಳಿತ ಜಾರಿ ಮಾಡಿದ್ದರೂ ಭಾರತೀಯ ಸೇನೆ ಮಾತ್ರ ಉಗ್ರರ ವಿರುದ್ಧ ಭರ್ಜರಿಯಾಗಿಯೇ ಕಾರ್ಯಾಚರಣೆ ಮಾಡುತ್ತಿದೆ. ಶುಕ್ರವಾರಷ್ಟೇ ನಾಲ್ವರು ಉಗ್ರರನ್ನು ಹತ್ಯೆ ಮಾಡಿರುವುದೇ ಇದಕ್ಕೆ ಸಾಕ್ಷಿಯಾಗಿದೆ.

ಅಷ್ಟೇ ಅಲ್ಲ, ಈ ಮೊದಲು ಉಗ್ರರ ವಿರುದ್ಧ ಕೈಗೊಂಡಿದ್ದ ಆಪರೇಷನ್ ಆಲೌಟ್ ಕಾರ್ಯಾಚರಣೆಯನ್ನು ಎರಡನೇ ಹಂತದಲ್ಲಿ ವಿಸ್ತರಿಸಲು ಸೇನೆ ಮುಂದಾಗಿದ್ದು, ವಿವಿಧ ಉಗ್ರ ಸಂಘಟನೆಗಳ ಸುಮಾರು 21 ಉಗ್ರರ ಪಟ್ಟಿಯನ್ನು ಮಾಡಿದ್ದು, ಕಾರ್ಯಾಚರಣೆ ಶುರುವಿಟ್ಟುಕೊಂಡಿದೆ.

ಜಮ್ಮು-ಕಾಶ್ಮೀರದ ಪ್ರಮುಖ 21 ಉಗ್ರರ ಪಟ್ಟಿ ಸಿದ್ಧಗೊಳಿಸಿದ್ದು, ಹಿಜ್ಬುಲ್ ಮುಜಾಹಿದ್ದೀನ್ ಉಗ್ರ ಸಂಘಟನೆಯ 11, ಲಷ್ಕರೆ ತಯ್ಯಬಾದ 7, ಜೈಷೆ ಮೊಹಮ್ಮದ್ ಸಂಘಟನೆಯ ಇಬ್ಬರು ಹಾಗೂ ಅನ್ಸರ್ ಘಜ್ವತ್ ಉಲ್ ಹಿಂದ್ ಸಂಘಟನೆಯ ಒಬ್ಬ ಉಗ್ರ ಪಟ್ಟಿಯಲ್ಲಿದ್ದು, ಯಾವಾಗ ಇವರ ಎದೆಗೆ ಗುಂಡು ಇಟ್ಟೆವೋ ಎಂದು ಸೈನಿಕರು ಹಾತೊರೆಯುತ್ತಿದ್ದಾರೆ.

ಈ ಪ್ರಮುಖ 21 ಉಗ್ರರಲ್ಲಿ ಎ ಪ್ಲಸ್ ಪ್ಲಸ್ ಕ್ಯಾಟಗರಿಯ ಸುಮಾರು ಆರು ಉಗ್ರರಿದ್ದು, ಇವರ ಕುರಿತು ಮಾಹಿತಿ ನೀಡಿದವರಿಗೆ 12 ಲಕ್ಷ ರೂಪಾಯಿ ನೀಡುವುದಾಗಿ ಸಹ ಭಾರತೀಯ ಸೇನೆ ಘೋಷಿಸಿದೆ.

ರಿಯಾಜ್ ಅಹ್ಮದ್ ನೈಕೂ (ಕಾಶ್ಮೀರದಲ್ಲಿ ಉಗ್ರ ಕಾರ್ಯಾಚರಣೆಯ ಮುಖ್ಯಸ್ಥ-ಹಿಜ್ಬುಲ್ ಮುಜಾಹಿದ್ದೀನ್), ಅಲ್ತಾಫ್ ಅಹ್ಮದ್ ದರ್ (ದಕ್ಷಿಣ ಕಾಶ್ಮೀರ ವಿಭಾಗದ ಕಮಾಂಡರ್), ಉಮರ್ ಮಜೀದ್ ಗನೈ (ಕುಲ್ಗಾಮ್ ನಿವಾಸಿ), ಜೀನತ್ ಉಲ್ ಇಸ್ಲಾಮ್ ಸೇರಿ ಆರು ಉಗ್ರರು ಎ ಪ್ಲಸ್ ಪ್ಲಸ್ ಕ್ಯಾಟಗರಿಯಲ್ಲಿದ್ದಾರೆ ಎಂದು ಮೂಲಗಳು ತಿಳಸಿವೆ.

ಒಟ್ಟಿನಲ್ಲಿ ಜಮ್ಮು-ಕಾಶ್ಮೀರದಲ್ಲಿ ಯಾವುದೇ ಸರ್ಕಾರವೇ ಇರಲಿ, ಸಮ್ಮಿಶ್ರ ಸರ್ಕಾರವೇ ಬರಲಿ,

0
Shares
  • Share On Facebook
  • Tweet It




Trending Now
ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!
Tulunadu News November 21, 2025
ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ
Tulunadu News November 20, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!
    • ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ
    • ರಾಜದೀಪ್ ಸರದೇಸಾಯಿ ಕ್ಯಾನ್ಸರಿಗೆ ಚಿಕಿತ್ಸೆ ಪಡೆಯುತ್ತಿದ್ದಾಗ ಆರೋಗ್ಯ ವಿಚಾರಿಸಿದ ಮೋದಿ!
    • ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
    • ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!
  • Popular Posts

    • 1
      ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!
    • 2
      ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ

  • Privacy Policy
  • Contact
© Tulunadu Infomedia.

Press enter/return to begin your search