• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಕಾಶ್ಮೀರದಲ್ಲಿ ಎರಡನೇ ಹಂತದ ಆಪರೇಷನ್ ಆಲೌಟ್ ಲಿಸ್ಟ್ ನಲ್ಲಿ ಯಾರ್ಯಾರಿದ್ದಾರೆ ಗೊತ್ತಾ?

TNN Correspondent Posted On June 23, 2018


  • Share On Facebook
  • Tweet It

ಶ್ರೀನಗರ: ಕಣಿವೆ ರಾಜ್ಯ ಕಾಶ್ಮೀರದಲ್ಲಿ ರಾಜ್ಯಪಾಲರ ಆಡಳಿತ ಜಾರಿ ಮಾಡಿದ್ದರೂ ಭಾರತೀಯ ಸೇನೆ ಮಾತ್ರ ಉಗ್ರರ ವಿರುದ್ಧ ಭರ್ಜರಿಯಾಗಿಯೇ ಕಾರ್ಯಾಚರಣೆ ಮಾಡುತ್ತಿದೆ. ಶುಕ್ರವಾರಷ್ಟೇ ನಾಲ್ವರು ಉಗ್ರರನ್ನು ಹತ್ಯೆ ಮಾಡಿರುವುದೇ ಇದಕ್ಕೆ ಸಾಕ್ಷಿಯಾಗಿದೆ.

ಅಷ್ಟೇ ಅಲ್ಲ, ಈ ಮೊದಲು ಉಗ್ರರ ವಿರುದ್ಧ ಕೈಗೊಂಡಿದ್ದ ಆಪರೇಷನ್ ಆಲೌಟ್ ಕಾರ್ಯಾಚರಣೆಯನ್ನು ಎರಡನೇ ಹಂತದಲ್ಲಿ ವಿಸ್ತರಿಸಲು ಸೇನೆ ಮುಂದಾಗಿದ್ದು, ವಿವಿಧ ಉಗ್ರ ಸಂಘಟನೆಗಳ ಸುಮಾರು 21 ಉಗ್ರರ ಪಟ್ಟಿಯನ್ನು ಮಾಡಿದ್ದು, ಕಾರ್ಯಾಚರಣೆ ಶುರುವಿಟ್ಟುಕೊಂಡಿದೆ.

ಜಮ್ಮು-ಕಾಶ್ಮೀರದ ಪ್ರಮುಖ 21 ಉಗ್ರರ ಪಟ್ಟಿ ಸಿದ್ಧಗೊಳಿಸಿದ್ದು, ಹಿಜ್ಬುಲ್ ಮುಜಾಹಿದ್ದೀನ್ ಉಗ್ರ ಸಂಘಟನೆಯ 11, ಲಷ್ಕರೆ ತಯ್ಯಬಾದ 7, ಜೈಷೆ ಮೊಹಮ್ಮದ್ ಸಂಘಟನೆಯ ಇಬ್ಬರು ಹಾಗೂ ಅನ್ಸರ್ ಘಜ್ವತ್ ಉಲ್ ಹಿಂದ್ ಸಂಘಟನೆಯ ಒಬ್ಬ ಉಗ್ರ ಪಟ್ಟಿಯಲ್ಲಿದ್ದು, ಯಾವಾಗ ಇವರ ಎದೆಗೆ ಗುಂಡು ಇಟ್ಟೆವೋ ಎಂದು ಸೈನಿಕರು ಹಾತೊರೆಯುತ್ತಿದ್ದಾರೆ.

ಈ ಪ್ರಮುಖ 21 ಉಗ್ರರಲ್ಲಿ ಎ ಪ್ಲಸ್ ಪ್ಲಸ್ ಕ್ಯಾಟಗರಿಯ ಸುಮಾರು ಆರು ಉಗ್ರರಿದ್ದು, ಇವರ ಕುರಿತು ಮಾಹಿತಿ ನೀಡಿದವರಿಗೆ 12 ಲಕ್ಷ ರೂಪಾಯಿ ನೀಡುವುದಾಗಿ ಸಹ ಭಾರತೀಯ ಸೇನೆ ಘೋಷಿಸಿದೆ.

ರಿಯಾಜ್ ಅಹ್ಮದ್ ನೈಕೂ (ಕಾಶ್ಮೀರದಲ್ಲಿ ಉಗ್ರ ಕಾರ್ಯಾಚರಣೆಯ ಮುಖ್ಯಸ್ಥ-ಹಿಜ್ಬುಲ್ ಮುಜಾಹಿದ್ದೀನ್), ಅಲ್ತಾಫ್ ಅಹ್ಮದ್ ದರ್ (ದಕ್ಷಿಣ ಕಾಶ್ಮೀರ ವಿಭಾಗದ ಕಮಾಂಡರ್), ಉಮರ್ ಮಜೀದ್ ಗನೈ (ಕುಲ್ಗಾಮ್ ನಿವಾಸಿ), ಜೀನತ್ ಉಲ್ ಇಸ್ಲಾಮ್ ಸೇರಿ ಆರು ಉಗ್ರರು ಎ ಪ್ಲಸ್ ಪ್ಲಸ್ ಕ್ಯಾಟಗರಿಯಲ್ಲಿದ್ದಾರೆ ಎಂದು ಮೂಲಗಳು ತಿಳಸಿವೆ.

ಒಟ್ಟಿನಲ್ಲಿ ಜಮ್ಮು-ಕಾಶ್ಮೀರದಲ್ಲಿ ಯಾವುದೇ ಸರ್ಕಾರವೇ ಇರಲಿ, ಸಮ್ಮಿಶ್ರ ಸರ್ಕಾರವೇ ಬರಲಿ,

  • Share On Facebook
  • Tweet It


- Advertisement -


Trending Now
ಮೇಲಿನವರು ಏನೂ ಹೇಳಬಹುದು, ಅನುಷ್ಟಾನ ಆಗಬೇಕಲ್ಲ!
Tulunadu News July 2, 2022
ಮಳೆ ಕಥೆ ಅಲ್ಲ ವ್ಯಥೆ! ಅದಕ್ಕಿದೆ ಇಷ್ಟು ಕಾರಣಗಳು?
Tulunadu News July 1, 2022
Leave A Reply

  • Recent Posts

    • ಮೇಲಿನವರು ಏನೂ ಹೇಳಬಹುದು, ಅನುಷ್ಟಾನ ಆಗಬೇಕಲ್ಲ!
    • ಮಳೆ ಕಥೆ ಅಲ್ಲ ವ್ಯಥೆ! ಅದಕ್ಕಿದೆ ಇಷ್ಟು ಕಾರಣಗಳು?
    • ಮಾಣಿಪ್ಪಾಡಿ ವರದಿಯ 4 ಲಕ್ಷ ಕೋಟಿಯಲ್ಲಿ ಬಿಜೆಪಿಗೆ ಸಿಕ್ಕಿದ ಸೊನ್ನೆ ಎಷ್ಟು?
    • ಕನ್ನಯ್ಯ ಹತ್ಯೆ ಮಾಡಿದವರಿಗೆ ಮೂರೇ ತಿಂಗಳಲ್ಲಿ ಗಲ್ಲಾಗಬಹುದಾ?
    • ರಾಹುಲ್ ಕಚೇರಿ ಧ್ವಂಸವಾದರೂ ಕಾಂಗ್ರೆಸ್ ಪ್ರತಿಭಟಿಸಲಿಲ್ಲ, ಯಾಕೆ?
    • ಚಕ್ರತೀರ್ಥ ಹೆಗಲ ಮೇಲೆ ಕೋವಿ ಇಟ್ಟು ಹೊಡೆಯಲು ಹೊರಟಿದ್ದು ಯಾರನ್ನಾ?
    • ರೋಹಿತ್ ಸನ್ಮಾನದಿಂದ ಎಡಚರರು ವಿಲವಿಲ!!
    • ರಾಜಕೀಯ ಆತ್ಮಹತ್ಯೆ ಎಂದರೆ ಏನು ಉದ್ಧವ್!
    • ಮಂಗಳೂರಿನಲ್ಲಿ ಐಲ್ಯಾಂಡ್ ಪ್ಲಾನ್ ಹಾಕಿದ ಬುದ್ಧಿವಂತ ಯಾರು?
    • ಉತ್ತರ ಭಾರತದಲ್ಲಿ ಸೇನೆಗೆ ಸೇರಿಸುವುದು ಉದ್ಯಮ!!
  • Popular Posts

    • 1
      ಮೇಲಿನವರು ಏನೂ ಹೇಳಬಹುದು, ಅನುಷ್ಟಾನ ಆಗಬೇಕಲ್ಲ!
    • 2
      ಮಳೆ ಕಥೆ ಅಲ್ಲ ವ್ಯಥೆ! ಅದಕ್ಕಿದೆ ಇಷ್ಟು ಕಾರಣಗಳು?
    • 3
      ಮಾಣಿಪ್ಪಾಡಿ ವರದಿಯ 4 ಲಕ್ಷ ಕೋಟಿಯಲ್ಲಿ ಬಿಜೆಪಿಗೆ ಸಿಕ್ಕಿದ ಸೊನ್ನೆ ಎಷ್ಟು?
    • 4
      ಕನ್ನಯ್ಯ ಹತ್ಯೆ ಮಾಡಿದವರಿಗೆ ಮೂರೇ ತಿಂಗಳಲ್ಲಿ ಗಲ್ಲಾಗಬಹುದಾ?
    • 5
      ರಾಹುಲ್ ಕಚೇರಿ ಧ್ವಂಸವಾದರೂ ಕಾಂಗ್ರೆಸ್ ಪ್ರತಿಭಟಿಸಲಿಲ್ಲ, ಯಾಕೆ?


  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
© Tulunadu Infomedia · Tech-enabled by Ananthapuri Technologies

Press enter/return to begin your search