• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » ಅಡುಗೆ-ಆಹಾರ ಅಭಿಪ್ರಾಯ ಸುದ್ದಿ 

ತಡೆಗೋಡೆ ಕುಸಿದು ಹಾನಿಯಾದ ಪ್ರದೇಶಗಳಿಗೆ ಸಂಸದ ನಳಿನ್ ಕುಮಾರ್ ಭೇಟಿ!

Tulunadu News Posted On June 23, 2018
0


0
Shares
  • Share On Facebook
  • Tweet It

ಮಂಗಳೂರು : ಇಲ್ಲಿನ ಹೊರವಲಯದಲ್ಲಿ ಫಲ್ಗುಣಿ ನದಿಗೆ ಅಡ್ಡಲಾಗಿ ಕಟ್ಟಿದ್ದ ತಡೆಗೋಡೆ ಕುಸಿದ ಪರಿಣಾಮ ಬಜ್ಪೆ ಬಳಿಯ ದೊಡ್ಡಿಕಟ್ಟ ಪ್ರದೇಶಕ್ಕೆ ನೀರು ನುಗ್ಗಿ ದೊಡ್ಡಿಕಟ್ಟ ಪ್ರದೇಶ ಸೃಷ್ಠಿಯಾಗಿದೆ. ಮಂಗಳೂರು ಹೊರವಲಯದ ಎಸ್ಇ ಝಡ್ ವಲಯಕ್ಕೆ ನೀರು ಹರಿಯುವ ನಾಲೆಗೆ ತಡೆಗೋಡೆ ನಿರ್ಮಿಸಲಾಗಿತ್ತು. ಆದರೆ ಮುಂಜಾನೆ ತೆಡೆಗೋಡೆ ಕುಸಿದಿದ್ದು, ನದಿ ನೀರು ಜನವಸತಿ ಪ್ರದೇಶಕ್ಕೆ ನುಗ್ಗಿದೆ.

ಕರಾವಳಿಯಲ್ಲಿ ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಭಾರಿ ಮಳೆಯ ಪರಿಣಾಮ ಈ ತಡೆಗೊಡೆ ಕುಸಿದಿದೆ. ತಗ್ಗು ಪ್ರದೇಶಗಳಿಗೆ ಸಾಕಷ್ಟು, ನೀರು ನುಗಿದ್ದು ತಡೆಗೊಡೆ ಬಳಿಯ ಇರುವ ದೊಡ್ಡಿಕಟ್ಟ ಪ್ರದೇಶ ಸಂಪೂರ್ಣ ಜಲಾವೃತವಾಗಿದೆ.

ದೊಡ್ಡಿಕಟ್ಟ ಸಮೀಪದ ದೇವಸ್ಥಾನ, ಪರಿಸರದ ಮನೆಗಳಿಗೆ ನೀರು ನುಗ್ಗಿರುವುದರಿಂದ ಅಪಾರ ಪ್ರಮಾಣದಲ್ಲಿ ಹಾನಿಯುಂಟಾಗಿದೆ. ಈ ಸ್ಥಳದಲ್ಲಿಯೇ ಇರುವ ಸಾಫ್ಟ್ ವೇರ್ ಕಂಪನಿಯ ಕಚೇರಿಗೂ ನೀರು ನುಗ್ಗಿದೆ. ಈಗ ನೀರಿನ ಪ್ರಮಾಣ ಇಳಿಮುಖವಾಗಿದೆ.

ಸ್ಥಳಕ್ಕೆ ಸಂಸದರು, ಶಾಸಕರು ಭೇಟಿ

ಮಂಗಳೂರಿನ ಬಜ್ಪೆ ಸಮೀಪ ದೊಡ್ಡಿಕಟ್ಟ ಎಂಬಲ್ಲಿ ಹರಿಯುವ ತೋಡಿಗೆ ಅಡ್ಡಲಾಗಿ ಎಂ.ಎಸ್. ಇ.ಝೆಡ್ ವತಿಯಿಂದ ನಿರ್ಮಿಸಲಾದ ಕಟ್ಟೆಯು ನಿರಂತರ ಸುರಿದ ಮಳೆಗೆ ಹೊಡೆದು ಸಮೀಪದ ದೇವಸ್ಥಾನ, ಮನೆ ಹಾಗೂ ಕೃಷಿ ಭೂಮಿಗಳಿಗೆ ನೀರುನುಗ್ಗಿ ಹಾನಿಯಾದ ಪ್ರದೇಶಗಳಿಗೆ ಸಂಸದ ಶ್ರೀ.ನಳಿನ್ ಕುಮಾರ್ ಕಟೀಲ್ ಅವರು ಎಂ.ಎಸ್.ಇ.ಝೆಡ್ ಅಧಿಕಾರಿಗಳೊಂದಿಗೆ ಭೇಟಿ ನೀಡಿ ಸೂಕ್ತ ಪರಿಹಾರ ಒದಗಿಸುವಂತೆ ಸೂಚಿಸಿದರು. ಈ ಸಂದರ್ಭದಲ್ಲಿ ಮೂಡಬಿದ್ರೆ ಶಾಸಕ ಶ್ರೀ.ಉಮಾನಾಥ ಕೋಟ್ಯಾನ್ ಹಾಗೂ ಗ್ರಾಮಸ್ಥರು ಜೊತೆಗಿದ್ದರು.

0
Shares
  • Share On Facebook
  • Tweet It




Trending Now
ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!
Tulunadu News November 21, 2025
ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ
Tulunadu News November 20, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!
    • ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ
    • ರಾಜದೀಪ್ ಸರದೇಸಾಯಿ ಕ್ಯಾನ್ಸರಿಗೆ ಚಿಕಿತ್ಸೆ ಪಡೆಯುತ್ತಿದ್ದಾಗ ಆರೋಗ್ಯ ವಿಚಾರಿಸಿದ ಮೋದಿ!
    • ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
    • ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!
  • Popular Posts

    • 1
      ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!
    • 2
      ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ
    • 3
      ರಾಜದೀಪ್ ಸರದೇಸಾಯಿ ಕ್ಯಾನ್ಸರಿಗೆ ಚಿಕಿತ್ಸೆ ಪಡೆಯುತ್ತಿದ್ದಾಗ ಆರೋಗ್ಯ ವಿಚಾರಿಸಿದ ಮೋದಿ!

  • Privacy Policy
  • Contact
© Tulunadu Infomedia.

Press enter/return to begin your search