• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » ಅಡುಗೆ-ಆಹಾರ ಅಭಿಪ್ರಾಯ ಸುದ್ದಿ 

ತಡೆಗೋಡೆ ಕುಸಿದು ಹಾನಿಯಾದ ಪ್ರದೇಶಗಳಿಗೆ ಸಂಸದ ನಳಿನ್ ಕುಮಾರ್ ಭೇಟಿ!

Tulunadu News Posted On June 23, 2018
0


0
Shares
  • Share On Facebook
  • Tweet It

ಮಂಗಳೂರು : ಇಲ್ಲಿನ ಹೊರವಲಯದಲ್ಲಿ ಫಲ್ಗುಣಿ ನದಿಗೆ ಅಡ್ಡಲಾಗಿ ಕಟ್ಟಿದ್ದ ತಡೆಗೋಡೆ ಕುಸಿದ ಪರಿಣಾಮ ಬಜ್ಪೆ ಬಳಿಯ ದೊಡ್ಡಿಕಟ್ಟ ಪ್ರದೇಶಕ್ಕೆ ನೀರು ನುಗ್ಗಿ ದೊಡ್ಡಿಕಟ್ಟ ಪ್ರದೇಶ ಸೃಷ್ಠಿಯಾಗಿದೆ. ಮಂಗಳೂರು ಹೊರವಲಯದ ಎಸ್ಇ ಝಡ್ ವಲಯಕ್ಕೆ ನೀರು ಹರಿಯುವ ನಾಲೆಗೆ ತಡೆಗೋಡೆ ನಿರ್ಮಿಸಲಾಗಿತ್ತು. ಆದರೆ ಮುಂಜಾನೆ ತೆಡೆಗೋಡೆ ಕುಸಿದಿದ್ದು, ನದಿ ನೀರು ಜನವಸತಿ ಪ್ರದೇಶಕ್ಕೆ ನುಗ್ಗಿದೆ.

ಕರಾವಳಿಯಲ್ಲಿ ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಭಾರಿ ಮಳೆಯ ಪರಿಣಾಮ ಈ ತಡೆಗೊಡೆ ಕುಸಿದಿದೆ. ತಗ್ಗು ಪ್ರದೇಶಗಳಿಗೆ ಸಾಕಷ್ಟು, ನೀರು ನುಗಿದ್ದು ತಡೆಗೊಡೆ ಬಳಿಯ ಇರುವ ದೊಡ್ಡಿಕಟ್ಟ ಪ್ರದೇಶ ಸಂಪೂರ್ಣ ಜಲಾವೃತವಾಗಿದೆ.

ದೊಡ್ಡಿಕಟ್ಟ ಸಮೀಪದ ದೇವಸ್ಥಾನ, ಪರಿಸರದ ಮನೆಗಳಿಗೆ ನೀರು ನುಗ್ಗಿರುವುದರಿಂದ ಅಪಾರ ಪ್ರಮಾಣದಲ್ಲಿ ಹಾನಿಯುಂಟಾಗಿದೆ. ಈ ಸ್ಥಳದಲ್ಲಿಯೇ ಇರುವ ಸಾಫ್ಟ್ ವೇರ್ ಕಂಪನಿಯ ಕಚೇರಿಗೂ ನೀರು ನುಗ್ಗಿದೆ. ಈಗ ನೀರಿನ ಪ್ರಮಾಣ ಇಳಿಮುಖವಾಗಿದೆ.

ಸ್ಥಳಕ್ಕೆ ಸಂಸದರು, ಶಾಸಕರು ಭೇಟಿ

ಮಂಗಳೂರಿನ ಬಜ್ಪೆ ಸಮೀಪ ದೊಡ್ಡಿಕಟ್ಟ ಎಂಬಲ್ಲಿ ಹರಿಯುವ ತೋಡಿಗೆ ಅಡ್ಡಲಾಗಿ ಎಂ.ಎಸ್. ಇ.ಝೆಡ್ ವತಿಯಿಂದ ನಿರ್ಮಿಸಲಾದ ಕಟ್ಟೆಯು ನಿರಂತರ ಸುರಿದ ಮಳೆಗೆ ಹೊಡೆದು ಸಮೀಪದ ದೇವಸ್ಥಾನ, ಮನೆ ಹಾಗೂ ಕೃಷಿ ಭೂಮಿಗಳಿಗೆ ನೀರುನುಗ್ಗಿ ಹಾನಿಯಾದ ಪ್ರದೇಶಗಳಿಗೆ ಸಂಸದ ಶ್ರೀ.ನಳಿನ್ ಕುಮಾರ್ ಕಟೀಲ್ ಅವರು ಎಂ.ಎಸ್.ಇ.ಝೆಡ್ ಅಧಿಕಾರಿಗಳೊಂದಿಗೆ ಭೇಟಿ ನೀಡಿ ಸೂಕ್ತ ಪರಿಹಾರ ಒದಗಿಸುವಂತೆ ಸೂಚಿಸಿದರು. ಈ ಸಂದರ್ಭದಲ್ಲಿ ಮೂಡಬಿದ್ರೆ ಶಾಸಕ ಶ್ರೀ.ಉಮಾನಾಥ ಕೋಟ್ಯಾನ್ ಹಾಗೂ ಗ್ರಾಮಸ್ಥರು ಜೊತೆಗಿದ್ದರು.

0
Shares
  • Share On Facebook
  • Tweet It




Trending Now
ಸಣ್ಣಪುಟ್ಟ ಅಂಗಡಿಗಳಿಗೂ ಈಗ ತೆರಿಗೆ ಅಧಿಕಾರಿಗಳ ನೋಟಿಸ್ ಯಾಕೆ? ಇಲ್ಲಿದೆ ಸುಲಭ ಲೆಕ್ಕಾಚಾರ!
Tulunadu News July 19, 2025
ಭಾರತದ ಡ್ರೆಸ್ಸಿಂಗ್ ರೂಂನಲ್ಲಿ ಹನುಮಾನ್ ಚಾಲೀಸಾ ಪಠಣ!
Tulunadu News July 18, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಸಣ್ಣಪುಟ್ಟ ಅಂಗಡಿಗಳಿಗೂ ಈಗ ತೆರಿಗೆ ಅಧಿಕಾರಿಗಳ ನೋಟಿಸ್ ಯಾಕೆ? ಇಲ್ಲಿದೆ ಸುಲಭ ಲೆಕ್ಕಾಚಾರ!
    • ಭಾರತದ ಡ್ರೆಸ್ಸಿಂಗ್ ರೂಂನಲ್ಲಿ ಹನುಮಾನ್ ಚಾಲೀಸಾ ಪಠಣ!
    • ಉತ್ತರಾಖಂಡದ ಎಲ್ಲಾ 17000 ಸರಕಾರಿ ಶಾಲೆಗಳಲ್ಲಿ ಭಗವದ್ಗೀತೆ ಪಠಣ ಕಡ್ಡಾಯ ಅದೇಶ!
    • ಯುವಕನನ್ನು ಲವ್ ಜಿಹಾದ್ ಮಾಡಿದ್ಲಾ ಮುಸ್ಲಿಂ ಯುವತಿ! ಹಿಂದೂ ಯುವಕ ಕಂಗಾಲು...
    • ಮೋದಿ ಮಾತ್ರ ವಾರಕ್ಕೆ 100 ಗಂಟೆ ಕೆಲಸ ಮಾಡ್ತಾರೆ- ಸಂಸದ ತೇಜಸ್ವಿಗೆ ಹೇಳಿದ ನಾರಾಯಣ್ ಮೂರ್ತಿ
    • ಗಂಡ ತಲೆಹಿಡುಕ ಎಂದ ಸಂತ್ರಸ್ತೆಗೆ ಪೊಲೀಸ್ ಪೇದೆಯೇ ಮುಕ್ಕಿದ ಮಂಗಳೂರಿನ ನೋವಿನ ಕಥೆ!
    • ನಿಟ್ಟೆ ಕಾಲೇಜು ಹಾಸ್ಟೆಲ್ ಶೌಚಾಲಯದಲ್ಲಿ ಹಿಂದೂ-ಮುಸ್ಲಿಂ ದ್ವೇಷ ಬರಹ! ವಿದ್ಯಾರ್ಥಿನಿ ಬಂಧನ
    • ಕಾರ್ಕಳ ಪರಶುರಾಮನ ವಿಗ್ರಹ ಕಂಚಿನದ್ದು ಅಲ್ಲ, ನಕಲಿ: ಚಾರ್ಜ್ ಶೀಟ್ ಸಲ್ಲಿಕೆ
    • ಲಗಾನ್ ನಿರ್ದೇಶಕ ಅಶುತೋಷ್ ನಿರ್ದೇಶನದಲ್ಲಿ ರಿಷಬ್ ಆಗಲಿದ್ದಾರೆ ಕೃಷ್ಣದೇವರಾಯ!
    • ಅಂದು ಕ್ಲರ್ಕ್.. ಇಂದು ಕರ್ಣಾಟಕ ಬ್ಯಾಂಕಿನ ಎಂಡಿ, ಸಿಇಒ!
  • Popular Posts

    • 1
      ಸಣ್ಣಪುಟ್ಟ ಅಂಗಡಿಗಳಿಗೂ ಈಗ ತೆರಿಗೆ ಅಧಿಕಾರಿಗಳ ನೋಟಿಸ್ ಯಾಕೆ? ಇಲ್ಲಿದೆ ಸುಲಭ ಲೆಕ್ಕಾಚಾರ!
    • 2
      ಭಾರತದ ಡ್ರೆಸ್ಸಿಂಗ್ ರೂಂನಲ್ಲಿ ಹನುಮಾನ್ ಚಾಲೀಸಾ ಪಠಣ!
    • 3
      ಉತ್ತರಾಖಂಡದ ಎಲ್ಲಾ 17000 ಸರಕಾರಿ ಶಾಲೆಗಳಲ್ಲಿ ಭಗವದ್ಗೀತೆ ಪಠಣ ಕಡ್ಡಾಯ ಅದೇಶ!
    • 4
      ಯುವಕನನ್ನು ಲವ್ ಜಿಹಾದ್ ಮಾಡಿದ್ಲಾ ಮುಸ್ಲಿಂ ಯುವತಿ! ಹಿಂದೂ ಯುವಕ ಕಂಗಾಲು...
    • 5
      ಮೋದಿ ಮಾತ್ರ ವಾರಕ್ಕೆ 100 ಗಂಟೆ ಕೆಲಸ ಮಾಡ್ತಾರೆ- ಸಂಸದ ತೇಜಸ್ವಿಗೆ ಹೇಳಿದ ನಾರಾಯಣ್ ಮೂರ್ತಿ

  • Privacy Policy
  • Contact
© Tulunadu Infomedia.

Press enter/return to begin your search