ನಿಯಂತ್ರಣ ಕಳೆದುಕೊಂಡು ರಸ್ತೆ ವಿಭಜಕವೇರಿದ ಕಾರು ಬಹುತೇಕ ಜಖಂ!
Posted On June 23, 2018
0
ಮಂಗಳೂರು: ನಿಯಂತ್ರಣ ಕಳೆದುಕೊಂಡು ರಸ್ತೆ ವಿಭಜಕವೇರಿದ ಕಾರು ಬಹುತೇಕ ಜಖಂಗೊಂಡ ಘಟನೆ ಎರ್ಮಾಳು ಬಲಿ ನಡೆದಿದೆ. ಮಣಿಪಾಲದಿಂದ ಮಂಗಳೂರು ಕಡೆಗೆ ಪ್ರಯಾಣಿಸುತ್ತಿದ್ದ, ಆಂಧ್ರಪ್ರದೇಶ ಮೂಲದ ನೋಂದಾಯಿತ ಐ 20 ಕಾರು ಎರ್ಮಾಳು ಸರ್ಕಾರಿ ಶಾಲಾ ಬಳಿ ನಿಯಂತ್ರಣ ಕಳೆದುಕೊಂಡು ವಿಭಜಕ ವೇರಿದೆ. ಕಾರಿನಲ್ಲಿ ಯುವಕ ಹಾಗೂ ಯುವತಿ ಪ್ರಯಾಣಿಸುತ್ತಿದ್ದರು.ಕಾರಿನ ಗಾಳಿಚೀಲ ತೆರೆದುಕೊಂಡಿದ್ದರಿಂದ ಯಾವುದೇ ಅಪಾಯ ಸಂಭವಿಸಿಲ್ಲ ಎಂದು ತಿಳಿದು ಬಂದಿದೆ.
Trending Now
ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
January 30, 2026
ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
January 28, 2026









