ನಿಯಂತ್ರಣ ಕಳೆದುಕೊಂಡು ರಸ್ತೆ ವಿಭಜಕವೇರಿದ ಕಾರು ಬಹುತೇಕ ಜಖಂ!
Posted On June 23, 2018
0
ಮಂಗಳೂರು: ನಿಯಂತ್ರಣ ಕಳೆದುಕೊಂಡು ರಸ್ತೆ ವಿಭಜಕವೇರಿದ ಕಾರು ಬಹುತೇಕ ಜಖಂಗೊಂಡ ಘಟನೆ ಎರ್ಮಾಳು ಬಲಿ ನಡೆದಿದೆ. ಮಣಿಪಾಲದಿಂದ ಮಂಗಳೂರು ಕಡೆಗೆ ಪ್ರಯಾಣಿಸುತ್ತಿದ್ದ, ಆಂಧ್ರಪ್ರದೇಶ ಮೂಲದ ನೋಂದಾಯಿತ ಐ 20 ಕಾರು ಎರ್ಮಾಳು ಸರ್ಕಾರಿ ಶಾಲಾ ಬಳಿ ನಿಯಂತ್ರಣ ಕಳೆದುಕೊಂಡು ವಿಭಜಕ ವೇರಿದೆ. ಕಾರಿನಲ್ಲಿ ಯುವಕ ಹಾಗೂ ಯುವತಿ ಪ್ರಯಾಣಿಸುತ್ತಿದ್ದರು.ಕಾರಿನ ಗಾಳಿಚೀಲ ತೆರೆದುಕೊಂಡಿದ್ದರಿಂದ ಯಾವುದೇ ಅಪಾಯ ಸಂಭವಿಸಿಲ್ಲ ಎಂದು ತಿಳಿದು ಬಂದಿದೆ.
Trending Now
ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
March 11, 2026
ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
March 11, 2026









