ನಿಯಂತ್ರಣ ಕಳೆದುಕೊಂಡು ರಸ್ತೆ ವಿಭಜಕವೇರಿದ ಕಾರು ಬಹುತೇಕ ಜಖಂ!
Posted On June 23, 2018
0
ಮಂಗಳೂರು: ನಿಯಂತ್ರಣ ಕಳೆದುಕೊಂಡು ರಸ್ತೆ ವಿಭಜಕವೇರಿದ ಕಾರು ಬಹುತೇಕ ಜಖಂಗೊಂಡ ಘಟನೆ ಎರ್ಮಾಳು ಬಲಿ ನಡೆದಿದೆ. ಮಣಿಪಾಲದಿಂದ ಮಂಗಳೂರು ಕಡೆಗೆ ಪ್ರಯಾಣಿಸುತ್ತಿದ್ದ, ಆಂಧ್ರಪ್ರದೇಶ ಮೂಲದ ನೋಂದಾಯಿತ ಐ 20 ಕಾರು ಎರ್ಮಾಳು ಸರ್ಕಾರಿ ಶಾಲಾ ಬಳಿ ನಿಯಂತ್ರಣ ಕಳೆದುಕೊಂಡು ವಿಭಜಕ ವೇರಿದೆ. ಕಾರಿನಲ್ಲಿ ಯುವಕ ಹಾಗೂ ಯುವತಿ ಪ್ರಯಾಣಿಸುತ್ತಿದ್ದರು.ಕಾರಿನ ಗಾಳಿಚೀಲ ತೆರೆದುಕೊಂಡಿದ್ದರಿಂದ ಯಾವುದೇ ಅಪಾಯ ಸಂಭವಿಸಿಲ್ಲ ಎಂದು ತಿಳಿದು ಬಂದಿದೆ.
Trending Now
ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
February 12, 2026
ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
February 12, 2026









