• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಇವರೇ ನಮಗೆ ಸ್ಫೂರ್ತಿ: ಸೈನಿಕರ ಸೇವೆ ಆದರ್ಶವಾಗಿಟ್ಟುಕೊಂಡು ಸಾಧನೆ ಮೆರೆದ ಟೀ ಮಾರುವವರ ಮಗಳು

TNN Correspondent Posted On June 24, 2018
0


0
Shares
  • Share On Facebook
  • Tweet It

ಭೊಪಾಲ್: ‘ನಾನು ಹನ್ನೆರಡನೇ ತರಗತಿಯಲ್ಲಿ ಅಭ್ಯಾಸ ಮಾಡುತ್ತಿದ್ದ ಸಮಯವದು. ಉತ್ತರಾಖಂಡದಲ್ಲಿ ಭಾರಿ ಮಳೆಯಾಗಿ, ಇಡೀ ಉತ್ತರಾಖಂಡ ನೀರಿನಲ್ಲಿ ಮುಳುಗಿತ್ತು. ಲಕ್ಷಾಂತರ ಜನರು ಪ್ರವಾಹಕ್ಕೆ ಸಿಲುಕಿ ನಲುಗಿಹೋಗಿದ್ದರು. ಆ ವೇಳೆ ಭಾರತೀಯ ರಕ್ಷಣಾ ಪಡೆಗಳು ಕೈಗೊಂಡ ರಕ್ಷಣಾ ಕಾರ್ಯ ನನಗೆ ಸದಾ ಸ್ಫೂರ್ತಿದಾಯಕವಾಗಿತ್ತು. ಅಂದೇ ಸೈನ್ಯವನ್ನು ಸೇರಬೇಕು ಎಂದು ನಿರ್ಧರಿಸಿದ್ದೆ…

ಇದು ಮಧ್ಯಪ್ರದೇಶದಿಂದ ಭಾರತೀಯ ಏರ್ ಫೋರ್ಸ್ ನ ಹಾರಾಟ ವಿಭಾಗಕ್ಕೆ ನೇಮಕವಾದ ಏಕೈಕ ಸಾಧಕಿ ಅಂಚಲ್ ಗಂಗ್ವಾಲ್ ಮನದಾಳ.  ಇವರ ತಂದೆ ಟೀ ಮಾರುವವರಾಗಿದ್ದಾರೆ.  ಸಂಕಷ್ಟದಲ್ಲಿ ಶಿಕ್ಷಣ ಪೂರೈಸಿರುವ ಅಂಚಲ್ ಗಂಗ್ವಾಲ್, ತಾವು 12ನೇ ತರಗತಿಯಲ್ಲಿದ್ದಾಗ ಉತ್ತರಾಖಂಡದಲ್ಲಿ ಉಂಟಾದ ಪ್ರವಾಹದ ವೇಳೆ ಸೈನಿಕ ಪಡೆಗಳ ರಕ್ಷಣಾ ಕಾರ್ಯವನ್ನು ನೋಡಿ, ಸ್ಫೂರ್ತಿ ಪಡೆದಿದ್ದೆ. ಇದೀಗ ಅದೇ ಸ್ಫೂರ್ತಿ ನನ್ನನ್ನು ಸೇನೆ ಸೇರಲು ಪ್ರೇರಣೆ ನೀಡಿದೆ ಎಂದು ತಿಳಿಸಿದ್ದಾರೆ.

ತಂದೆಯ ಟೀ ಮಾರುವವರಾಗಿದ್ದರೂ, ಹಲವು ತಾಪತ್ರಯಗಳ ಮಧ್ಯೆ ಏರ್ ಫೋರ್ಸ್ ಹಾರಾಟ ವಿಭಾಗದ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರುವ ಮಧ್ಯಪ್ರದೇಶದ ಅಂಚಲ್ ಗಂಗ್ವಾಲ್ ಮಹಿಳೆಯರು ಮತ್ತು ಟೀ ಮಾರುವವರನ್ನು ಹೀಯಾಳಿಸುವವರಿಗೆ ಮಾದರಿಯಾಗಿ ನಿಂತಿದ್ದಾರೆ.

0
Shares
  • Share On Facebook
  • Tweet It




Trending Now
ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
Tulunadu News January 16, 2026
ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
Tulunadu News January 12, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
    • ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?
    • ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
    • ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನ ಭೇಟಿ: ನಟಿ ನುಶ್ರತ್ ಭರುಚ್ಚಾ ವಿರುದ್ಧ ಫತ್ವಾ – ಭಾರೀ ವಿವಾದ
    • ಐದು ದಿನಗಳಲ್ಲಿ ಏಳುನೂರಕ್ಕೂ ಹೆಚ್ಚು ಕಿ.ಮೀ. ಸೈಕಲ್ ತುಳಿದ 70 ರ ಹರೆಯದ ಶಾಸಕ!
    • ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ
  • Popular Posts

    • 1
      ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
    • 2
      ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!

  • Privacy Policy
  • Contact
© Tulunadu Infomedia.

Press enter/return to begin your search