• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಇವರೇ ನಮಗೆ ಸ್ಫೂರ್ತಿ: ಸೈನಿಕರ ಸೇವೆ ಆದರ್ಶವಾಗಿಟ್ಟುಕೊಂಡು ಸಾಧನೆ ಮೆರೆದ ಟೀ ಮಾರುವವರ ಮಗಳು

TNN Correspondent Posted On June 24, 2018
0


0
Shares
  • Share On Facebook
  • Tweet It

ಭೊಪಾಲ್: ‘ನಾನು ಹನ್ನೆರಡನೇ ತರಗತಿಯಲ್ಲಿ ಅಭ್ಯಾಸ ಮಾಡುತ್ತಿದ್ದ ಸಮಯವದು. ಉತ್ತರಾಖಂಡದಲ್ಲಿ ಭಾರಿ ಮಳೆಯಾಗಿ, ಇಡೀ ಉತ್ತರಾಖಂಡ ನೀರಿನಲ್ಲಿ ಮುಳುಗಿತ್ತು. ಲಕ್ಷಾಂತರ ಜನರು ಪ್ರವಾಹಕ್ಕೆ ಸಿಲುಕಿ ನಲುಗಿಹೋಗಿದ್ದರು. ಆ ವೇಳೆ ಭಾರತೀಯ ರಕ್ಷಣಾ ಪಡೆಗಳು ಕೈಗೊಂಡ ರಕ್ಷಣಾ ಕಾರ್ಯ ನನಗೆ ಸದಾ ಸ್ಫೂರ್ತಿದಾಯಕವಾಗಿತ್ತು. ಅಂದೇ ಸೈನ್ಯವನ್ನು ಸೇರಬೇಕು ಎಂದು ನಿರ್ಧರಿಸಿದ್ದೆ…

ಇದು ಮಧ್ಯಪ್ರದೇಶದಿಂದ ಭಾರತೀಯ ಏರ್ ಫೋರ್ಸ್ ನ ಹಾರಾಟ ವಿಭಾಗಕ್ಕೆ ನೇಮಕವಾದ ಏಕೈಕ ಸಾಧಕಿ ಅಂಚಲ್ ಗಂಗ್ವಾಲ್ ಮನದಾಳ.  ಇವರ ತಂದೆ ಟೀ ಮಾರುವವರಾಗಿದ್ದಾರೆ.  ಸಂಕಷ್ಟದಲ್ಲಿ ಶಿಕ್ಷಣ ಪೂರೈಸಿರುವ ಅಂಚಲ್ ಗಂಗ್ವಾಲ್, ತಾವು 12ನೇ ತರಗತಿಯಲ್ಲಿದ್ದಾಗ ಉತ್ತರಾಖಂಡದಲ್ಲಿ ಉಂಟಾದ ಪ್ರವಾಹದ ವೇಳೆ ಸೈನಿಕ ಪಡೆಗಳ ರಕ್ಷಣಾ ಕಾರ್ಯವನ್ನು ನೋಡಿ, ಸ್ಫೂರ್ತಿ ಪಡೆದಿದ್ದೆ. ಇದೀಗ ಅದೇ ಸ್ಫೂರ್ತಿ ನನ್ನನ್ನು ಸೇನೆ ಸೇರಲು ಪ್ರೇರಣೆ ನೀಡಿದೆ ಎಂದು ತಿಳಿಸಿದ್ದಾರೆ.

ತಂದೆಯ ಟೀ ಮಾರುವವರಾಗಿದ್ದರೂ, ಹಲವು ತಾಪತ್ರಯಗಳ ಮಧ್ಯೆ ಏರ್ ಫೋರ್ಸ್ ಹಾರಾಟ ವಿಭಾಗದ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರುವ ಮಧ್ಯಪ್ರದೇಶದ ಅಂಚಲ್ ಗಂಗ್ವಾಲ್ ಮಹಿಳೆಯರು ಮತ್ತು ಟೀ ಮಾರುವವರನ್ನು ಹೀಯಾಳಿಸುವವರಿಗೆ ಮಾದರಿಯಾಗಿ ನಿಂತಿದ್ದಾರೆ.

0
Shares
  • Share On Facebook
  • Tweet It




Trending Now
ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
Tulunadu News March 27, 2026
ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
Tulunadu News March 20, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!
    • ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
    • ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
    • ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!
    • ಇರಾನ್ ನಾಯಕ‌ ಅಲಿ ಖಮೇನಿ ಆತ್ಮಕ್ಕೆ ಶಾಂತಿ ಕೋರಿದ ಸಿಎಂ ಸಿದ್ದರಾಮಯ್ಯ
  • Popular Posts

    • 1
      ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!

  • Privacy Policy
  • Contact
© Tulunadu Infomedia.

Press enter/return to begin your search