• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಇವರೇ ನಮಗೆ ಸ್ಫೂರ್ತಿ: ಸೈನಿಕರ ಸೇವೆ ಆದರ್ಶವಾಗಿಟ್ಟುಕೊಂಡು ಸಾಧನೆ ಮೆರೆದ ಟೀ ಮಾರುವವರ ಮಗಳು

TNN Correspondent Posted On June 24, 2018
0


0
Shares
  • Share On Facebook
  • Tweet It

ಭೊಪಾಲ್: ‘ನಾನು ಹನ್ನೆರಡನೇ ತರಗತಿಯಲ್ಲಿ ಅಭ್ಯಾಸ ಮಾಡುತ್ತಿದ್ದ ಸಮಯವದು. ಉತ್ತರಾಖಂಡದಲ್ಲಿ ಭಾರಿ ಮಳೆಯಾಗಿ, ಇಡೀ ಉತ್ತರಾಖಂಡ ನೀರಿನಲ್ಲಿ ಮುಳುಗಿತ್ತು. ಲಕ್ಷಾಂತರ ಜನರು ಪ್ರವಾಹಕ್ಕೆ ಸಿಲುಕಿ ನಲುಗಿಹೋಗಿದ್ದರು. ಆ ವೇಳೆ ಭಾರತೀಯ ರಕ್ಷಣಾ ಪಡೆಗಳು ಕೈಗೊಂಡ ರಕ್ಷಣಾ ಕಾರ್ಯ ನನಗೆ ಸದಾ ಸ್ಫೂರ್ತಿದಾಯಕವಾಗಿತ್ತು. ಅಂದೇ ಸೈನ್ಯವನ್ನು ಸೇರಬೇಕು ಎಂದು ನಿರ್ಧರಿಸಿದ್ದೆ…

ಇದು ಮಧ್ಯಪ್ರದೇಶದಿಂದ ಭಾರತೀಯ ಏರ್ ಫೋರ್ಸ್ ನ ಹಾರಾಟ ವಿಭಾಗಕ್ಕೆ ನೇಮಕವಾದ ಏಕೈಕ ಸಾಧಕಿ ಅಂಚಲ್ ಗಂಗ್ವಾಲ್ ಮನದಾಳ.  ಇವರ ತಂದೆ ಟೀ ಮಾರುವವರಾಗಿದ್ದಾರೆ.  ಸಂಕಷ್ಟದಲ್ಲಿ ಶಿಕ್ಷಣ ಪೂರೈಸಿರುವ ಅಂಚಲ್ ಗಂಗ್ವಾಲ್, ತಾವು 12ನೇ ತರಗತಿಯಲ್ಲಿದ್ದಾಗ ಉತ್ತರಾಖಂಡದಲ್ಲಿ ಉಂಟಾದ ಪ್ರವಾಹದ ವೇಳೆ ಸೈನಿಕ ಪಡೆಗಳ ರಕ್ಷಣಾ ಕಾರ್ಯವನ್ನು ನೋಡಿ, ಸ್ಫೂರ್ತಿ ಪಡೆದಿದ್ದೆ. ಇದೀಗ ಅದೇ ಸ್ಫೂರ್ತಿ ನನ್ನನ್ನು ಸೇನೆ ಸೇರಲು ಪ್ರೇರಣೆ ನೀಡಿದೆ ಎಂದು ತಿಳಿಸಿದ್ದಾರೆ.

ತಂದೆಯ ಟೀ ಮಾರುವವರಾಗಿದ್ದರೂ, ಹಲವು ತಾಪತ್ರಯಗಳ ಮಧ್ಯೆ ಏರ್ ಫೋರ್ಸ್ ಹಾರಾಟ ವಿಭಾಗದ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರುವ ಮಧ್ಯಪ್ರದೇಶದ ಅಂಚಲ್ ಗಂಗ್ವಾಲ್ ಮಹಿಳೆಯರು ಮತ್ತು ಟೀ ಮಾರುವವರನ್ನು ಹೀಯಾಳಿಸುವವರಿಗೆ ಮಾದರಿಯಾಗಿ ನಿಂತಿದ್ದಾರೆ.

0
Shares
  • Share On Facebook
  • Tweet It




Trending Now
ಸರಕಾರದಿಂದಲೇ ಟಿಪ್ಪು ಜಯಂತಿ ಆಚರಿಸಬೇಕೆಂಬ ಚರ್ಚೆಗೆ ವಿಜಯಾನಂದ ಕಾಶಪ್ಪನವರ್ ನಾಂದಿ!
Tulunadu News December 10, 2025
ಏಂಬುಲೆನ್ಸ್ ಇಲ್ಲದೇ ಗೂಡ್ಸ್ ಟೆಂಪು! ಉಡುಪಿಯಲ್ಲೊಂದು ಮನಕಲಕುವ ಘಟನೆ!
Tulunadu News December 9, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಸರಕಾರದಿಂದಲೇ ಟಿಪ್ಪು ಜಯಂತಿ ಆಚರಿಸಬೇಕೆಂಬ ಚರ್ಚೆಗೆ ವಿಜಯಾನಂದ ಕಾಶಪ್ಪನವರ್ ನಾಂದಿ!
    • ಏಂಬುಲೆನ್ಸ್ ಇಲ್ಲದೇ ಗೂಡ್ಸ್ ಟೆಂಪು! ಉಡುಪಿಯಲ್ಲೊಂದು ಮನಕಲಕುವ ಘಟನೆ!
    • ಕುಡುಕರ ಲಿವರ್ ಚಿಕಿತ್ಸೆಗೆ ಸರಕಾರ ಹಣ ನೀಡಲಿ ಎಂದ ಶಾಸಕರು!
    • ಸ್ಮೃತಿ ಹೊಸ ಇನ್ಸಿಂಗ್ಸ್ ಆರಂಭ!
    • ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!
    • ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ
    • ರಾಜದೀಪ್ ಸರದೇಸಾಯಿ ಕ್ಯಾನ್ಸರಿಗೆ ಚಿಕಿತ್ಸೆ ಪಡೆಯುತ್ತಿದ್ದಾಗ ಆರೋಗ್ಯ ವಿಚಾರಿಸಿದ ಮೋದಿ!
    • ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
  • Popular Posts

    • 1
      ಸರಕಾರದಿಂದಲೇ ಟಿಪ್ಪು ಜಯಂತಿ ಆಚರಿಸಬೇಕೆಂಬ ಚರ್ಚೆಗೆ ವಿಜಯಾನಂದ ಕಾಶಪ್ಪನವರ್ ನಾಂದಿ!
    • 2
      ಏಂಬುಲೆನ್ಸ್ ಇಲ್ಲದೇ ಗೂಡ್ಸ್ ಟೆಂಪು! ಉಡುಪಿಯಲ್ಲೊಂದು ಮನಕಲಕುವ ಘಟನೆ!
    • 3
      ಕುಡುಕರ ಲಿವರ್ ಚಿಕಿತ್ಸೆಗೆ ಸರಕಾರ ಹಣ ನೀಡಲಿ ಎಂದ ಶಾಸಕರು!
    • 4
      ಸ್ಮೃತಿ ಹೊಸ ಇನ್ಸಿಂಗ್ಸ್ ಆರಂಭ!

  • Privacy Policy
  • Contact
© Tulunadu Infomedia.

Press enter/return to begin your search