• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಇವರೇ ನಮಗೆ ಸ್ಫೂರ್ತಿ: ಸೈನಿಕರ ಸೇವೆ ಆದರ್ಶವಾಗಿಟ್ಟುಕೊಂಡು ಸಾಧನೆ ಮೆರೆದ ಟೀ ಮಾರುವವರ ಮಗಳು

TNN Correspondent Posted On June 24, 2018


  • Share On Facebook
  • Tweet It

ಭೊಪಾಲ್: ‘ನಾನು ಹನ್ನೆರಡನೇ ತರಗತಿಯಲ್ಲಿ ಅಭ್ಯಾಸ ಮಾಡುತ್ತಿದ್ದ ಸಮಯವದು. ಉತ್ತರಾಖಂಡದಲ್ಲಿ ಭಾರಿ ಮಳೆಯಾಗಿ, ಇಡೀ ಉತ್ತರಾಖಂಡ ನೀರಿನಲ್ಲಿ ಮುಳುಗಿತ್ತು. ಲಕ್ಷಾಂತರ ಜನರು ಪ್ರವಾಹಕ್ಕೆ ಸಿಲುಕಿ ನಲುಗಿಹೋಗಿದ್ದರು. ಆ ವೇಳೆ ಭಾರತೀಯ ರಕ್ಷಣಾ ಪಡೆಗಳು ಕೈಗೊಂಡ ರಕ್ಷಣಾ ಕಾರ್ಯ ನನಗೆ ಸದಾ ಸ್ಫೂರ್ತಿದಾಯಕವಾಗಿತ್ತು. ಅಂದೇ ಸೈನ್ಯವನ್ನು ಸೇರಬೇಕು ಎಂದು ನಿರ್ಧರಿಸಿದ್ದೆ…

ಇದು ಮಧ್ಯಪ್ರದೇಶದಿಂದ ಭಾರತೀಯ ಏರ್ ಫೋರ್ಸ್ ನ ಹಾರಾಟ ವಿಭಾಗಕ್ಕೆ ನೇಮಕವಾದ ಏಕೈಕ ಸಾಧಕಿ ಅಂಚಲ್ ಗಂಗ್ವಾಲ್ ಮನದಾಳ.  ಇವರ ತಂದೆ ಟೀ ಮಾರುವವರಾಗಿದ್ದಾರೆ.  ಸಂಕಷ್ಟದಲ್ಲಿ ಶಿಕ್ಷಣ ಪೂರೈಸಿರುವ ಅಂಚಲ್ ಗಂಗ್ವಾಲ್, ತಾವು 12ನೇ ತರಗತಿಯಲ್ಲಿದ್ದಾಗ ಉತ್ತರಾಖಂಡದಲ್ಲಿ ಉಂಟಾದ ಪ್ರವಾಹದ ವೇಳೆ ಸೈನಿಕ ಪಡೆಗಳ ರಕ್ಷಣಾ ಕಾರ್ಯವನ್ನು ನೋಡಿ, ಸ್ಫೂರ್ತಿ ಪಡೆದಿದ್ದೆ. ಇದೀಗ ಅದೇ ಸ್ಫೂರ್ತಿ ನನ್ನನ್ನು ಸೇನೆ ಸೇರಲು ಪ್ರೇರಣೆ ನೀಡಿದೆ ಎಂದು ತಿಳಿಸಿದ್ದಾರೆ.

ತಂದೆಯ ಟೀ ಮಾರುವವರಾಗಿದ್ದರೂ, ಹಲವು ತಾಪತ್ರಯಗಳ ಮಧ್ಯೆ ಏರ್ ಫೋರ್ಸ್ ಹಾರಾಟ ವಿಭಾಗದ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರುವ ಮಧ್ಯಪ್ರದೇಶದ ಅಂಚಲ್ ಗಂಗ್ವಾಲ್ ಮಹಿಳೆಯರು ಮತ್ತು ಟೀ ಮಾರುವವರನ್ನು ಹೀಯಾಳಿಸುವವರಿಗೆ ಮಾದರಿಯಾಗಿ ನಿಂತಿದ್ದಾರೆ.

  • Share On Facebook
  • Tweet It


- Advertisement -


Trending Now
ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
Tulunadu News May 5, 2025
ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
Tulunadu News May 5, 2025
Leave A Reply

  • Recent Posts

    • ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!
    • ಕ್ಯಾನ್ಸರ್ ನಿಂದ ಚೇತರಿಸಿಕೊಂಡಿದ್ದ ತಾಯಿಗೆ ಮಗನ ಅಗಲುವಿಕೆಯ ಶಾಕ್!
    • ಬಾಂಗ್ಲಾ ಜೈಲಿನಿಂದ ಇಸ್ಕಾನ್ ಸಂತ ಚಿನ್ಮಯಿ ದಾಸ್ ಬಿಡುಗಡೆ, ಎಲ್ಲೆಡೆ ಹರ್ಷ!
    • ಹತ್ತನೇ ತರಗತಿ ದಕ್ಷಿಣ ಕನ್ನಡ ಪ್ರಥಮ, ಉಡುಪಿ ದ್ವಿತೀಯ, ಉತ್ತರ ಕನ್ನಡ ತೃತೀಯ!
    • ಹಾವೇರಿಯಲ್ಲಿ ಮಾರ್ಗ ಮಧ್ಯ ಬಸ್ ನಿಲ್ಲಿಸಿ ನಮಾಜ್ ಮಾಡಿದ ಚಾಲಕ!
    • ಪಾಕಿಸ್ತಾನದಲ್ಲಿ ಒಂದು ಲಕ್ಷಕ್ಕೆ ಸಮನಾಗಿರುವ ಒಬ್ಬ ವ್ಯಕ್ತಿಯನ್ನು ಹೊಡೆಯುತ್ತೇನೆ - ಲಾರೆನ್ಸ್ ಬಿಷ್ಣೋಯಿ
  • Popular Posts

    • 1
      ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • 2
      ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • 3
      ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • 4
      ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • 5
      ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search