• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಸತ್ತ ಉಗ್ರನ ಹೆಣದ ಮುಂದೆ ಪ್ರಚೋದನಾಕಾರಿ ಭಾಷಣಕ್ಕೆ ತಡೆ ನೀಡಿದ ಕಾಶ್ಮೀರ ಪೊಲೀಸರು

TNN Correspondent Posted On June 24, 2018
0


0
Shares
  • Share On Facebook
  • Tweet It

ಶ್ರೀನಗರ: ಪಾಪಿಕೃತ್ಯಗಳಲ್ಲಿ ಭಾಗಿಯಾಗಿ  ಭಾರತೀಯ ಸೈನಿಕರಿಂದ ಹತರಾದ ಭಯೋತ್ಪಾದಕರ ಸತ್ತ ಹೆಣಗಳ ಮುಂದೆ ಭಾಷಣ ಮಾಡಿ ಭಯೋತ್ಪಾದನೆಗೆ ಪ್ರೇರಣೆ ನೀಡುವುದಕ್ಕೆ ಜಮ್ಮು ಕಾಶ್ಮೀರ ಪೊಲೀಸರು ತಡೆ ನೀಡಿದ್ದಾರೆ. ಭಯೋತ್ಪಾದಕ ಅಂತ್ಯ ಸಂಸ್ಕಾರದ ವೇಳೆ ಸೇರುವ ಸಾವಿರಾರು ಜನರ ಎದುರು ಪ್ರಚೋದನಕಾರಿ ಭಾಷಣ ಮಾಡುವ ಮೂಲಕ ಯುವಕರನ್ನು ಭಯೋತ್ಪಾದಕ ಸಂಘಟನೆಗಳತ್ತ ಸೆಳೆಯಲು ಯತ್ನಿಸಲಾಗುತ್ತಿದೆ. ಆದ್ದರಿಂದ ಈ ನಿಯಮ ಜಾರಿಗೆ ತರಲಾಗಿದೆ ಎಂದು ಡಿಜಿಪಿ ಎಸ್ ಪಿ ವೈದ್ ತಿಳಿಸಿದ್ದಾರೆ.

ಜಮ್ಮು ಕಾಶ್ಮೀರದಲ್ಲಿ ಶತಾಯಗತಾಯ ಶಾಂತಿ ಕಾಪಾಡಲೇ ಬೇಕು ಎಂಬ ಕಠಿಣ ನಿರ್ಧಾರಕ್ಕೆ ಬಂದಿರುವ ಕೇಂದ್ರ ಸರ್ಕಾರ. ಸೈನಿಕರಿಗೆ ಮತ್ತು ಪೊಲೀಸರಿಗೆ ಸ್ವಾತಂತ್ರ್ಯ ನೀಡಿದ್ದು, ಅದರ ಸದ್ಭಳಕೆಯನ್ನು ಮಾಡಿಕೊಳ್ಳಲಾಗುತ್ತಿದೆ. ಭಯೋತ್ಪಾದಕನ ಅಂತ್ಯ ಸಂಸ್ಕಾರದ ವೇಳೆ ಆತನ ದೇಹದ ಮೆರವಣಿಗೆ ಮಾಡುವುದು, ಭಾಷಣ ಮಾಡುವುದು, ಗನ್ ಸೆಲ್ಯೂಟ್ ನೀಡಲಾಗುತ್ತದೆ ಇದರಿಂದ ಯುವಕರು ಭಯೋತ್ಪಾದನೆಯತ್ತ ಆಕರ್ಷಿತರಾಗುತ್ತಾರೆ. ಆದ್ದರಿಂದ ಜಮ್ಮು ಕಾಶ್ಮೀರದಲ್ಲಿ ಹತ್ಯೆಯಾದ ಭಯೋತ್ಪಾದಕರ ದೇಹಗಳನ್ನು ಕುಟುಂಬಕ್ಕೆ ಹಸ್ತಾಂತರಿಸುವ ವೇಳೆ ಹೆಚ್ಚಿನ ಜನರು ಸೇರದಂತೆ, ಅಂತ್ಯಸಂಸ್ಕಾರದಲ್ಲೂ ಸಾವಿರಾರು ಜನರು ಕೂಡದಂತೆ ರಸ್ತೆಗಳನ್ನು ಬಂದ್ ಮಾಡುವ ಕ್ರಮಗಳನ್ನು ಕೈಗೊಳ್ಳಲು ಪೊಲೀಸರು ನಿರ್ಧರಿಸಿದ್ದಾರೆ.

ಸತ್ತ ಭಯೋತ್ಪಾದಕನನ್ನು ಹುತಾತ್ಮನಂತೆ ಬಿಂಬಿಸಿ, ಪ್ರತ್ಯೇಕತಾವಾದಿಗಳು ಮತ್ತು ಭಯೋತ್ಪಾದಕ ಸಂಘಟನೆಗಳು ಯುವಕರನ್ನು ಮತ್ತೇ ದುಷ್ಕೃತ್ಯಗಳತ್ತ ಆಕರ್ಷಿಸುತ್ತಿರುವ ಘಟನೆಗಳು ಹೆಚ್ಚುತ್ತಿರುವುದರಿಂದ ಈ ನಿರ್ಧಾರಕ್ಕೆ ಬರಲಾಗಿದೆ. ಈ ನಿಟ್ಟಿನಲ್ಲಿ ವಿಶೇಷ ಯೋಜನೆಯೊಂದನ್ನು ಸಿದ್ಧಪಡಿಸಲಾಗಿದೆ ಎಂದು ಜಮ್ಮು ಕಾಶ್ಮೀರ ಡಿಜಿಪಿ ವೈದ್ ಮಾಹಿತಿ ನೀಡಿದ್ದಾರೆ.

0
Shares
  • Share On Facebook
  • Tweet It




Trending Now
ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
Tulunadu News January 7, 2026
ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
Tulunadu News January 6, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?
    • ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
    • ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನ ಭೇಟಿ: ನಟಿ ನುಶ್ರತ್ ಭರುಚ್ಚಾ ವಿರುದ್ಧ ಫತ್ವಾ – ಭಾರೀ ವಿವಾದ
    • ಐದು ದಿನಗಳಲ್ಲಿ ಏಳುನೂರಕ್ಕೂ ಹೆಚ್ಚು ಕಿ.ಮೀ. ಸೈಕಲ್ ತುಳಿದ 70 ರ ಹರೆಯದ ಶಾಸಕ!
    • ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ
    • ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
    • ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
    • ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
  • Popular Posts

    • 1
      ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • 2
      ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • 3
      ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?
    • 4
      ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
    • 5
      ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನ ಭೇಟಿ: ನಟಿ ನುಶ್ರತ್ ಭರುಚ್ಚಾ ವಿರುದ್ಧ ಫತ್ವಾ – ಭಾರೀ ವಿವಾದ

  • Privacy Policy
  • Contact
© Tulunadu Infomedia.

Press enter/return to begin your search