• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » ಸುದ್ದಿ 

ಹಜ್ ಭವನಕ್ಕೆ ಟಿಪ್ಪು ಹೆಸರು ಇಡುವುದರಲ್ಲಿ ತಪ್ಪಿಲ್ಲ: ಮೋಟಮ್ಮ

Tulunadu News Posted On June 24, 2018
0


0
Shares
  • Share On Facebook
  • Tweet It

ಮಂಗಳೂರು : ಹಜ್ ಭವನಕ್ಕೆ ಟಿಪ್ಪು ಹೆಸರು ಇಡುವುದರಲ್ಲಿ ಯಾವುದೇ ತಪ್ಪಿಲ್ಲ. ಒಬ್ಬ ಶ್ರೇಷ್ಠ ವ್ಯಕ್ತಿಯ, ಹೋರಾಟಗಾರನ ಹೆಸರನ್ನು ಹಜ್ ಭವನಕ್ಕೆ ಇಡುವುದು ತಪ್ಪಲ್ಲ ಎಂದು ಕಾಂಗ್ರೆಸ್ ಹಿರಿಯ ಮುಖಂಡೆ ಮೋಟಮ್ಮ ಅಭಿಪ್ರಾಯ ಪಟ್ಟಿದ್ದಾರೆ. ಶ್ರೀ ಕ್ಷೇತ್ರ ಧರ್ಮಸ್ಥಳದ ಶಾಂತಿ ವನ ಪ್ರಕೃತಿ ಚಿಕಿತ್ಸಾ ಆಸ್ಪತ್ರೆಯಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನ ಭೇಟಿ ಮಾಡಲು ಮೋಟಮ್ಮ ಆಗಮಿಸಿದ್ದರು. ಈ ಸಂದರ್ಭದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಹಜ್ ಭವನಕ್ಕೆ ಟಿಪ್ಪು ಹೆಸರಿಡುವ ಸಚಿವ ಜಮೀರ್ ಅಹಮ್ಮದ್ ಅವರ ಹೇಳಿಕೆಯನ್ನು ಸಮರ್ಥಿಸಿದರು. “ಹಜ್ ಭವನಕ್ಕೆ ಟಿಪ್ಪು ಹೆಸರು ಇಡೋದ್ರಲ್ಲಿ ತಪ್ಪೇನಿಲ್ಲ. ಒಬ್ಬ ಶ್ರೇಷ್ಠ ವ್ಯಕ್ತಿಯ, ಹೋರಾಟಗಾರರ ಹೆಸರು ಹಜ್ ಭವನಕ್ಕೆ ಇಡೋದ್ರಲ್ಲಿ ತಪ್ಪಿಲ್ಲ. ಆದರೆ ಹಠಕ್ಕೆ ಬಿದ್ದು ಹೆಸರಿಡೋದು ಸರಿಯಲ್ಲ,” ಎಂದು ಅವರು ಅಭಿಪ್ರಾಯಪಟ್ಟರು. “ನಿಜವಾದ ಗೌರವದಿಂದ ಶ್ರೇಷ್ಠ ನಾಯಕರ ಹೆಸರಿಡೋದು ಒಳ್ಳೆಯದು. ಟಿಪ್ಪು ಜಯಂತಿಯಂತೆ ಎಲ್ಲಾ ಮಹಾನ್ ವ್ಯಕ್ತಿಗಳ ಜಯಂತಿ ಸರ್ಕಾರ ಮಾಡುತ್ತಿದೆ. ಕೆಲವೊಂದನ್ನು ಮಾತ್ರ ಯಾಕೆ ಕೆಟ್ಟ ದೃಷ್ಠಿಯಿಂದ ನೋಡಬೇಕು ಎಂದು ಪ್ರಶ್ನಿಸಿದ ಅವರು ಟಿಪ್ಪು ಹೆಸರಿಂದಲೇ ಕಾಂಗ್ರೆಸ್ ಗೆ ಸೋಲಾಗಿದೆ ಅನ್ನೋದು ತಪ್ಪು,” ಎಂದು ಅವರು ಹೇಳಿದರು. ರಾಜ್ಯಕ್ಕಾಗಿ, ರಾಜ್ಯದ ಒಳಿತಿಗಾಗಿ, ಸಮಾಜಕ್ಕಾಗಿ ಬಹಳಷ್ಟು ಒಳ್ಳೆ ಕೆಲಸವನ್ನು ಕಾಂಗ್ರೆಸ್ ಮಾಡಿದೆ. ಸಿದ್ದರಾಮಯ್ಯ ಅವರ ನೇತೃತ್ವದ ಸರ್ಕಾರ ಕೊಟ್ಟ ಭಾಗ್ಯಗಳಿಗೆ ಬೆಲೆ ಇಲ್ಲವಾ? ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು

0
Shares
  • Share On Facebook
  • Tweet It




Trending Now
ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
Tulunadu News February 4, 2026
ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
Tulunadu News January 30, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
  • Popular Posts

    • 1
      ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • 2
      ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!

  • Privacy Policy
  • Contact
© Tulunadu Infomedia.

Press enter/return to begin your search