• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಹಜ್ ಭವನಕ್ಕೆ ಟಿಪ್ಪು ಹೆಸರು ಇಡುವುದರಲ್ಲಿ ತಪ್ಪಿಲ್ಲ: ಮೋಟಮ್ಮ

Tulunadu News Posted On June 24, 2018


  • Share On Facebook
  • Tweet It

ಮಂಗಳೂರು : ಹಜ್ ಭವನಕ್ಕೆ ಟಿಪ್ಪು ಹೆಸರು ಇಡುವುದರಲ್ಲಿ ಯಾವುದೇ ತಪ್ಪಿಲ್ಲ. ಒಬ್ಬ ಶ್ರೇಷ್ಠ ವ್ಯಕ್ತಿಯ, ಹೋರಾಟಗಾರನ ಹೆಸರನ್ನು ಹಜ್ ಭವನಕ್ಕೆ ಇಡುವುದು ತಪ್ಪಲ್ಲ ಎಂದು ಕಾಂಗ್ರೆಸ್ ಹಿರಿಯ ಮುಖಂಡೆ ಮೋಟಮ್ಮ ಅಭಿಪ್ರಾಯ ಪಟ್ಟಿದ್ದಾರೆ. ಶ್ರೀ ಕ್ಷೇತ್ರ ಧರ್ಮಸ್ಥಳದ ಶಾಂತಿ ವನ ಪ್ರಕೃತಿ ಚಿಕಿತ್ಸಾ ಆಸ್ಪತ್ರೆಯಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನ ಭೇಟಿ ಮಾಡಲು ಮೋಟಮ್ಮ ಆಗಮಿಸಿದ್ದರು. ಈ ಸಂದರ್ಭದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಹಜ್ ಭವನಕ್ಕೆ ಟಿಪ್ಪು ಹೆಸರಿಡುವ ಸಚಿವ ಜಮೀರ್ ಅಹಮ್ಮದ್ ಅವರ ಹೇಳಿಕೆಯನ್ನು ಸಮರ್ಥಿಸಿದರು. “ಹಜ್ ಭವನಕ್ಕೆ ಟಿಪ್ಪು ಹೆಸರು ಇಡೋದ್ರಲ್ಲಿ ತಪ್ಪೇನಿಲ್ಲ. ಒಬ್ಬ ಶ್ರೇಷ್ಠ ವ್ಯಕ್ತಿಯ, ಹೋರಾಟಗಾರರ ಹೆಸರು ಹಜ್ ಭವನಕ್ಕೆ ಇಡೋದ್ರಲ್ಲಿ ತಪ್ಪಿಲ್ಲ. ಆದರೆ ಹಠಕ್ಕೆ ಬಿದ್ದು ಹೆಸರಿಡೋದು ಸರಿಯಲ್ಲ,” ಎಂದು ಅವರು ಅಭಿಪ್ರಾಯಪಟ್ಟರು. “ನಿಜವಾದ ಗೌರವದಿಂದ ಶ್ರೇಷ್ಠ ನಾಯಕರ ಹೆಸರಿಡೋದು ಒಳ್ಳೆಯದು. ಟಿಪ್ಪು ಜಯಂತಿಯಂತೆ ಎಲ್ಲಾ ಮಹಾನ್ ವ್ಯಕ್ತಿಗಳ ಜಯಂತಿ ಸರ್ಕಾರ ಮಾಡುತ್ತಿದೆ. ಕೆಲವೊಂದನ್ನು ಮಾತ್ರ ಯಾಕೆ ಕೆಟ್ಟ ದೃಷ್ಠಿಯಿಂದ ನೋಡಬೇಕು ಎಂದು ಪ್ರಶ್ನಿಸಿದ ಅವರು ಟಿಪ್ಪು ಹೆಸರಿಂದಲೇ ಕಾಂಗ್ರೆಸ್ ಗೆ ಸೋಲಾಗಿದೆ ಅನ್ನೋದು ತಪ್ಪು,” ಎಂದು ಅವರು ಹೇಳಿದರು. ರಾಜ್ಯಕ್ಕಾಗಿ, ರಾಜ್ಯದ ಒಳಿತಿಗಾಗಿ, ಸಮಾಜಕ್ಕಾಗಿ ಬಹಳಷ್ಟು ಒಳ್ಳೆ ಕೆಲಸವನ್ನು ಕಾಂಗ್ರೆಸ್ ಮಾಡಿದೆ. ಸಿದ್ದರಾಮಯ್ಯ ಅವರ ನೇತೃತ್ವದ ಸರ್ಕಾರ ಕೊಟ್ಟ ಭಾಗ್ಯಗಳಿಗೆ ಬೆಲೆ ಇಲ್ಲವಾ? ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು

  • Share On Facebook
  • Tweet It


- Advertisement -


Trending Now
ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
Tulunadu News May 5, 2025
ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
Tulunadu News May 5, 2025
Leave A Reply

  • Recent Posts

    • ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!
    • ಕ್ಯಾನ್ಸರ್ ನಿಂದ ಚೇತರಿಸಿಕೊಂಡಿದ್ದ ತಾಯಿಗೆ ಮಗನ ಅಗಲುವಿಕೆಯ ಶಾಕ್!
    • ಬಾಂಗ್ಲಾ ಜೈಲಿನಿಂದ ಇಸ್ಕಾನ್ ಸಂತ ಚಿನ್ಮಯಿ ದಾಸ್ ಬಿಡುಗಡೆ, ಎಲ್ಲೆಡೆ ಹರ್ಷ!
    • ಹತ್ತನೇ ತರಗತಿ ದಕ್ಷಿಣ ಕನ್ನಡ ಪ್ರಥಮ, ಉಡುಪಿ ದ್ವಿತೀಯ, ಉತ್ತರ ಕನ್ನಡ ತೃತೀಯ!
    • ಹಾವೇರಿಯಲ್ಲಿ ಮಾರ್ಗ ಮಧ್ಯ ಬಸ್ ನಿಲ್ಲಿಸಿ ನಮಾಜ್ ಮಾಡಿದ ಚಾಲಕ!
    • ಪಾಕಿಸ್ತಾನದಲ್ಲಿ ಒಂದು ಲಕ್ಷಕ್ಕೆ ಸಮನಾಗಿರುವ ಒಬ್ಬ ವ್ಯಕ್ತಿಯನ್ನು ಹೊಡೆಯುತ್ತೇನೆ - ಲಾರೆನ್ಸ್ ಬಿಷ್ಣೋಯಿ
  • Popular Posts

    • 1
      ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • 2
      ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • 3
      ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • 4
      ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • 5
      ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search