• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » ಸುದ್ದಿ 

ಹಲಸಿನ ಹಣ್ಣು ತಿಂದ್ರೆ ಏಡ್ಸ್ ಬರಲ್ಲ ಎಂದು ಕೇಳಿದ್ದೇನೆ: ಶಾಸಕ ರಘುಪತಿ ಭಟ್

Tulunadu News Posted On June 24, 2018
0


0
Shares
  • Share On Facebook
  • Tweet It

ಉಡುಪಿ: ಹಲಸಿನ ಹಣ್ಣು ತಿಂದ್ರೆ ಏಡ್ಸ್ ಬರಲ್ಲ ಎಂದು ಹಿರಿಯರು, ನಾಟಿ ವೈದ್ಯರು ಹೇಳಿದ್ದನ್ನು ನಾನು ಕೇಳಿದ್ದೇನೆ ಎಂದು ಉಡುಪಿ ಬಿಜೆಪಿ ಶಾಸಕ ರಘುಪತಿ ಭಟ್ ಹೇಳಿದ್ದಾರೆ.

ಉಡುಪಿಯಲ್ಲಿ ಆಯೋಜಿಸಲಾಗಿದ್ದ ಹಲಸು ಮೇಳದಲ್ಲಿ ಮಾತನಾಡಿದ ಅವರು, ಹಲಸಿನ ಹಣ್ಣು ಹೆಚ್ಚೆಚ್ಚು ತಿಂದರೆ ಏಡ್ಸ್ ಬರುವುದಿಲ್ಲ. ಹಲಸಿನ ಕಾಯಿ ತಿಂದರೆ ಏಡ್ಸ್ ಕೂಡಾ ನಿಯಂತ್ರಣವಾಗುತ್ತೆ ಎಂದು ಹಿರಿಯರು ಹೇಳಿರುವುದನ್ನು ಕೇಳಿದ್ದೇನೆ. ನನಗೆ ಈ ಬಗ್ಗೆ ಸರಿಯಾಗಿ ಗೊತ್ತಿಲ್ಲ. ಕೆಲವೊಮ್ಮೆ ಇಂತಹಾ ರೂಮರ್ಸ್ ನಿಂದಲೇ ವಿಷಯ ಹೆಚ್ಚು ಪ್ರಚಾರ ಪಡೆಯುತ್ತದೆ. ಹಲಸಿನ ಹಣ್ಣು ಹೆಚ್ಚೆಚ್ಚು ಸೇಲ್ ಆಗುತ್ತದೆ ಎಂದು ಹೇಳಿದರು.

ದೊಡ್ಡಣಗುಡ್ಡೆಯಲ್ಲಿ ನಡೆಯುತ್ತಿರುವ ಹಲಸು ಮೇಳ ಉದ್ಘಾಟಿಸಿ ಮಾತನಾಡಿದ ಅವರು, ಹಲಸಿನ ಕಾಯಿ ತಿಂದರೆ ಮಧುಮೇಹವೂ ಕಡಿಮೆಯಾಗುತ್ತದೆ. ಏಡ್ಸ್ ರೋಗ ನಿಯಂತ್ರಣಕ್ಕೂ ಹಲಸು ಒಳ್ಳೆಯದು ಎಂದರು. ಈ ಮೂಲಕ ಹೊಸದೊಂದು ವಿಚಾರವನ್ನು ಉಡುಪಿ ಶಾಸಕ ರಘುಪತಿ ಭಟ್ ತೆರೆದಿಟ್ಟಿದ್ದಾರೆ. ಶಾಸಕರ ಮಾತು ಕೇಳಿದ ಹಲಸು ಮೇಳಕ್ಕೆ ಆಗಮಿಸಿದ್ದ ಹಲವರಲ್ಲಿ ಚರ್ಚೆಗೆ ಕಾರಣವಾಗಿತ್ತು

0
Shares
  • Share On Facebook
  • Tweet It




Trending Now
ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
Tulunadu News February 4, 2026
ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
Tulunadu News January 30, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
  • Popular Posts

    • 1
      ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • 2
      ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!

  • Privacy Policy
  • Contact
© Tulunadu Infomedia.

Press enter/return to begin your search