• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » ಸುದ್ದಿ 

ಹಲಸಿನ ಹಣ್ಣು ತಿಂದ್ರೆ ಏಡ್ಸ್ ಬರಲ್ಲ ಎಂದು ಕೇಳಿದ್ದೇನೆ: ಶಾಸಕ ರಘುಪತಿ ಭಟ್

Tulunadu News Posted On June 24, 2018
0


0
Shares
  • Share On Facebook
  • Tweet It

ಉಡುಪಿ: ಹಲಸಿನ ಹಣ್ಣು ತಿಂದ್ರೆ ಏಡ್ಸ್ ಬರಲ್ಲ ಎಂದು ಹಿರಿಯರು, ನಾಟಿ ವೈದ್ಯರು ಹೇಳಿದ್ದನ್ನು ನಾನು ಕೇಳಿದ್ದೇನೆ ಎಂದು ಉಡುಪಿ ಬಿಜೆಪಿ ಶಾಸಕ ರಘುಪತಿ ಭಟ್ ಹೇಳಿದ್ದಾರೆ.

ಉಡುಪಿಯಲ್ಲಿ ಆಯೋಜಿಸಲಾಗಿದ್ದ ಹಲಸು ಮೇಳದಲ್ಲಿ ಮಾತನಾಡಿದ ಅವರು, ಹಲಸಿನ ಹಣ್ಣು ಹೆಚ್ಚೆಚ್ಚು ತಿಂದರೆ ಏಡ್ಸ್ ಬರುವುದಿಲ್ಲ. ಹಲಸಿನ ಕಾಯಿ ತಿಂದರೆ ಏಡ್ಸ್ ಕೂಡಾ ನಿಯಂತ್ರಣವಾಗುತ್ತೆ ಎಂದು ಹಿರಿಯರು ಹೇಳಿರುವುದನ್ನು ಕೇಳಿದ್ದೇನೆ. ನನಗೆ ಈ ಬಗ್ಗೆ ಸರಿಯಾಗಿ ಗೊತ್ತಿಲ್ಲ. ಕೆಲವೊಮ್ಮೆ ಇಂತಹಾ ರೂಮರ್ಸ್ ನಿಂದಲೇ ವಿಷಯ ಹೆಚ್ಚು ಪ್ರಚಾರ ಪಡೆಯುತ್ತದೆ. ಹಲಸಿನ ಹಣ್ಣು ಹೆಚ್ಚೆಚ್ಚು ಸೇಲ್ ಆಗುತ್ತದೆ ಎಂದು ಹೇಳಿದರು.

ದೊಡ್ಡಣಗುಡ್ಡೆಯಲ್ಲಿ ನಡೆಯುತ್ತಿರುವ ಹಲಸು ಮೇಳ ಉದ್ಘಾಟಿಸಿ ಮಾತನಾಡಿದ ಅವರು, ಹಲಸಿನ ಕಾಯಿ ತಿಂದರೆ ಮಧುಮೇಹವೂ ಕಡಿಮೆಯಾಗುತ್ತದೆ. ಏಡ್ಸ್ ರೋಗ ನಿಯಂತ್ರಣಕ್ಕೂ ಹಲಸು ಒಳ್ಳೆಯದು ಎಂದರು. ಈ ಮೂಲಕ ಹೊಸದೊಂದು ವಿಚಾರವನ್ನು ಉಡುಪಿ ಶಾಸಕ ರಘುಪತಿ ಭಟ್ ತೆರೆದಿಟ್ಟಿದ್ದಾರೆ. ಶಾಸಕರ ಮಾತು ಕೇಳಿದ ಹಲಸು ಮೇಳಕ್ಕೆ ಆಗಮಿಸಿದ್ದ ಹಲವರಲ್ಲಿ ಚರ್ಚೆಗೆ ಕಾರಣವಾಗಿತ್ತು

0
Shares
  • Share On Facebook
  • Tweet It




Trending Now
ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
Tulunadu News April 7, 2026
ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
Tulunadu News April 7, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!
    • ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
  • Popular Posts

    • 1
      ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • 2
      ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ

  • Privacy Policy
  • Contact
© Tulunadu Infomedia.

Press enter/return to begin your search